AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಶುಭ್​ಮನ್ ಗಿಲ್​ಗೆ ಟೀಮ್ ಇಂಡಿಯಾ ನಾಯಕತ್ವ..?

India tour of Zimbabwe: ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳು ಜುಲೈ 6 ಮತ್ತು ಜುಲೈ 7 ರಂದು ನಡೆಯಲಿದೆ. ಇನ್ನು ಮೂರನೇ ಪಂದ್ಯವು ಜುಲೈ 10 ರಂದು ನಡೆದರೆ, ಕೊನೆಯ ಎರಡು ಪಂದ್ಯಗಳು ಜುಲೈ 13 ಮತ್ತು 14 ರಂದು ಜರುಗಲಿದೆ.

ಝಾಹಿರ್ ಯೂಸುಫ್
|

Updated on: Jun 24, 2024 | 2:52 PM

Share
T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ (Shubman Gill) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ವಿಶ್ವಕಪ್ ಮುಕ್ತಾಯದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ (Shubman Gill) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ವಿಶ್ವಕಪ್ ಮುಕ್ತಾಯದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

1 / 5
ಹೀಗಾಗಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಯುವ ಪಡೆಯನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ತಂಡದ ಸಾರಥ್ಯವನ್ನು ಶುಭ್​ಮನ್ ಗಿಲ್​ಗೆ ವಹಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೀಗಾಗಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಯುವ ಪಡೆಯನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ತಂಡದ ಸಾರಥ್ಯವನ್ನು ಶುಭ್​ಮನ್ ಗಿಲ್​ಗೆ ವಹಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 5
ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಜುಲೈ 14 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಬಳಿಕ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸೀಮಿತ ಓವರ್​ಗಳ ಸರಣಿ ನಡೆಯಲಿದೆ.

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಜುಲೈ 14 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಬಳಿಕ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸೀಮಿತ ಓವರ್​ಗಳ ಸರಣಿ ನಡೆಯಲಿದೆ.

3 / 5
ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹಿರಿಯ ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮಯಾಂಕ್ ಯಾದವ್​ಗೆ ಝಿಂಬಾಬ್ವೆ ಸರಣಿಯಲ್ಲಿ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹಿರಿಯ ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮಯಾಂಕ್ ಯಾದವ್​ಗೆ ಝಿಂಬಾಬ್ವೆ ಸರಣಿಯಲ್ಲಿ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

4 / 5
ಈ ಯುವ ಪಡೆಯನ್ನು ಶುಭ್​ಮನ್ ಗಿಲ್ ಮುನ್ನಡೆಸುವ ಸಾಧ್ಯತೆಯಿದ್ದು, ಈ ಮೂಲಕ ಗಿಲ್ ಭಾರತ ತಂಡದ ಹೊಸ ನಾಯಕನಾಗಿ ಇನಿಂಗ್ಸ್ ಆರಂಭಿಸಬಹುದು. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ಶುಭ್​ಮನ್ ಗಿಲ್ ಈ ಬಾರಿಯ ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಗಿಲ್​ಗೆ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿರುವುದು ವಿಶೇಷ.

ಈ ಯುವ ಪಡೆಯನ್ನು ಶುಭ್​ಮನ್ ಗಿಲ್ ಮುನ್ನಡೆಸುವ ಸಾಧ್ಯತೆಯಿದ್ದು, ಈ ಮೂಲಕ ಗಿಲ್ ಭಾರತ ತಂಡದ ಹೊಸ ನಾಯಕನಾಗಿ ಇನಿಂಗ್ಸ್ ಆರಂಭಿಸಬಹುದು. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ಶುಭ್​ಮನ್ ಗಿಲ್ ಈ ಬಾರಿಯ ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಗಿಲ್​ಗೆ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿರುವುದು ವಿಶೇಷ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ