AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sikandar Raza: ಟಿ20 ಕ್ರಿಕೆಟ್​ನಲ್ಲಿ ವಿಶೇಷ ವಿಶ್ವದಾಖಲೆ ಬರೆದ ಸಿಕಂದರ್ ರಾಝ

India vs Zimbabwe: ಭಾರತದ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 167 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ 125 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 42 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:Jul 15, 2024 | 9:44 AM

Share
ಝಿಂಬಾಬ್ವೆ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ 42 ರನ್​ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ತಂಡವು 5 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿದೆ.

ಝಿಂಬಾಬ್ವೆ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ 42 ರನ್​ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ತಂಡವು 5 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿದೆ.

1 / 5
ವಿಶೇಷ ಎಂದರೆ ಈ ಸರಣಿಯೊಂದಿಗೆ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಟಿ20 ಕ್ರಿಕೆಟ್​ನಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಕೊನೆಯ ಟಿ20 ಪಂದ್ಯದಲ್ಲಿ 8 ರನ್​ ಕಲೆಹಾಕುವುದರೊಂದಿಗೆ ರಾಝ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳನ್ನು ಪೂರೈಸಿದ್ದಾರೆ.

ವಿಶೇಷ ಎಂದರೆ ಈ ಸರಣಿಯೊಂದಿಗೆ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಟಿ20 ಕ್ರಿಕೆಟ್​ನಲ್ಲಿ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಕೊನೆಯ ಟಿ20 ಪಂದ್ಯದಲ್ಲಿ 8 ರನ್​ ಕಲೆಹಾಕುವುದರೊಂದಿಗೆ ರಾಝ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳನ್ನು ಪೂರೈಸಿದ್ದಾರೆ.

2 / 5
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2000 ರನ್ ಮತ್ತು 50 ವಿಕೆಟ್​ಗಳನ್ನು ಕಬಳಿಸಿದ ಝಿಂಬಾಬ್ವೆಯ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 5ನೇ ಕ್ರಿಕೆಟಿಗ ಎಂಬ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2000 ರನ್ ಮತ್ತು 50 ವಿಕೆಟ್​ಗಳನ್ನು ಕಬಳಿಸಿದ ಝಿಂಬಾಬ್ವೆಯ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 5ನೇ ಕ್ರಿಕೆಟಿಗ ಎಂಬ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

3 / 5
ಇದಕ್ಕೂ ಮುನ್ನ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಪಾಕಿಸ್ತಾನದ ಮೊಹಮ್ಮದ್ ಹಫೀಝ್, ಮಲೇಷ್ಯಾದ ವೀರನ್​ದೀಪ್ ಸಿಂಗ್ ಮತ್ತು ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆ ಪಟ್ಟಿಗೆ ಸಿಕಂದರ್ ರಾಝ ಐದನೇ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದಾರೆ.

ಇದಕ್ಕೂ ಮುನ್ನ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಪಾಕಿಸ್ತಾನದ ಮೊಹಮ್ಮದ್ ಹಫೀಝ್, ಮಲೇಷ್ಯಾದ ವೀರನ್​ದೀಪ್ ಸಿಂಗ್ ಮತ್ತು ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆ ಪಟ್ಟಿಗೆ ಸಿಕಂದರ್ ರಾಝ ಐದನೇ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದಾರೆ.

4 / 5
ಝಿಂಬಾಬ್ವೆ ಪರ 91 ಟಿ20 ಪಂದ್ಯಗಳನ್ನಾಡಿರುವ ಸಿಕಂದರ್ ರಾಝ 14 ಅರ್ಧಶತಕಗಳೊಂದಿಗೆ ಈವರೆಗೆ 2007+ ರನ್ ಕಲೆಹಾಕಿದ್ದಾರೆ. ಹಾಗೆಯೇ 80 ಟಿ20 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು  66 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಹಾಗೂ 50+ ವಿಕೆಟ್ ಪಡೆದ ವಿಶ್ವದ ಐದನೇ ಆಟಗಾರ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಿಂಬಾಬ್ವೆ ಪರ 91 ಟಿ20 ಪಂದ್ಯಗಳನ್ನಾಡಿರುವ ಸಿಕಂದರ್ ರಾಝ 14 ಅರ್ಧಶತಕಗಳೊಂದಿಗೆ ಈವರೆಗೆ 2007+ ರನ್ ಕಲೆಹಾಕಿದ್ದಾರೆ. ಹಾಗೆಯೇ 80 ಟಿ20 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 66 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಹಾಗೂ 50+ ವಿಕೆಟ್ ಪಡೆದ ವಿಶ್ವದ ಐದನೇ ಆಟಗಾರ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5

Published On - 9:43 am, Mon, 15 July 24

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ