AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಶುಭ್​ಮನ್ ಗಿಲ್​ಗೆ ಟೀಮ್ ಇಂಡಿಯಾ ನಾಯಕತ್ವ..?

India tour of Zimbabwe: ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳು ಜುಲೈ 6 ಮತ್ತು ಜುಲೈ 7 ರಂದು ನಡೆಯಲಿದೆ. ಇನ್ನು ಮೂರನೇ ಪಂದ್ಯವು ಜುಲೈ 10 ರಂದು ನಡೆದರೆ, ಕೊನೆಯ ಎರಡು ಪಂದ್ಯಗಳು ಜುಲೈ 13 ಮತ್ತು 14 ರಂದು ಜರುಗಲಿದೆ.

ಝಾಹಿರ್ ಯೂಸುಫ್
|

Updated on: Jun 24, 2024 | 2:52 PM

Share
T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ (Shubman Gill) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ವಿಶ್ವಕಪ್ ಮುಕ್ತಾಯದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ (Shubman Gill) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ವಿಶ್ವಕಪ್ ಮುಕ್ತಾಯದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

1 / 5
ಹೀಗಾಗಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಯುವ ಪಡೆಯನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ತಂಡದ ಸಾರಥ್ಯವನ್ನು ಶುಭ್​ಮನ್ ಗಿಲ್​ಗೆ ವಹಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೀಗಾಗಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಯುವ ಪಡೆಯನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ತಂಡದ ಸಾರಥ್ಯವನ್ನು ಶುಭ್​ಮನ್ ಗಿಲ್​ಗೆ ವಹಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 5
ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಜುಲೈ 14 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಬಳಿಕ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸೀಮಿತ ಓವರ್​ಗಳ ಸರಣಿ ನಡೆಯಲಿದೆ.

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಜುಲೈ 14 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಬಳಿಕ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸೀಮಿತ ಓವರ್​ಗಳ ಸರಣಿ ನಡೆಯಲಿದೆ.

3 / 5
ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹಿರಿಯ ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮಯಾಂಕ್ ಯಾದವ್​ಗೆ ಝಿಂಬಾಬ್ವೆ ಸರಣಿಯಲ್ಲಿ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹಿರಿಯ ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮಯಾಂಕ್ ಯಾದವ್​ಗೆ ಝಿಂಬಾಬ್ವೆ ಸರಣಿಯಲ್ಲಿ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

4 / 5
ಈ ಯುವ ಪಡೆಯನ್ನು ಶುಭ್​ಮನ್ ಗಿಲ್ ಮುನ್ನಡೆಸುವ ಸಾಧ್ಯತೆಯಿದ್ದು, ಈ ಮೂಲಕ ಗಿಲ್ ಭಾರತ ತಂಡದ ಹೊಸ ನಾಯಕನಾಗಿ ಇನಿಂಗ್ಸ್ ಆರಂಭಿಸಬಹುದು. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ಶುಭ್​ಮನ್ ಗಿಲ್ ಈ ಬಾರಿಯ ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಗಿಲ್​ಗೆ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿರುವುದು ವಿಶೇಷ.

ಈ ಯುವ ಪಡೆಯನ್ನು ಶುಭ್​ಮನ್ ಗಿಲ್ ಮುನ್ನಡೆಸುವ ಸಾಧ್ಯತೆಯಿದ್ದು, ಈ ಮೂಲಕ ಗಿಲ್ ಭಾರತ ತಂಡದ ಹೊಸ ನಾಯಕನಾಗಿ ಇನಿಂಗ್ಸ್ ಆರಂಭಿಸಬಹುದು. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ಶುಭ್​ಮನ್ ಗಿಲ್ ಈ ಬಾರಿಯ ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಗಿಲ್​ಗೆ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿರುವುದು ವಿಶೇಷ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ