Sign In

By signing in or creating an account, you agree with Associated Broadcasting Company's Terms & Conditions and Privacy Policy.

Shoaib Akhtar: ಶೋಯೆಬ್ ಅಖ್ತರ್ ಬಯೋಪಿಕ್​ಗೆ ಹೀರೋ ಫಿಕ್ಸ್; ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರದ ನಾಯಕ

Shoaib Akhtar: ಪಾಕಿಸ್ತಾನದ ವೇಗದ ಬೌಲರ್ ಶೋಯೆಬ್ ಅಖ್ತರ್ ಜೀವನಾಧಾರಿತ ಸಿನಿಮಾವೊಂದು ತಯಾರಾಗಲಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಶೋಯೆಬ್ ಅಖ್ತರ್ ಪಾತ್ರವನ್ನು ಗಾಯಕ ಮತ್ತು ನಟ ಉಮರ್ ಜಸ್ವಾಲ್ ನಿರ್ವಹಿಸಲಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Nov 16, 2022 | 7:00 PM

ಭಾರತದ ನಂತರ, ಪಾಕಿಸ್ತಾನದಲ್ಲಿ ಕ್ರೀಡಾ ಪಟುಗಳ ಜೀವನಾಧಾರಿತ ಬಯೋಪಿಕ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಮೊದಲನೆಯದಾಗಿ, ಪಾಕಿಸ್ತಾನದ ವೇಗದ ಬೌಲರ್ ಶೋಯೆಬ್ ಅಖ್ತರ್ ಜೀವನಾಧಾರಿತ ಸಿನಿಮಾವೊಂದು ತಯಾರಾಗಲಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಶೋಯೆಬ್ ಅಖ್ತರ್ ಪಾತ್ರವನ್ನು ಗಾಯಕ ಮತ್ತು ನಟ ಉಮರ್ ಜಸ್ವಾಲ್ ನಿರ್ವಹಿಸಲಿದ್ದಾರೆ.

ಭಾರತದ ನಂತರ, ಪಾಕಿಸ್ತಾನದಲ್ಲಿ ಕ್ರೀಡಾ ಪಟುಗಳ ಜೀವನಾಧಾರಿತ ಬಯೋಪಿಕ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಮೊದಲನೆಯದಾಗಿ, ಪಾಕಿಸ್ತಾನದ ವೇಗದ ಬೌಲರ್ ಶೋಯೆಬ್ ಅಖ್ತರ್ ಜೀವನಾಧಾರಿತ ಸಿನಿಮಾವೊಂದು ತಯಾರಾಗಲಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಶೋಯೆಬ್ ಅಖ್ತರ್ ಪಾತ್ರವನ್ನು ಗಾಯಕ ಮತ್ತು ನಟ ಉಮರ್ ಜಸ್ವಾಲ್ ನಿರ್ವಹಿಸಲಿದ್ದಾರೆ.

1 / 5
ಬುಧವಾರ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಉಮರ್ ಈ ಮಾಹಿತಿ ನೀಡಿದ್ದಾರೆ. ಪೋಸ್ಟರ್‌ನಲ್ಲಿ, ಅವರು ಶೋಯೆಬ್ ಅವರ ಜರ್ಸಿ ಸಂಖ್ಯೆ 14 ಅನ್ನು ಧರಿಸಿದ್ದು, ಈ ಚಿತ್ರದಲ್ಲಿ ಶೋಯೆಬ್ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚಿತ್ರಕ್ಕೆ 'ರಾವಲ್ಪಿಂಡಿ ಎಕ್ಸ್‌ಪ್ರೆಸ್' ಎಂದು ಹೆಸರಿಡಲಾಗಿದೆ.

ಬುಧವಾರ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಉಮರ್ ಈ ಮಾಹಿತಿ ನೀಡಿದ್ದಾರೆ. ಪೋಸ್ಟರ್‌ನಲ್ಲಿ, ಅವರು ಶೋಯೆಬ್ ಅವರ ಜರ್ಸಿ ಸಂಖ್ಯೆ 14 ಅನ್ನು ಧರಿಸಿದ್ದು, ಈ ಚಿತ್ರದಲ್ಲಿ ಶೋಯೆಬ್ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚಿತ್ರಕ್ಕೆ 'ರಾವಲ್ಪಿಂಡಿ ಎಕ್ಸ್‌ಪ್ರೆಸ್' ಎಂದು ಹೆಸರಿಡಲಾಗಿದೆ.

2 / 5
ಶೋಯೆಬ್ ಹುಟ್ಟಿನಿಂದ 2002ರವರೆಗಿನ ಪಯಣವನ್ನು ಈ ಚಿತ್ರದಲ್ಲಿ ತೋರಿಸಲಾಗುವುದು. ವಿವಿಧ ವಯೋಮಾನಗಳಲ್ಲಿ ಶೋಯೆಬ್ ಅವರಂತೆ ಕಾಣಲು ಉಮರ್ ತಯಾರಿ ನಡೆಸುತ್ತಿದ್ದಾರೆ. ಕ್ರಿಕೆಟ್ ತರಬೇತಿಯನ್ನೂ ತೆಗೆದುಕೊಳ್ಳುತ್ತಿದ್ದಾರೆ.

ಶೋಯೆಬ್ ಹುಟ್ಟಿನಿಂದ 2002ರವರೆಗಿನ ಪಯಣವನ್ನು ಈ ಚಿತ್ರದಲ್ಲಿ ತೋರಿಸಲಾಗುವುದು. ವಿವಿಧ ವಯೋಮಾನಗಳಲ್ಲಿ ಶೋಯೆಬ್ ಅವರಂತೆ ಕಾಣಲು ಉಮರ್ ತಯಾರಿ ನಡೆಸುತ್ತಿದ್ದಾರೆ. ಕ್ರಿಕೆಟ್ ತರಬೇತಿಯನ್ನೂ ತೆಗೆದುಕೊಳ್ಳುತ್ತಿದ್ದಾರೆ.

3 / 5
ಈ ಚಿತ್ರದ ಶೂಟಿಂಗ್ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ. ಪಾಕಿಸ್ತಾನ, ದುಬೈ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಚಿತ್ರೀಕರಣ ನಡೆಯಲಿದೆ. ಈ ಪಾತ್ರವನ್ನು ನಿರ್ವಹಿಸಲು ತುಂಬಾ ಉತ್ಸುಕರಾಗಿದ್ದು, ಶೋಯೆಬ್ ಅವರ ಜೀವನ ಸ್ಫೂರ್ತಿದಾಯಕವಾಗಿದೆ. ಅವರು ಪಾಕಿಸ್ತಾನಕ್ಕೆ ಮಾತ್ರವಲ್ಲದೆ ವಿಶ್ವದ ದೊಡ್ಡ ಸ್ಟಾರ್ ಎಂದು ಉಮರ್ ಹೇಳಿದ್ದಾರೆ.

ಈ ಚಿತ್ರದ ಶೂಟಿಂಗ್ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ. ಪಾಕಿಸ್ತಾನ, ದುಬೈ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಚಿತ್ರೀಕರಣ ನಡೆಯಲಿದೆ. ಈ ಪಾತ್ರವನ್ನು ನಿರ್ವಹಿಸಲು ತುಂಬಾ ಉತ್ಸುಕರಾಗಿದ್ದು, ಶೋಯೆಬ್ ಅವರ ಜೀವನ ಸ್ಫೂರ್ತಿದಾಯಕವಾಗಿದೆ. ಅವರು ಪಾಕಿಸ್ತಾನಕ್ಕೆ ಮಾತ್ರವಲ್ಲದೆ ವಿಶ್ವದ ದೊಡ್ಡ ಸ್ಟಾರ್ ಎಂದು ಉಮರ್ ಹೇಳಿದ್ದಾರೆ.

4 / 5
ಈ ಚಿತ್ರ ಮುಂದಿನ ವರ್ಷ ನವೆಂಬರ್ 16 ರಂದು ಬಿಡುಗಡೆಯಾಗಲಿದೆ. ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಶೋಯೆಬ್ ಅಖ್ತರ್ ಈಗ ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಶ್ವದಲ್ಲೇ ಅತಿ ವೇಗದ ಚೆಂಡನ್ನು ಎಸೆದ ದಾಖಲೆ ಈಗಲೂ ಶೋಯೆಬ್ ಹೆಸರಿನಲ್ಲಿದೆ.

ಈ ಚಿತ್ರ ಮುಂದಿನ ವರ್ಷ ನವೆಂಬರ್ 16 ರಂದು ಬಿಡುಗಡೆಯಾಗಲಿದೆ. ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಶೋಯೆಬ್ ಅಖ್ತರ್ ಈಗ ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಶ್ವದಲ್ಲೇ ಅತಿ ವೇಗದ ಚೆಂಡನ್ನು ಎಸೆದ ದಾಖಲೆ ಈಗಲೂ ಶೋಯೆಬ್ ಹೆಸರಿನಲ್ಲಿದೆ.

5 / 5

Published On - 7:00 pm, Wed, 16 November 22

Follow us
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ