Shubman Gill: ಶುಭ್​ಮನ್ ಗಿಲ್​ಗೆ ಟೀಮ್ ಇಂಡಿಯಾ ನಾಯಕತ್ವ..?

India tour of Zimbabwe: ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳು ಜುಲೈ 6 ಮತ್ತು ಜುಲೈ 7 ರಂದು ನಡೆಯಲಿದೆ. ಇನ್ನು ಮೂರನೇ ಪಂದ್ಯವು ಜುಲೈ 10 ರಂದು ನಡೆದರೆ, ಕೊನೆಯ ಎರಡು ಪಂದ್ಯಗಳು ಜುಲೈ 13 ಮತ್ತು 14 ರಂದು ಜರುಗಲಿದೆ.

|

Updated on: Jun 24, 2024 | 2:52 PM

T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ (Shubman Gill) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ವಿಶ್ವಕಪ್ ಮುಕ್ತಾಯದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶುಭ್​ಮನ್ ಗಿಲ್ (Shubman Gill) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ವಿಶ್ವಕಪ್ ಮುಕ್ತಾಯದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

1 / 5
ಹೀಗಾಗಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಯುವ ಪಡೆಯನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ತಂಡದ ಸಾರಥ್ಯವನ್ನು ಶುಭ್​ಮನ್ ಗಿಲ್​ಗೆ ವಹಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೀಗಾಗಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಯುವ ಪಡೆಯನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ತಂಡದ ಸಾರಥ್ಯವನ್ನು ಶುಭ್​ಮನ್ ಗಿಲ್​ಗೆ ವಹಿಸುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 5
ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಜುಲೈ 14 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಬಳಿಕ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸೀಮಿತ ಓವರ್​ಗಳ ಸರಣಿ ನಡೆಯಲಿದೆ.

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಜುಲೈ 14 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಬಳಿಕ ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸೀಮಿತ ಓವರ್​ಗಳ ಸರಣಿ ನಡೆಯಲಿದೆ.

3 / 5
ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹಿರಿಯ ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮಯಾಂಕ್ ಯಾದವ್​ಗೆ ಝಿಂಬಾಬ್ವೆ ಸರಣಿಯಲ್ಲಿ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹಿರಿಯ ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಯುವ ಆಟಗಾರರಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮಯಾಂಕ್ ಯಾದವ್​ಗೆ ಝಿಂಬಾಬ್ವೆ ಸರಣಿಯಲ್ಲಿ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

4 / 5
ಈ ಯುವ ಪಡೆಯನ್ನು ಶುಭ್​ಮನ್ ಗಿಲ್ ಮುನ್ನಡೆಸುವ ಸಾಧ್ಯತೆಯಿದ್ದು, ಈ ಮೂಲಕ ಗಿಲ್ ಭಾರತ ತಂಡದ ಹೊಸ ನಾಯಕನಾಗಿ ಇನಿಂಗ್ಸ್ ಆರಂಭಿಸಬಹುದು. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ಶುಭ್​ಮನ್ ಗಿಲ್ ಈ ಬಾರಿಯ ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಗಿಲ್​ಗೆ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿರುವುದು ವಿಶೇಷ.

ಈ ಯುವ ಪಡೆಯನ್ನು ಶುಭ್​ಮನ್ ಗಿಲ್ ಮುನ್ನಡೆಸುವ ಸಾಧ್ಯತೆಯಿದ್ದು, ಈ ಮೂಲಕ ಗಿಲ್ ಭಾರತ ತಂಡದ ಹೊಸ ನಾಯಕನಾಗಿ ಇನಿಂಗ್ಸ್ ಆರಂಭಿಸಬಹುದು. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ಶುಭ್​ಮನ್ ಗಿಲ್ ಈ ಬಾರಿಯ ಟಿ20 ವಿಶ್ವಕಪ್​ಗೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಗಿಲ್​ಗೆ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿರುವುದು ವಿಶೇಷ.

5 / 5
Follow us
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ