AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಪೂಜಾರ ಸ್ಥಾನ ತುಂಬಲು ಗಿಲ್ ವಿಫಲ: ಮುಂದುವರೆದ ಮೂರನೇ ಸ್ಥಾನದ ಹುಡುಕಾಟ

IND vs WI 2nd Test: ಚೇತೇಶ್ವರ್ ಪೂಜಾರ ಸ್ಥಾನ ತುಂಬಲು ಮೂರನೇ ಸ್ಥಾನಕ್ಕೆ ಬಂದ ಶುಭ್​ಮನ್ ಗಿಲ್ ಸತತವಾಗಿ ವೈಫಲ್ಯ ಅನುಭವಿಸುತ್ತಿದ್ದಾರೆ. ಮೂರನೇ ಕ್ರಮಾಂಕದ ಹುಡುಕಾಟದಲ್ಲಿರುವ ಮ್ಯಾನೇಜ್ಮೆಂಟ್​ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.

Vinay Bhat
|

Updated on: Jul 21, 2023 | 9:14 AM

ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು ಟೀಮ್ ಇಂಡಿಯಾ ಮೊದಲ ದಿನದ ಯಶಸ್ಸು ಸಾಧಿಸಿದೆ.

ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು ಟೀಮ್ ಇಂಡಿಯಾ ಮೊದಲ ದಿನದ ಯಶಸ್ಸು ಸಾಧಿಸಿದೆ.

1 / 8
ಟಾಸ್ ಸೋತರು ಭರ್ಜರಿ ಬ್ಯಾಟಿಂಗ್ ನಡೆಸಿದ ರೋಹಿತ್ ಪಡೆ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿದೆ. ಆದರೆ, ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಎಂದೇ ಹೇಳಲಾಗುವ ಶುಭ್​ಮನ್ ಗಿಲ್ ಅವರ ವೈಫಲ್ಯ ಮುಂದುವರೆದಿದೆ.

ಟಾಸ್ ಸೋತರು ಭರ್ಜರಿ ಬ್ಯಾಟಿಂಗ್ ನಡೆಸಿದ ರೋಹಿತ್ ಪಡೆ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿದೆ. ಆದರೆ, ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಎಂದೇ ಹೇಳಲಾಗುವ ಶುಭ್​ಮನ್ ಗಿಲ್ ಅವರ ವೈಫಲ್ಯ ಮುಂದುವರೆದಿದೆ.

2 / 8
ಚೇತೇಶ್ವರ್ ಪೂಜಾರ ಸ್ಥಾನ ತುಂಬಲು ಮೂರನೇ ಸ್ಥಾನಕ್ಕೆ ಬಂದ ಶುಭ್​ಮನ್ ಗಿಲ್ ಸತತವಾಗಿ ವೈಫಲ್ಯ ಅನುಭವಿಸುತ್ತಿದ್ದಾರೆ. ಮೂರನೇ ಕ್ರಮಾಂಕದ ಹುಡುಕಾಟದಲ್ಲಿರುವ ಮ್ಯಾನೇಜ್ಮೆಂಟ್​ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ಚೇತೇಶ್ವರ್ ಪೂಜಾರ ಸ್ಥಾನ ತುಂಬಲು ಮೂರನೇ ಸ್ಥಾನಕ್ಕೆ ಬಂದ ಶುಭ್​ಮನ್ ಗಿಲ್ ಸತತವಾಗಿ ವೈಫಲ್ಯ ಅನುಭವಿಸುತ್ತಿದ್ದಾರೆ. ಮೂರನೇ ಕ್ರಮಾಂಕದ ಹುಡುಕಾಟದಲ್ಲಿರುವ ಮ್ಯಾನೇಜ್ಮೆಂಟ್​ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.

3 / 8
ಮೊದಲ ಟೆಸ್ಟ್​ನಲ್ಲಿ ಗಿಲ್ 10 ಬಾಲ್​ಗೆ 6 ರನ್ ಗಳಿಸಿ ಔಟಾಗದರೆ, ದ್ವಿತೀಯ ಟೆಸ್ಟ್​ನಲ್ಲಿ ಕೂಡ 12 ಎಸೆತಗಳಲ್ಲಿ 10 ರನ್ ಬಾರಿಸಿ ಪೆವಿಲಿಯನ್ ಸೇರಿದರು.

ಮೊದಲ ಟೆಸ್ಟ್​ನಲ್ಲಿ ಗಿಲ್ 10 ಬಾಲ್​ಗೆ 6 ರನ್ ಗಳಿಸಿ ಔಟಾಗದರೆ, ದ್ವಿತೀಯ ಟೆಸ್ಟ್​ನಲ್ಲಿ ಕೂಡ 12 ಎಸೆತಗಳಲ್ಲಿ 10 ರನ್ ಬಾರಿಸಿ ಪೆವಿಲಿಯನ್ ಸೇರಿದರು.

4 / 8
ಭಾರತ ತನ್ನ ಮುಂದಿನ ಟೆಸ್ಟ್ ಅನ್ನು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಇಲ್ಲಿ ಬಿಸಿಸಿಐ ಮೂರನೇ ಕ್ರಮಾಂಕದಲ್ಲಿ ಏನು ಪ್ರಯೋಗ ನಡೆಸುತ್ತೆ ಎಂಬುದು ನೋಡಬೇಕಿದೆ.

ಭಾರತ ತನ್ನ ಮುಂದಿನ ಟೆಸ್ಟ್ ಅನ್ನು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಇಲ್ಲಿ ಬಿಸಿಸಿಐ ಮೂರನೇ ಕ್ರಮಾಂಕದಲ್ಲಿ ಏನು ಪ್ರಯೋಗ ನಡೆಸುತ್ತೆ ಎಂಬುದು ನೋಡಬೇಕಿದೆ.

5 / 8
ಯಶಸ್ವಿ ಜೈಸ್ವಾಲ್ ಅವರು ಆರಂಭಿಕ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ರುತುರಾಜ್ ಗಾಯಕ್ವಾಡ್, ಅಭಿಮನ್ಯು ಈಶ್ವರನ್, ಸರ್ಫರಾಜ್ ಖಾನ್ ಕಾಯುತ್ತಿರುವ ಕಾರಣ, ಗಿಲ್ ಆದಷ್ಟು ಬೇಗ ಫಾರ್ಮ್​ಗೆ ಬಂದು ರನ್ ಮಳೆ ಸುರಿಸಬೇಕಿದೆ.

ಯಶಸ್ವಿ ಜೈಸ್ವಾಲ್ ಅವರು ಆರಂಭಿಕ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ರುತುರಾಜ್ ಗಾಯಕ್ವಾಡ್, ಅಭಿಮನ್ಯು ಈಶ್ವರನ್, ಸರ್ಫರಾಜ್ ಖಾನ್ ಕಾಯುತ್ತಿರುವ ಕಾರಣ, ಗಿಲ್ ಆದಷ್ಟು ಬೇಗ ಫಾರ್ಮ್​ಗೆ ಬಂದು ರನ್ ಮಳೆ ಸುರಿಸಬೇಕಿದೆ.

6 / 8
ದ್ವಿತೀಯ ಟೆಸ್ಟ್​ನಲ್ಲಿ ಕೂಡ ಯಶಸ್ವಿ ಜೈಸ್ವಾಲ್ ವಿಂಡೀಸ್ ಬೌಲರ್​ಗಳ ಬೌಲರ್​ಗಳ ಬೆಂಡೆತ್ತಿದರು. ಕೇವಲ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ರೋಹಿತ್ ಜೊತೆ ವಿಶೇಷ ದಾಖಲೆ ಬರೆದರು.

ದ್ವಿತೀಯ ಟೆಸ್ಟ್​ನಲ್ಲಿ ಕೂಡ ಯಶಸ್ವಿ ಜೈಸ್ವಾಲ್ ವಿಂಡೀಸ್ ಬೌಲರ್​ಗಳ ಬೌಲರ್​ಗಳ ಬೆಂಡೆತ್ತಿದರು. ಕೇವಲ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ರೋಹಿತ್ ಜೊತೆ ವಿಶೇಷ ದಾಖಲೆ ಬರೆದರು.

7 / 8
ವಿದೇಶಿ ಟೆಸ್ಟ್​ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿಗಳಲ್ಲಿ ಜೈಸ್ವಾಲ್-ಹಿಟ್​ಮ್ಯಾನ್ ಸೇರ್ಪಡೆಯಾಗಿದ್ದಾರೆ. ಈ ಹಿಂದಿನ ಎಲ್ಲಾ ದಾಖಲೆಗಳನ್ನು ಕೇವಲ ತಮ್ಮ 2ನೇ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಸರಿಗಟ್ಟಿದರು.

ವಿದೇಶಿ ಟೆಸ್ಟ್​ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿಗಳಲ್ಲಿ ಜೈಸ್ವಾಲ್-ಹಿಟ್​ಮ್ಯಾನ್ ಸೇರ್ಪಡೆಯಾಗಿದ್ದಾರೆ. ಈ ಹಿಂದಿನ ಎಲ್ಲಾ ದಾಖಲೆಗಳನ್ನು ಕೇವಲ ತಮ್ಮ 2ನೇ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಸರಿಗಟ್ಟಿದರು.

8 / 8
Follow us
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ