AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ರಾವಿಡ್ ದಾಖಲೆಯನ್ನು ಅಳಿಸಿ ಹಾಕಿದ ಶುಭ್​ಮನ್ ಗಿಲ್

India vs Engalnd 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಉಭಯ ತಂಡಗಳು 387 ರನ್​ ಕಲೆಹಾಕಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ 192 ರನ್​ಗಳಿಗೆ ಆಲೌಟ್ ಆಗಿದೆ. ಇದೀಗ 193 ರನ್​ಗಳ ಗುರಿಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 58 ರನ್​ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Jul 14, 2025 | 9:58 AM

Share
ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಮೂಲಕ ಶುಭ್​ಮನ್ ಗಿಲ್ (Shubman Gill) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಲೆಜೆಂಡ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶುಭ್​ಮನ್ ಗಿಲ್ ಒಟ್ಟು 22 ರನ್​ಗಳಿಸಿದ್ದಾರೆ.

ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಮೂಲಕ ಶುಭ್​ಮನ್ ಗಿಲ್ (Shubman Gill) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಲೆಜೆಂಡ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶುಭ್​ಮನ್ ಗಿಲ್ ಒಟ್ಟು 22 ರನ್​ಗಳಿಸಿದ್ದಾರೆ.

1 / 5
ಈ 22 ರನ್​ಗಳೊಂದಿಗೆ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು.

ಈ 22 ರನ್​ಗಳೊಂದಿಗೆ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು.

2 / 5
2002 ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಟೆಸ್ಟ್ ಸರಣಿಯ 4 ಪಂದ್ಯಗಳ ಮೂಲಕ ರಾಹುಲ್ ದ್ರಾವಿಡ್ ಒಟ್ಟು 602 ರನ್​ಗಳಿಸಿದ್ದರು. ಈ ಮೂಲಕ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿವೊಂದರಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದರು. ವಿಶೇಷ ಎಂದರೆ ದ್ರಾವಿಡ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್​ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಯಲ್ಲಿ 600+ ರನ್​ ಗಳಿಸಿರಲಿಲ್ಲ.

2002 ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಟೆಸ್ಟ್ ಸರಣಿಯ 4 ಪಂದ್ಯಗಳ ಮೂಲಕ ರಾಹುಲ್ ದ್ರಾವಿಡ್ ಒಟ್ಟು 602 ರನ್​ಗಳಿಸಿದ್ದರು. ಈ ಮೂಲಕ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿವೊಂದರಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದರು. ವಿಶೇಷ ಎಂದರೆ ದ್ರಾವಿಡ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್​ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಯಲ್ಲಿ 600+ ರನ್​ ಗಳಿಸಿರಲಿಲ್ಲ.

3 / 5
ಆದರೆ ಈ ಬಾರಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಶುಭ್​ಮನ್ ಗಿಲ್ ಯಶಸ್ವಿಯಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ತೆಂಡೂಲ್ಕರ್-ಅ್ಯಂಡರ್ಸನ್ ಸರಣಿಯ ಮೂರು ಪಂದ್ಯಗಳ ಮೂಲಕ ಶುಭ್​ಮನ್ ಗಿಲ್ 607 ರನ್​ಗಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್​ ವಿರುದ್ಧ ಸರಣಿಯೊಂದರಲ್ಲಿ ಅತ್ಯಧಿಕ ರನ್​ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಆದರೆ ಈ ಬಾರಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಶುಭ್​ಮನ್ ಗಿಲ್ ಯಶಸ್ವಿಯಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ತೆಂಡೂಲ್ಕರ್-ಅ್ಯಂಡರ್ಸನ್ ಸರಣಿಯ ಮೂರು ಪಂದ್ಯಗಳ ಮೂಲಕ ಶುಭ್​ಮನ್ ಗಿಲ್ 607 ರನ್​ಗಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್​ ವಿರುದ್ಧ ಸರಣಿಯೊಂದರಲ್ಲಿ ಅತ್ಯಧಿಕ ರನ್​ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೂ ಶುಭ್​ಮನ್ ಗಿಲ್ ಪಾತ್ರರಾಗಿದ್ದಾರೆ. ಈ ಮೂಲಕ ನಾಯಕನಾಗಿ ಚೊಚ್ಚಲ ಟೆಸ್ಟ್ ಸರಣಿಯಲ್ಲೇ ದಾಖಲೆಗಳೊಂದಿಗೆ ಶುಭ್​ಮನ್ ಶುಭಾರಂಭ ಮಾಡಿದ್ದು, ಈ ಶುಭಾರಂಭದೊಂದಿಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ದಾಖಲೆಗಳನ್ನು ಮುಡಿಗೇರಿಸಿಕೊಳ್ಳುವ ನಿರೀಕ್ಷೆಯಿದೆ.

ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೂ ಶುಭ್​ಮನ್ ಗಿಲ್ ಪಾತ್ರರಾಗಿದ್ದಾರೆ. ಈ ಮೂಲಕ ನಾಯಕನಾಗಿ ಚೊಚ್ಚಲ ಟೆಸ್ಟ್ ಸರಣಿಯಲ್ಲೇ ದಾಖಲೆಗಳೊಂದಿಗೆ ಶುಭ್​ಮನ್ ಶುಭಾರಂಭ ಮಾಡಿದ್ದು, ಈ ಶುಭಾರಂಭದೊಂದಿಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ದಾಖಲೆಗಳನ್ನು ಮುಡಿಗೇರಿಸಿಕೊಳ್ಳುವ ನಿರೀಕ್ಷೆಯಿದೆ.

5 / 5
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ