AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಶುಭ್​ಮನ್ ಗಿಲ್​ಗೆ ಟೀಮ್ ಇಂಡಿಯಾ ನಾಯಕತ್ವ..?

India tour of Zimbabwe: ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳು ಜುಲೈ 6 ಮತ್ತು ಜುಲೈ 7 ರಂದು ನಡೆಯಲಿದೆ. ಇನ್ನು ಮೂರನೇ ಪಂದ್ಯವು ಜುಲೈ 10 ರಂದು ನಡೆದರೆ, ಕೊನೆಯ ಎರಡು ಪಂದ್ಯಗಳು ಜುಲೈ 13 ಮತ್ತು 14 ರಂದು ಜರುಗಲಿದೆ.

ಝಾಹಿರ್ ಯೂಸುಫ್
|

Updated on: Jun 24, 2024 | 2:52 PM

Share
T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ (Shubman Gill) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ವಿಶ್ವಕಪ್ ಮುಕ್ತಾಯದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ (Shubman Gill) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ವಿಶ್ವಕಪ್ ಮುಕ್ತಾಯದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

1 / 5
ಹೀಗಾಗಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಯುವ ಪಡೆಯನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ತಂಡದ ಸಾರಥ್ಯವನ್ನು ಶುಭ್​ಮನ್ ಗಿಲ್​ಗೆ ವಹಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೀಗಾಗಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಯುವ ಪಡೆಯನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ತಂಡದ ಸಾರಥ್ಯವನ್ನು ಶುಭ್​ಮನ್ ಗಿಲ್​ಗೆ ವಹಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 5
ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಜುಲೈ 14 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಬಳಿಕ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸೀಮಿತ ಓವರ್​ಗಳ ಸರಣಿ ನಡೆಯಲಿದೆ.

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಜುಲೈ 14 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಬಳಿಕ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸೀಮಿತ ಓವರ್​ಗಳ ಸರಣಿ ನಡೆಯಲಿದೆ.

3 / 5
ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹಿರಿಯ ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮಯಾಂಕ್ ಯಾದವ್​ಗೆ ಝಿಂಬಾಬ್ವೆ ಸರಣಿಯಲ್ಲಿ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹಿರಿಯ ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮಯಾಂಕ್ ಯಾದವ್​ಗೆ ಝಿಂಬಾಬ್ವೆ ಸರಣಿಯಲ್ಲಿ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

4 / 5
ಈ ಯುವ ಪಡೆಯನ್ನು ಶುಭ್​ಮನ್ ಗಿಲ್ ಮುನ್ನಡೆಸುವ ಸಾಧ್ಯತೆಯಿದ್ದು, ಈ ಮೂಲಕ ಗಿಲ್ ಭಾರತ ತಂಡದ ಹೊಸ ನಾಯಕನಾಗಿ ಇನಿಂಗ್ಸ್ ಆರಂಭಿಸಬಹುದು. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ಶುಭ್​ಮನ್ ಗಿಲ್ ಈ ಬಾರಿಯ ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಗಿಲ್​ಗೆ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿರುವುದು ವಿಶೇಷ.

ಈ ಯುವ ಪಡೆಯನ್ನು ಶುಭ್​ಮನ್ ಗಿಲ್ ಮುನ್ನಡೆಸುವ ಸಾಧ್ಯತೆಯಿದ್ದು, ಈ ಮೂಲಕ ಗಿಲ್ ಭಾರತ ತಂಡದ ಹೊಸ ನಾಯಕನಾಗಿ ಇನಿಂಗ್ಸ್ ಆರಂಭಿಸಬಹುದು. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ಶುಭ್​ಮನ್ ಗಿಲ್ ಈ ಬಾರಿಯ ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಗಿಲ್​ಗೆ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿರುವುದು ವಿಶೇಷ.

5 / 5
Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!