AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷದವರೆಗೆ ಶುಭ್​ಮನ್ ಗಿಲ್ ತಂಡದಿಂದ ಔಟ್..!

Shubman Gill: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಶುಭ್​ಮನ್ ಗಿಲ್ ಅವರ ವೈದ್ಯಕೀಯ ವರದಿಗಳು ಇದೀಗ ಬಿಸಿಸಿಐ ಆಯ್ಕೆ ಸಮಿತಿ ಕೈ ಸೇರಿದೆ. ಈ ವರದಿಯಲ್ಲಿ ಅವರಿಗೆ ನರಗಳ ಸೆಳೆತವಿರುವುದನ್ನು ಪ್ರಸ್ತಾಪಿಸಲಾಗಿದ್ದು, ಹೀಗಾಗಿ ಕನಿಷ್ಠ 1 ತಿಂಗಳುಗಳ ಕಾಲ ವಿಶ್ರಾಂತಿ ನೀಡುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on:Nov 23, 2025 | 12:58 PM

Share
ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ (Shubman Gill) ಮತ್ತೆ ಕಣಕ್ಕಿಳಿಯಲು ಮುಂದಿನ ವರ್ಷದವರೆಗೆ ಕಾಯಬೇಕಿದೆ. ಏಕೆಂದರೆ ಗಿಲ್ ನರಗಳ ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ (Shubman Gill) ಮತ್ತೆ ಕಣಕ್ಕಿಳಿಯಲು ಮುಂದಿನ ವರ್ಷದವರೆಗೆ ಕಾಯಬೇಕಿದೆ. ಏಕೆಂದರೆ ಗಿಲ್ ನರಗಳ ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನ ಬ್ಯಾಟಿಂಗ್ ವೇಳೆ ಶುಭ್​​ಮನ್ ಗಿಲ್ ಅವರು ಕುತ್ತಿಗೆ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದರು.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನ ಬ್ಯಾಟಿಂಗ್ ವೇಳೆ ಶುಭ್​​ಮನ್ ಗಿಲ್ ಅವರು ಕುತ್ತಿಗೆ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದರು.

2 / 5
ಇದಾದ ಬಳಿಕ ಕೊಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದ ಶುಭ್​​ಮನ್ ಗಿಲ್ ಅವರ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ನರಗಳಲ್ಲಿ ಸೆಳೆತವಿರುವುದು ಕಂಡು ಬಂದಿದೆ. ಅಲ್ಲಿ ಚಿಕಿತ್ಸೆ ಪಡೆದ ಬಳಿಕ ಗಿಲ್ ಮುಂಬೈನ ಖ್ಯಾತ ವೈದ್ಯ ಡಾ. ಅಭಯ್ ನೇನೆ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. 

ಇದಾದ ಬಳಿಕ ಕೊಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದ ಶುಭ್​​ಮನ್ ಗಿಲ್ ಅವರ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ನರಗಳಲ್ಲಿ ಸೆಳೆತವಿರುವುದು ಕಂಡು ಬಂದಿದೆ. ಅಲ್ಲಿ ಚಿಕಿತ್ಸೆ ಪಡೆದ ಬಳಿಕ ಗಿಲ್ ಮುಂಬೈನ ಖ್ಯಾತ ವೈದ್ಯ ಡಾ. ಅಭಯ್ ನೇನೆ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. 

3 / 5
ಅಭಯ್ ನೇನೆ ಅವರು ಕೂಡ ಶುಭ್​​ಮನ್ ಗಿಲ್ ಅವರು ನರಗಳ ಸೆಳೆತದಿಂದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ಅಭಯ್ ನೇನೆ ಅವರು ಕೂಡ ಶುಭ್​​ಮನ್ ಗಿಲ್ ಅವರು ನರಗಳ ಸೆಳೆತದಿಂದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

4 / 5
ಅಲ್ಲದೆ ಮುಂದಿನ ವರ್ಷ ಜನವರಿ 11 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದದ ಸರಣಿಯ ಮೂಲಕ ಶುಭ್​​ಮನ್ ಗಿಲ್ ಮತ್ತೆ ಮರಳುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಭಾರತ ತಂಡದಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಅಲ್ಲದೆ ಮುಂದಿನ ವರ್ಷ ಜನವರಿ 11 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದದ ಸರಣಿಯ ಮೂಲಕ ಶುಭ್​​ಮನ್ ಗಿಲ್ ಮತ್ತೆ ಮರಳುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಭಾರತ ತಂಡದಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

5 / 5

Published On - 12:54 pm, Sun, 23 November 25

ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ: ಡಿಕೆ ಶಿವಕುಮಾರ್
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ: ಡಿಕೆ ಶಿವಕುಮಾರ್
ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ
ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ