- Kannada News Photo gallery Cricket photos simon doull got death threats for negative comments on virat kohli
ಕೊಹ್ಲಿಯನ್ನು ಟೀಕಿಸಿದ್ದಕ್ಕಾಗಿ ಕೊಲೆ ಬೆದರಿಕೆ; ಅಳಲು ತೊಡಿಕೊಂಡ ಮಾಜಿ ಕ್ರಿಕೆಟಿಗ
IPL 2024: ವಿರಾಟ್ ಕೊಹ್ಲಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಪ್ರಾಣ ಬೆದರಿಕೆ ಕೂಡ ಬಂದಿತ್ತು ಎಂಬ ಸ್ಫೋಟಕ ವಿಚಾರವನ್ನು ಮಾಜಿ ಕ್ರಿಕೆಟಿಗರೊಬ್ಬರು ಬಹಿರಂಗಪಡಿಸಿದ್ದಾರೆ. ಅಷ್ಟಕ್ಕೂ ಈ ಪ್ರಾಣ ಬೆದರಿಕೆಗೆ ಒಳಗಾದ ಆಟಗಾರ ಮತ್ತ್ಯಾರು ಅಲ್ಲ, ನ್ಯೂಜಿಲೆಂಡ್ನ ಮಾಜಿ ವೇಗದ ಬೌಲರ್ ಮತ್ತು ವೀಕ್ಷಕ ವಿವರಣೆಗಾರ ಸೈಮನ್ ಡೌಲ್.
Updated on: May 30, 2024 | 4:14 PM
![ಇತ್ತೀಚೆಗಷ್ಟೇ ಮುಗಿದ 17ನೇ ಆವೃತ್ತಿಯ ಐಪಿಎಲ್ನಲ್ಲಿ ಆರ್ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ 741 ರನ್ ಕಲೆಹಾಕುವ ಮೂಲಕ ಈ ಸೀಸನ್ನಲ್ಲಿ ಅಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದಲ್ಲದೆ ಆರೆಂಜ್ ಕ್ಯಾಪ್ ಕೂಡ ಗೆದ್ದಿದ್ದರು. ಆದರೆ ಈ ಸಾಧನೆಯ ನಡುವೆಯೂ ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಹಲವು ಬಾರಿ ಪ್ರಶ್ನೆಗಳು ಎದ್ದಿದ್ದವು.](https://images.tv9kannada.com/wp-content/uploads/2024/05/kohli-22.jpg?w=1280&enlarge=true)
ಇತ್ತೀಚೆಗಷ್ಟೇ ಮುಗಿದ 17ನೇ ಆವೃತ್ತಿಯ ಐಪಿಎಲ್ನಲ್ಲಿ ಆರ್ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ 741 ರನ್ ಕಲೆಹಾಕುವ ಮೂಲಕ ಈ ಸೀಸನ್ನಲ್ಲಿ ಅಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದಲ್ಲದೆ ಆರೆಂಜ್ ಕ್ಯಾಪ್ ಕೂಡ ಗೆದ್ದಿದ್ದರು. ಆದರೆ ಈ ಸಾಧನೆಯ ನಡುವೆಯೂ ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಹಲವು ಬಾರಿ ಪ್ರಶ್ನೆಗಳು ಎದ್ದಿದ್ದವು.
![ಟೀಂ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಸೇರಿದಂತೆ ಅನೇಕ ಮಾಜಿ ಕ್ರಿಕೆಟಿಗರು ಸ್ಟ್ರೈಕ್ ರೇಟ್ ವಿಚಾರದಲ್ಲಿ ಕೊಹ್ಲಿಯನ್ನು ಟೀಕಿಸಿದ್ದರು. ಈ ಟೀಕೆಗಳಿಗೆಲ್ಲ ಉತ್ತರಿಸಿದ್ದ ಕೊಹ್ಲಿ, ಮೈದಾನದಲ್ಲಿ ಆಡುವವರಿಗೆ ಮಾತ್ರ ಆಟದ ಗಂಭೀರತೆ ಅರ್ಥವಾಗುತ್ತದೆ ಎಂದು ಹೇಳುವ ಮೂಲಕ ಎಲ್ಲರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದರು.](https://images.tv9kannada.com/wp-content/uploads/2024/05/kohli-1-15.jpg)
ಟೀಂ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಸೇರಿದಂತೆ ಅನೇಕ ಮಾಜಿ ಕ್ರಿಕೆಟಿಗರು ಸ್ಟ್ರೈಕ್ ರೇಟ್ ವಿಚಾರದಲ್ಲಿ ಕೊಹ್ಲಿಯನ್ನು ಟೀಕಿಸಿದ್ದರು. ಈ ಟೀಕೆಗಳಿಗೆಲ್ಲ ಉತ್ತರಿಸಿದ್ದ ಕೊಹ್ಲಿ, ಮೈದಾನದಲ್ಲಿ ಆಡುವವರಿಗೆ ಮಾತ್ರ ಆಟದ ಗಂಭೀರತೆ ಅರ್ಥವಾಗುತ್ತದೆ ಎಂದು ಹೇಳುವ ಮೂಲಕ ಎಲ್ಲರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದರು.
![ಈ ನಡುವೆ ಮಾಜಿ ಅನುಭವಿಯೊಬ್ಬರು ವಿರಾಟ್ ಕೊಹ್ಲಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಪ್ರಾಣ ಬೆದರಿಕೆ ಕೂಡ ಬಂದಿತ್ತು ಎಂಬ ಸ್ಫೋಟಕ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಷ್ಟಕ್ಕೂ ಈ ಪ್ರಾಣ ಬೆದರಿಕೆಗೆ ಒಳಗಾದ ಆಟಗಾರ ಮತ್ತ್ಯಾರು ಅಲ್ಲ. ನ್ಯೂಜಿಲೆಂಡ್ನ ಮಾಜಿ ವೇಗದ ಬೌಲರ್ ಮತ್ತು ವೀಕ್ಷಕ ವಿವರಣೆಗಾರ ಸೈಮನ್ ಡೌಲ್.](https://images.tv9kannada.com/wp-content/uploads/2024/05/kohli-2-13.jpg)
ಈ ನಡುವೆ ಮಾಜಿ ಅನುಭವಿಯೊಬ್ಬರು ವಿರಾಟ್ ಕೊಹ್ಲಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಪ್ರಾಣ ಬೆದರಿಕೆ ಕೂಡ ಬಂದಿತ್ತು ಎಂಬ ಸ್ಫೋಟಕ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಷ್ಟಕ್ಕೂ ಈ ಪ್ರಾಣ ಬೆದರಿಕೆಗೆ ಒಳಗಾದ ಆಟಗಾರ ಮತ್ತ್ಯಾರು ಅಲ್ಲ. ನ್ಯೂಜಿಲೆಂಡ್ನ ಮಾಜಿ ವೇಗದ ಬೌಲರ್ ಮತ್ತು ವೀಕ್ಷಕ ವಿವರಣೆಗಾರ ಸೈಮನ್ ಡೌಲ್.
![ಸುನಿಲ್ ಗವಾಸ್ಕರ್ ಜೊತೆಗೆ ಸೈಮನ್ ಡೌಲ್ ಕೂಡ ವಿರಾಟ್ ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಹೇಳಿಕೊಂಡಿರುವ ಅವರು, ‘ಕೊಹ್ಲಿ ಶ್ರೇಷ್ಠ ಆಟಗಾರನಾಗಿ ಪ್ರಾಬಲ್ಯ ಸಾಧಿಸುವುದನ್ನು ನಾನು ನೋಡಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಅವರ ಸ್ಟ್ರೈಕ್ ರೇಟ್ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.](https://images.tv9kannada.com/wp-content/uploads/2024/05/kohli-3-11.jpg)
ಸುನಿಲ್ ಗವಾಸ್ಕರ್ ಜೊತೆಗೆ ಸೈಮನ್ ಡೌಲ್ ಕೂಡ ವಿರಾಟ್ ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಹೇಳಿಕೊಂಡಿರುವ ಅವರು, ‘ಕೊಹ್ಲಿ ಶ್ರೇಷ್ಠ ಆಟಗಾರನಾಗಿ ಪ್ರಾಬಲ್ಯ ಸಾಧಿಸುವುದನ್ನು ನಾನು ನೋಡಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಅವರ ಸ್ಟ್ರೈಕ್ ರೇಟ್ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.
![ವಾಸ್ತವವಾಗಿ ವೀಕ್ಷಕ ವಿವರಣೆ ನೀಡುವ ಸಂದರ್ಭದಲ್ಲಿ ಸೈಮನ್, ‘ಬಹುಶಃ ಕೊಹ್ಲಿ ಔಟಾಗುವ ಆತಂಕದಲ್ಲಿ ಬ್ಯಾಟ್ ಬೀಸುತ್ತಿದ್ದಾರೆ. ನಾನು ಬಾಬರ್ ಆಝಂಗೂ ಇದೇ ಮಾತನ್ನು ಹೇಳಿದ್ದೆ. ಇದಕ್ಕೆ ಉತ್ತರಿಸಿದ್ದ ಬಾಬರ್, ನನ್ನ ಕೋಚ್ ಕೂಡ ಅದನ್ನೇ ಹೇಳಿದ್ದರು ಎಂದು ನನ್ನ ಬಳಿ ಹೇಳಿಕೊಂಡಿದ್ದರು’.](https://images.tv9kannada.com/wp-content/uploads/2024/05/kohli-4-5.jpg)
ವಾಸ್ತವವಾಗಿ ವೀಕ್ಷಕ ವಿವರಣೆ ನೀಡುವ ಸಂದರ್ಭದಲ್ಲಿ ಸೈಮನ್, ‘ಬಹುಶಃ ಕೊಹ್ಲಿ ಔಟಾಗುವ ಆತಂಕದಲ್ಲಿ ಬ್ಯಾಟ್ ಬೀಸುತ್ತಿದ್ದಾರೆ. ನಾನು ಬಾಬರ್ ಆಝಂಗೂ ಇದೇ ಮಾತನ್ನು ಹೇಳಿದ್ದೆ. ಇದಕ್ಕೆ ಉತ್ತರಿಸಿದ್ದ ಬಾಬರ್, ನನ್ನ ಕೋಚ್ ಕೂಡ ಅದನ್ನೇ ಹೇಳಿದ್ದರು ಎಂದು ನನ್ನ ಬಳಿ ಹೇಳಿಕೊಂಡಿದ್ದರು’.
![‘ಆದರೆ ವಿರಾಟ್ ಕೊಹ್ಲಿ ವಿಚಾರದಲ್ಲಿ ಹೀಗಾಗಲಿಲ್ಲ. ಈ ವರ್ಷ ನಾನು ವಿರಾಟ್ ಕೊಹ್ಲಿಯ ಸಿಕ್ಸರ್ಗಳನ್ನು ಹೊಡೆಯುವ ಉದ್ದೇಶವನ್ನು ನಿಜವಾಗಿಯೂ ಇಷ್ಟಪಟ್ಟೆ. ಹೀಗಾಗಿ ಕೊಹ್ಲಿ ಔಟಾಗುವ ಬಗ್ಗೆ ಚಿಂತಿಸಬಾರದು ಎಂದು ನಾನು ನಂಬುತ್ತೇನೆ’.](https://images.tv9kannada.com/wp-content/uploads/2024/05/kohli-6-2.jpg)
‘ಆದರೆ ವಿರಾಟ್ ಕೊಹ್ಲಿ ವಿಚಾರದಲ್ಲಿ ಹೀಗಾಗಲಿಲ್ಲ. ಈ ವರ್ಷ ನಾನು ವಿರಾಟ್ ಕೊಹ್ಲಿಯ ಸಿಕ್ಸರ್ಗಳನ್ನು ಹೊಡೆಯುವ ಉದ್ದೇಶವನ್ನು ನಿಜವಾಗಿಯೂ ಇಷ್ಟಪಟ್ಟೆ. ಹೀಗಾಗಿ ಕೊಹ್ಲಿ ಔಟಾಗುವ ಬಗ್ಗೆ ಚಿಂತಿಸಬಾರದು ಎಂದು ನಾನು ನಂಬುತ್ತೇನೆ’.
![‘ಇಲ್ಲಿಯವರೆಗೆ ನಾನು ವಿರಾಟ್ ಕೊಹ್ಲಿ ಬಗ್ಗೆ ಸಾವಿರಾರು ಪಾಸಿಟಿವ್ ವಿಷಯಗಳನ್ನು ಹೇಳಿದ್ದೇನೆ. ಆದರೆ ನಾನು ಅವರ ಬಗ್ಗೆ ಒಂದೇ ಒಂದು ನೆಗೆಟಿವ್ ವಿಷಯವನ್ನು ಹೇಳಿದಾಗ ನನ್ನನ್ನು ಕೊಹ್ಲಿಯ ದ್ವೇಷಿ ಎಂದು ಪರಿಗಣಿಸಲಾಗಿದೆ. ನನಗೆ ಕೊಲೆ ಬೆದರಿಕೆ ಕೂಡ ಬರುತ್ತಿದೆ. ಇದು ನಾಚಿಕೆಗೇಡಿನ ಸಂಗತಿ’.](https://images.tv9kannada.com/wp-content/uploads/2024/05/kohli-5-3.jpg)
‘ಇಲ್ಲಿಯವರೆಗೆ ನಾನು ವಿರಾಟ್ ಕೊಹ್ಲಿ ಬಗ್ಗೆ ಸಾವಿರಾರು ಪಾಸಿಟಿವ್ ವಿಷಯಗಳನ್ನು ಹೇಳಿದ್ದೇನೆ. ಆದರೆ ನಾನು ಅವರ ಬಗ್ಗೆ ಒಂದೇ ಒಂದು ನೆಗೆಟಿವ್ ವಿಷಯವನ್ನು ಹೇಳಿದಾಗ ನನ್ನನ್ನು ಕೊಹ್ಲಿಯ ದ್ವೇಷಿ ಎಂದು ಪರಿಗಣಿಸಲಾಗಿದೆ. ನನಗೆ ಕೊಲೆ ಬೆದರಿಕೆ ಕೂಡ ಬರುತ್ತಿದೆ. ಇದು ನಾಚಿಕೆಗೇಡಿನ ಸಂಗತಿ’.
![‘ಈ ವರ್ಷ ನಾನು ಕೊಹ್ಲಿಯ ಸ್ಲಾಗ್ ಸ್ವೀಪ್ ಶಾಟ್ ಅನ್ನು ಇಷ್ಟಪಟ್ಟೆ. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕು ನನಗಿದೆ. ನಾನು ಭಾರತಕ್ಕೆ ಬರಲು ಮತ್ತು ಇಲ್ಲಿ ಕೊಡುಗೆ ನೀಡಲು ಇಷ್ಟಪಡುತ್ತೇನೆ. ಕೊಹ್ಲಿ, ನಾನು ಹೇಳಿದ್ದು ತಪ್ಪು ಎಂದು ಸಾಬೀತುಪಡಿಸಲು ಪ್ರಯತ್ನಿಸಿದರೆ ಅದಕ್ಕಿಂತ ಉತ್ತಮವಾದ ವಿಷಯ ಯಾವುದಿದೆ ಹೇಳಿ?’ ಎಂದು ಸೈಮನ್ ಹೇಳಿಕೊಂಡಿದ್ದಾರೆ.](https://images.tv9kannada.com/wp-content/uploads/2024/05/kohli-7-2.jpg)
‘ಈ ವರ್ಷ ನಾನು ಕೊಹ್ಲಿಯ ಸ್ಲಾಗ್ ಸ್ವೀಪ್ ಶಾಟ್ ಅನ್ನು ಇಷ್ಟಪಟ್ಟೆ. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕು ನನಗಿದೆ. ನಾನು ಭಾರತಕ್ಕೆ ಬರಲು ಮತ್ತು ಇಲ್ಲಿ ಕೊಡುಗೆ ನೀಡಲು ಇಷ್ಟಪಡುತ್ತೇನೆ. ಕೊಹ್ಲಿ, ನಾನು ಹೇಳಿದ್ದು ತಪ್ಪು ಎಂದು ಸಾಬೀತುಪಡಿಸಲು ಪ್ರಯತ್ನಿಸಿದರೆ ಅದಕ್ಕಿಂತ ಉತ್ತಮವಾದ ವಿಷಯ ಯಾವುದಿದೆ ಹೇಳಿ?’ ಎಂದು ಸೈಮನ್ ಹೇಳಿಕೊಂಡಿದ್ದಾರೆ.
![ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು](https://images.tv9kannada.com/wp-content/uploads/2024/07/sri-lanka-team.jpg?w=280&ar=16:9)
![ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ](https://images.tv9kannada.com/wp-content/uploads/2024/07/hampi-4.jpg?w=280&ar=16:9)
![ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ? ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ?](https://images.tv9kannada.com/wp-content/uploads/2024/07/rules-for-egg-eating-how-many-eggs-should-be-consumed-safely-for-good-healt-2.jpg?w=280&ar=16:9)
![ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ](https://images.tv9kannada.com/wp-content/uploads/2024/07/kolaramma-temple-3-1.jpg?w=280&ar=16:9)
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್ MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್](https://images.tv9kannada.com/wp-content/uploads/2024/07/corey-anderson-catch.jpg?w=280&ar=16:9)
![ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್ ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್](https://images.tv9kannada.com/wp-content/uploads/2024/07/thumbnail.jpeg?w=280&ar=16:9)
![ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು](https://images.tv9kannada.com/wp-content/uploads/2024/07/video_-people-celebrate-rain-with-sweet-treats-for-donkeys-in-madhya-pradesh.jpg?w=280&ar=16:9)
![ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ! ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!](https://images.tv9kannada.com/wp-content/uploads/2024/07/ash-gourd-immunity-power-and-health-benefits-watch-video.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)