Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಸೇರಿದ ಬಳಿಕ ಸಪ್ಪೆಯಾದ ಸಾಲ್ಟ್

Phil Salt: ಐಪಿಎಲ್ 2024 ರಲ್ಲಿ ಫಿಲ್ ಸಾಲ್ಟ್ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಕೆಕೆಆರ್ ಪರ 12 ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಇನಿಂಗ್ಸ್​ ಆರಂಭಿಸಿದ್ದ ಸಾಲ್ಟ್ 4 ಅರ್ಧಶತಕಗಳೊಂದಿಗೆ ಒಟ್ಟು 435 ರನ್ ಬಾರಿಸಿ ಅಬ್ಬರಿಸಿದ್ದರು. ಈ ಟೂರ್ನಿಯ ಬೆನ್ನಲ್ಲೇ ಇಂಗ್ಲೆಂಡ್ ಪರ ಕೂಡ ಆರಂಭಿಕನಾಗಿ ಸಿಡಿಲಬ್ಬರದ ಮುಂದುವರೆಸಿದ್ದರು. ಈ ಭರ್ಜರಿ ಪ್ರದರ್ಶನವನ್ನು ಗಮನಿಸಿದ ಆರ್​ಸಿಬಿ ಸಾಲ್ಟ್ ಅವರನ್ನು ಈ ಬಾರಿ ಆರಂಭಿಕನಾಗಿ ಆಯ್ಕೆ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Jan 29, 2025 | 12:30 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ. ನೀಡಿ ಇಂಗ್ಲೆಂಡ್ ದಾಂಡಿಗ ಫಿಲ್ ಸಾಲ್ಟ್ ಅವರನ್ನು ಖರೀದಿಸಿತು. ಈ ಖರೀದಿಗೆ ಮುಖ್ಯ ಕಾರಣ ಸಾಲ್ಟ್ ಅವರ ಸಿಡಿಲಬ್ಬರದ ಬ್ಯಾಟಿಂಗ್​. ಆದರೆ ಆರ್​ಸಿಬಿ ಸೇರಿದ ಬಳಿಕ ಸಾಲ್ಟ್ ಅವರ ಸಿಡಿಲಬ್ಬರದ ಮಾಯವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ. ನೀಡಿ ಇಂಗ್ಲೆಂಡ್ ದಾಂಡಿಗ ಫಿಲ್ ಸಾಲ್ಟ್ ಅವರನ್ನು ಖರೀದಿಸಿತು. ಈ ಖರೀದಿಗೆ ಮುಖ್ಯ ಕಾರಣ ಸಾಲ್ಟ್ ಅವರ ಸಿಡಿಲಬ್ಬರದ ಬ್ಯಾಟಿಂಗ್​. ಆದರೆ ಆರ್​ಸಿಬಿ ಸೇರಿದ ಬಳಿಕ ಸಾಲ್ಟ್ ಅವರ ಸಿಡಿಲಬ್ಬರದ ಮಾಯವಾಗಿದೆ.

1 / 5
ಹೌದು, ಮೆಗಾ ಹರಾಜಿಗೂ ಮುನ್ನ ಫಿಲ್ ಸಾಲ್ಟ್ ಭರ್ಜರಿ ಫಾರ್ಮ್​ನಲ್ಲಿದ್ದರು. ಆರ್​ಸಿಬಿ ಸೇರುವ ಮುನ್ನ ಆಡಿದ 4 ಪಂದ್ಯಗಳಲ್ಲಿ 103, 41, 33 ಹಾಗೂ 58 ರನ್​ಗಳ ಸ್ಪೋಟಕ ಇನಿಂಗ್ಸ್ ಆಡಿ ಅಬ್ಬರಿಸಿದ್ದರು. ಈ ಸಿಡಿಲಬ್ಬರದ ಬ್ಯಾಟಿಂಗ್ ನೋಡಿದ್ದ ಆರ್​ಸಿಬಿ ಫ್ರಾಂಚೈಸಿ ಫಿಲ್ ಸಾಲ್ಟ್ ಖರೀದಿಗಾಗಿ ಮೆಗಾ ಹರಾಜಿನಲ್ಲಿ ಭರ್ಜರಿ ಪೈಪೋಟಿ ನಡೆಸಿತು.

ಹೌದು, ಮೆಗಾ ಹರಾಜಿಗೂ ಮುನ್ನ ಫಿಲ್ ಸಾಲ್ಟ್ ಭರ್ಜರಿ ಫಾರ್ಮ್​ನಲ್ಲಿದ್ದರು. ಆರ್​ಸಿಬಿ ಸೇರುವ ಮುನ್ನ ಆಡಿದ 4 ಪಂದ್ಯಗಳಲ್ಲಿ 103, 41, 33 ಹಾಗೂ 58 ರನ್​ಗಳ ಸ್ಪೋಟಕ ಇನಿಂಗ್ಸ್ ಆಡಿ ಅಬ್ಬರಿಸಿದ್ದರು. ಈ ಸಿಡಿಲಬ್ಬರದ ಬ್ಯಾಟಿಂಗ್ ನೋಡಿದ್ದ ಆರ್​ಸಿಬಿ ಫ್ರಾಂಚೈಸಿ ಫಿಲ್ ಸಾಲ್ಟ್ ಖರೀದಿಗಾಗಿ ಮೆಗಾ ಹರಾಜಿನಲ್ಲಿ ಭರ್ಜರಿ ಪೈಪೋಟಿ ನಡೆಸಿತು.

2 / 5
ಈ ಪೈಪೋಟಿಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ. ನೀಡಿ ಸಾಲ್ಟ್ ಅವರನ್ನು ಖರೀದಿಸಿದೆ. ಆದರೆ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಫಿಲ್ ಸಾಲ್ಟ್ ಅವರ ಬ್ಯಾಟ್ ಸೈಲೆಂಟ್ ಆಗಿದೆ. ಕೊನೆಯ ಮೂರು ಪಂದ್ಯಗಳಲ್ಲೂ ಒಂದಂಕಿ ರನ್​ಗಳಿಸುವಷ್ಟರಲ್ಲಿ ಪೆವಿಲಿಯನ್ ಸೇರಿದ್ದಾರೆ.

ಈ ಪೈಪೋಟಿಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ. ನೀಡಿ ಸಾಲ್ಟ್ ಅವರನ್ನು ಖರೀದಿಸಿದೆ. ಆದರೆ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಫಿಲ್ ಸಾಲ್ಟ್ ಅವರ ಬ್ಯಾಟ್ ಸೈಲೆಂಟ್ ಆಗಿದೆ. ಕೊನೆಯ ಮೂರು ಪಂದ್ಯಗಳಲ್ಲೂ ಒಂದಂಕಿ ರನ್​ಗಳಿಸುವಷ್ಟರಲ್ಲಿ ಪೆವಿಲಿಯನ್ ಸೇರಿದ್ದಾರೆ.

3 / 5
ಫಿಲ್ ಸಾಲ್ಟ್ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾದ ಬಳಿಕ ಟೀಮ್ ಇಂಡಿಯಾ ವಿರುದ್ಧ ಮೂರು ಪಂದ್ಯಗಳನ್ನಾಡಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಮೊದಲ ಮ್ಯಾಚ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಸಾಲ್ಟ್, ಚೆನ್ನೈನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ರಾಜ್​ಕೋಟ್​ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ 5 ರನ್​ಗಳಿಸಿ ನಿರಾಸೆ ಮೂಡಿಸಿದ್ದಾರೆ.

ಫಿಲ್ ಸಾಲ್ಟ್ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾದ ಬಳಿಕ ಟೀಮ್ ಇಂಡಿಯಾ ವಿರುದ್ಧ ಮೂರು ಪಂದ್ಯಗಳನ್ನಾಡಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಮೊದಲ ಮ್ಯಾಚ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಸಾಲ್ಟ್, ಚೆನ್ನೈನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ರಾಜ್​ಕೋಟ್​ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ 5 ರನ್​ಗಳಿಸಿ ನಿರಾಸೆ ಮೂಡಿಸಿದ್ದಾರೆ.

4 / 5
ಅಂದರೆ ಆರ್​ಸಿಬಿಗೆ ಬರುವ ಮುನ್ನ ಸಿಡಿಲಬ್ಬರದ ಪ್ರದರ್ಶಿಸಿದ್ದ ಸಾಲ್ಟ್, ಆರ್​ಸಿಬಿಗೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಮಂಕಾಗಿದ್ದಾರೆ. ಅದು ಕೂಡ ಕಳೆದ ಮೂರು ಪಂದ್ಯಗಳಲ್ಲಿ ಒಂದಂಕಿ ರನ್​ಗಳಿಸುವ ಮೂಲಕ ಎಂಬುದೇ ಅಚ್ಚರಿ. ಇದೀಗ ಮೂರು ಪಂದ್ಯಗಳಲ್ಲಿ ವಿಫಲರಾಗಿರುವ ಫಿಲ್ ಸಾಲ್ಟ್ ಅವರನ್ನು ನಾಲ್ಕನೇ ಮ್ಯಾಚ್​ನಲ್ಲಿ ಇಂಗ್ಲೆಂಡ್ ಕಣಕ್ಕಿಳಿಸಲಿದೆಯಾ ಎಂಬುದೇ ಪ್ರಶ್ನೆ. ಒಂದು ವೇಳೆ ಕಣಕ್ಕಿಳಿಸದಿದ್ದರೆ ಸಾಲ್ಟ್ ಇಂಗ್ಲೆಂಡ್ ಪಾಲಿಗೂ ರುಚಿಸುತ್ತಿಲ್ಲ ಎಂಬುದು ಕನ್ಫರ್ಮ್​ ಆಗಲಿದೆ.

ಅಂದರೆ ಆರ್​ಸಿಬಿಗೆ ಬರುವ ಮುನ್ನ ಸಿಡಿಲಬ್ಬರದ ಪ್ರದರ್ಶಿಸಿದ್ದ ಸಾಲ್ಟ್, ಆರ್​ಸಿಬಿಗೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಮಂಕಾಗಿದ್ದಾರೆ. ಅದು ಕೂಡ ಕಳೆದ ಮೂರು ಪಂದ್ಯಗಳಲ್ಲಿ ಒಂದಂಕಿ ರನ್​ಗಳಿಸುವ ಮೂಲಕ ಎಂಬುದೇ ಅಚ್ಚರಿ. ಇದೀಗ ಮೂರು ಪಂದ್ಯಗಳಲ್ಲಿ ವಿಫಲರಾಗಿರುವ ಫಿಲ್ ಸಾಲ್ಟ್ ಅವರನ್ನು ನಾಲ್ಕನೇ ಮ್ಯಾಚ್​ನಲ್ಲಿ ಇಂಗ್ಲೆಂಡ್ ಕಣಕ್ಕಿಳಿಸಲಿದೆಯಾ ಎಂಬುದೇ ಪ್ರಶ್ನೆ. ಒಂದು ವೇಳೆ ಕಣಕ್ಕಿಳಿಸದಿದ್ದರೆ ಸಾಲ್ಟ್ ಇಂಗ್ಲೆಂಡ್ ಪಾಲಿಗೂ ರುಚಿಸುತ್ತಿಲ್ಲ ಎಂಬುದು ಕನ್ಫರ್ಮ್​ ಆಗಲಿದೆ.

5 / 5

Published On - 10:30 am, Wed, 29 January 25

Follow us
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ