AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ್​ಮನ್​ ಗಿಲ್​ಗೆ 5000 ರೂ. ಬಹುಮಾನ ನೀಡಿದ ಅಭಿಷೇಕ್ ಶರ್ಮಾ ತಂದೆ

ಶುಭ್​ಮನ್ ಗಿಲ್ ಶೇರ್-ಎ-ಪಂಜಾಬ್ ಟಿ20 ಲೀಗ್ ಪದಾರ್ಪಣೆಯಲ್ಲಿ ಫಜಿಲ್ಕಾ ಫಾಲ್ಕನ್ಸ್ ಪರ ಮಿಂಚಿದರು. ಲುಧಿಯಾನ ಲಯನ್ಸ್ ವಿರುದ್ಧ ಕೇವಲ 21 ಎಸೆತಗಳಲ್ಲಿ 40 ರನ್ ಸಿಡಿಸಿ ತಂಡದ 1 ರನ್ ಗೆಲುವಿಗೆ ನೆರವಾದರು. ಏಳು ಬೌಂಡರಿ, ಒಂದು ಸಿಕ್ಸರ್ ಸಹಿತ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅಂತರರಾಷ್ಟ್ರೀಯ ಪಂದ್ಯಗಳ ನಂತರ ರಾಜ್ಯ ಕ್ರಿಕೆಟ್ ಮಂಡಳಿಗೆ ಗಿಲ್ ನೀಡಿದ ಈ ಕೊಡುಗೆ ಶ್ಲಾಘನೀಯ.

ಪೃಥ್ವಿಶಂಕರ
|

Updated on: Sep 07, 2026 | 4:36 PM

Share
ಶೇರ್-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಭಾರತದ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ಶುಭ್​ಮನ್ ಗಿಲ್ ತಮ್ಮ ಮೊದಲ ಪಂದ್ಯವನ್ನಾಡಿದರು. ಲೀಗ್‌ನ 15 ನೇ ಪಂದ್ಯದಲ್ಲಿ ಫಜಿಲ್ಕಾ ಫಾಲ್ಕನ್ಸ್ ಪರ ಕಣಕ್ಕಿಳಿದಿದ್ದ ಗಿಲ್ ಲುಧಿಯಾನ ಲಯನ್ಸ್ ವಿರುದ್ಧ ಕೇವಲ 21 ಎಸೆತಗಳಲ್ಲಿ 40 ರನ್ ಗಳಿಸಿ ಅಬ್ಬರದ ಇನ್ನಿಂಗ್ಸ್ ಆಡಿದರು (PC-sher-e-punjab X).

ಶೇರ್-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಭಾರತದ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ಶುಭ್​ಮನ್ ಗಿಲ್ ತಮ್ಮ ಮೊದಲ ಪಂದ್ಯವನ್ನಾಡಿದರು. ಲೀಗ್‌ನ 15 ನೇ ಪಂದ್ಯದಲ್ಲಿ ಫಜಿಲ್ಕಾ ಫಾಲ್ಕನ್ಸ್ ಪರ ಕಣಕ್ಕಿಳಿದಿದ್ದ ಗಿಲ್ ಲುಧಿಯಾನ ಲಯನ್ಸ್ ವಿರುದ್ಧ ಕೇವಲ 21 ಎಸೆತಗಳಲ್ಲಿ 40 ರನ್ ಗಳಿಸಿ ಅಬ್ಬರದ ಇನ್ನಿಂಗ್ಸ್ ಆಡಿದರು (PC-sher-e-punjab X).

1 / 5
190.48 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಶುಭ್​ಮನ್ ಗಿಲ್ ತಮ್ಮ ಇನ್ನಿಂಗ್ಸ್​ನಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಬಾರಿಸಿದರು. ಅಂತಿಮವಾಗಿ ಗಿಲ್ 10 ನೇ ಓವರ್‌ನಲ್ಲಿ ಔಟಾದರಯ. ಗಿಲ್ ಅವರ 40 ರನ್‌ಗಳ ಭರ್ಜರಿ ಬ್ಯಾಟಿಂಗ್‌ನ ಆಧಾರದ ಮೇಲೆ, ಮೊದಲು ಬ್ಯಾಟಿಂಗ್‌ ಮಾಡಿದ ಫಜಿಲ್ಕಾ ಫಾಲ್ಕನ್ಸ್ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 170 ರನ್ ಕಲೆಹಾಕಿತು(PC-sher-e-punjab X).

190.48 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಶುಭ್​ಮನ್ ಗಿಲ್ ತಮ್ಮ ಇನ್ನಿಂಗ್ಸ್​ನಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಬಾರಿಸಿದರು. ಅಂತಿಮವಾಗಿ ಗಿಲ್ 10 ನೇ ಓವರ್‌ನಲ್ಲಿ ಔಟಾದರಯ. ಗಿಲ್ ಅವರ 40 ರನ್‌ಗಳ ಭರ್ಜರಿ ಬ್ಯಾಟಿಂಗ್‌ನ ಆಧಾರದ ಮೇಲೆ, ಮೊದಲು ಬ್ಯಾಟಿಂಗ್‌ ಮಾಡಿದ ಫಜಿಲ್ಕಾ ಫಾಲ್ಕನ್ಸ್ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 170 ರನ್ ಕಲೆಹಾಕಿತು(PC-sher-e-punjab X).

2 / 5
171 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಲಕ್ನೋ ಲಯನ್ಸ್ ತಂಡ ಕೂಡ ಗೆಲುವಿಗಾಗಿ ಸಾಕಷ್ಟು ಹೋರಾಟ ನೀಡಿತು. ಆದಾಗ್ಯೂ ತಂಡ ಒಂದೇ ಒಂದು ರನ್​ಗಳಿಂದ ಸೋಲೊಪ್ಪಿಕೊಂಡಿತು. ಅಂತಿಮವಾಗಿ ಲಕ್ನೋ ಲಯನ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 169 ರನ್‌ಗಳಿಸಲಷ್ಟೇ ಶಕ್ತವಾಗಿ ಪಂದ್ಯವನ್ನು 1 ರನ್‌ನಿಂದ ಸೋತಿತು(PC-sher-e-punjab X).

171 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಲಕ್ನೋ ಲಯನ್ಸ್ ತಂಡ ಕೂಡ ಗೆಲುವಿಗಾಗಿ ಸಾಕಷ್ಟು ಹೋರಾಟ ನೀಡಿತು. ಆದಾಗ್ಯೂ ತಂಡ ಒಂದೇ ಒಂದು ರನ್​ಗಳಿಂದ ಸೋಲೊಪ್ಪಿಕೊಂಡಿತು. ಅಂತಿಮವಾಗಿ ಲಕ್ನೋ ಲಯನ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 169 ರನ್‌ಗಳಿಸಲಷ್ಟೇ ಶಕ್ತವಾಗಿ ಪಂದ್ಯವನ್ನು 1 ರನ್‌ನಿಂದ ಸೋತಿತು(PC-sher-e-punjab X).

3 / 5
ಇನ್ನು ಈ ಪಂದ್ಯದಲ್ಲಿ ಶುಭ್​ಮನ್ ಗಿಲ್ ಅತ್ಯಧಿಕ ಬೌಂಡರಿಗಳನ್ನು ಅಂದರೆ 7 ಬೌಂಡರಿಗಳನ್ನು ಬಾರಿಸಿದರು. ಹೀಗಾಗಿ ಪಂದ್ಯದಲ್ಲಿ ಅತ್ಯಧಿಕ ಬೌಂಡರಿಗಳನ್ನು ಬಾರಿಸಿದ ಗಿಲ್​ಗೆ 5000 ರೂಗಳ ಬಹುಮಾನ ಸಿಕ್ಕಿತು. ಕೋಟ್ಯಾಂತರ ರೂಗಳ ಒಡೆಯ ಶುಭ್​ಮನ್​ ಗಿಲ್​ಗೆ ಈ 5000 ರೂಗಳ ಬಹುಮಾನವನ್ನು ನೀಡಿದ್ದು ಬೇರ್ಯಾರು ಅಲ್ಲ, ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ತಂದೆ(PC-sher-e-punjab X).

ಇನ್ನು ಈ ಪಂದ್ಯದಲ್ಲಿ ಶುಭ್​ಮನ್ ಗಿಲ್ ಅತ್ಯಧಿಕ ಬೌಂಡರಿಗಳನ್ನು ಅಂದರೆ 7 ಬೌಂಡರಿಗಳನ್ನು ಬಾರಿಸಿದರು. ಹೀಗಾಗಿ ಪಂದ್ಯದಲ್ಲಿ ಅತ್ಯಧಿಕ ಬೌಂಡರಿಗಳನ್ನು ಬಾರಿಸಿದ ಗಿಲ್​ಗೆ 5000 ರೂಗಳ ಬಹುಮಾನ ಸಿಕ್ಕಿತು. ಕೋಟ್ಯಾಂತರ ರೂಗಳ ಒಡೆಯ ಶುಭ್​ಮನ್​ ಗಿಲ್​ಗೆ ಈ 5000 ರೂಗಳ ಬಹುಮಾನವನ್ನು ನೀಡಿದ್ದು ಬೇರ್ಯಾರು ಅಲ್ಲ, ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ತಂದೆ(PC-sher-e-punjab X).

4 / 5
ಗಿಲ್ ಇತ್ತೀಚೆಗೆ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಆ ಸರಣಿಯಲ್ಲಿ ಭಾರತ 1-0 ಅಂತರದಿಂದ ಜಯಗಳಿಸಿತು. ಅಂತರರಾಷ್ಟ್ರೀಯ ಪಂದ್ಯಗಳ ನಂತರ, ಗಿಲ್ ತಮ್ಮ ತವರು ರಾಜ್ಯದ ಲೀಗ್‌ನಲ್ಲಿ ಆಡುವ ಮೂಲಕ ರಾಜ್ಯ ಕ್ರಿಕೆಟ್ ಮಂಡಳಿಯ ಬೊಕ್ಕಸ ತುಂಬಿಸಲು ನೆರವಾಗುತ್ತಿದ್ದಾರೆ(PC-sher-e-punjab X).

ಗಿಲ್ ಇತ್ತೀಚೆಗೆ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಆ ಸರಣಿಯಲ್ಲಿ ಭಾರತ 1-0 ಅಂತರದಿಂದ ಜಯಗಳಿಸಿತು. ಅಂತರರಾಷ್ಟ್ರೀಯ ಪಂದ್ಯಗಳ ನಂತರ, ಗಿಲ್ ತಮ್ಮ ತವರು ರಾಜ್ಯದ ಲೀಗ್‌ನಲ್ಲಿ ಆಡುವ ಮೂಲಕ ರಾಜ್ಯ ಕ್ರಿಕೆಟ್ ಮಂಡಳಿಯ ಬೊಕ್ಕಸ ತುಂಬಿಸಲು ನೆರವಾಗುತ್ತಿದ್ದಾರೆ(PC-sher-e-punjab X).

5 / 5
Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್