AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shoaib Akhtar: ಶೋಯೆಬ್ ಅಖ್ತರ್ ಬಯೋಪಿಕ್​ಗೆ ಹೀರೋ ಫಿಕ್ಸ್; ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರದ ನಾಯಕ

Shoaib Akhtar: ಪಾಕಿಸ್ತಾನದ ವೇಗದ ಬೌಲರ್ ಶೋಯೆಬ್ ಅಖ್ತರ್ ಜೀವನಾಧಾರಿತ ಸಿನಿಮಾವೊಂದು ತಯಾರಾಗಲಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಶೋಯೆಬ್ ಅಖ್ತರ್ ಪಾತ್ರವನ್ನು ಗಾಯಕ ಮತ್ತು ನಟ ಉಮರ್ ಜಸ್ವಾಲ್ ನಿರ್ವಹಿಸಲಿದ್ದಾರೆ.

TV9 Web
| Edited By: |

Updated on:Nov 16, 2022 | 7:00 PM

Share
ಭಾರತದ ನಂತರ, ಪಾಕಿಸ್ತಾನದಲ್ಲಿ ಕ್ರೀಡಾ ಪಟುಗಳ ಜೀವನಾಧಾರಿತ ಬಯೋಪಿಕ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಮೊದಲನೆಯದಾಗಿ, ಪಾಕಿಸ್ತಾನದ ವೇಗದ ಬೌಲರ್ ಶೋಯೆಬ್ ಅಖ್ತರ್ ಜೀವನಾಧಾರಿತ ಸಿನಿಮಾವೊಂದು ತಯಾರಾಗಲಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಶೋಯೆಬ್ ಅಖ್ತರ್ ಪಾತ್ರವನ್ನು ಗಾಯಕ ಮತ್ತು ನಟ ಉಮರ್ ಜಸ್ವಾಲ್ ನಿರ್ವಹಿಸಲಿದ್ದಾರೆ.

ಭಾರತದ ನಂತರ, ಪಾಕಿಸ್ತಾನದಲ್ಲಿ ಕ್ರೀಡಾ ಪಟುಗಳ ಜೀವನಾಧಾರಿತ ಬಯೋಪಿಕ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಮೊದಲನೆಯದಾಗಿ, ಪಾಕಿಸ್ತಾನದ ವೇಗದ ಬೌಲರ್ ಶೋಯೆಬ್ ಅಖ್ತರ್ ಜೀವನಾಧಾರಿತ ಸಿನಿಮಾವೊಂದು ತಯಾರಾಗಲಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಶೋಯೆಬ್ ಅಖ್ತರ್ ಪಾತ್ರವನ್ನು ಗಾಯಕ ಮತ್ತು ನಟ ಉಮರ್ ಜಸ್ವಾಲ್ ನಿರ್ವಹಿಸಲಿದ್ದಾರೆ.

1 / 5
ಬುಧವಾರ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಉಮರ್ ಈ ಮಾಹಿತಿ ನೀಡಿದ್ದಾರೆ. ಪೋಸ್ಟರ್‌ನಲ್ಲಿ, ಅವರು ಶೋಯೆಬ್ ಅವರ ಜರ್ಸಿ ಸಂಖ್ಯೆ 14 ಅನ್ನು ಧರಿಸಿದ್ದು, ಈ ಚಿತ್ರದಲ್ಲಿ ಶೋಯೆಬ್ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚಿತ್ರಕ್ಕೆ 'ರಾವಲ್ಪಿಂಡಿ ಎಕ್ಸ್‌ಪ್ರೆಸ್' ಎಂದು ಹೆಸರಿಡಲಾಗಿದೆ.

ಬುಧವಾರ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಉಮರ್ ಈ ಮಾಹಿತಿ ನೀಡಿದ್ದಾರೆ. ಪೋಸ್ಟರ್‌ನಲ್ಲಿ, ಅವರು ಶೋಯೆಬ್ ಅವರ ಜರ್ಸಿ ಸಂಖ್ಯೆ 14 ಅನ್ನು ಧರಿಸಿದ್ದು, ಈ ಚಿತ್ರದಲ್ಲಿ ಶೋಯೆಬ್ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚಿತ್ರಕ್ಕೆ 'ರಾವಲ್ಪಿಂಡಿ ಎಕ್ಸ್‌ಪ್ರೆಸ್' ಎಂದು ಹೆಸರಿಡಲಾಗಿದೆ.

2 / 5
ಶೋಯೆಬ್ ಹುಟ್ಟಿನಿಂದ 2002ರವರೆಗಿನ ಪಯಣವನ್ನು ಈ ಚಿತ್ರದಲ್ಲಿ ತೋರಿಸಲಾಗುವುದು. ವಿವಿಧ ವಯೋಮಾನಗಳಲ್ಲಿ ಶೋಯೆಬ್ ಅವರಂತೆ ಕಾಣಲು ಉಮರ್ ತಯಾರಿ ನಡೆಸುತ್ತಿದ್ದಾರೆ. ಕ್ರಿಕೆಟ್ ತರಬೇತಿಯನ್ನೂ ತೆಗೆದುಕೊಳ್ಳುತ್ತಿದ್ದಾರೆ.

ಶೋಯೆಬ್ ಹುಟ್ಟಿನಿಂದ 2002ರವರೆಗಿನ ಪಯಣವನ್ನು ಈ ಚಿತ್ರದಲ್ಲಿ ತೋರಿಸಲಾಗುವುದು. ವಿವಿಧ ವಯೋಮಾನಗಳಲ್ಲಿ ಶೋಯೆಬ್ ಅವರಂತೆ ಕಾಣಲು ಉಮರ್ ತಯಾರಿ ನಡೆಸುತ್ತಿದ್ದಾರೆ. ಕ್ರಿಕೆಟ್ ತರಬೇತಿಯನ್ನೂ ತೆಗೆದುಕೊಳ್ಳುತ್ತಿದ್ದಾರೆ.

3 / 5
ಈ ಚಿತ್ರದ ಶೂಟಿಂಗ್ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ. ಪಾಕಿಸ್ತಾನ, ದುಬೈ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಚಿತ್ರೀಕರಣ ನಡೆಯಲಿದೆ. ಈ ಪಾತ್ರವನ್ನು ನಿರ್ವಹಿಸಲು ತುಂಬಾ ಉತ್ಸುಕರಾಗಿದ್ದು, ಶೋಯೆಬ್ ಅವರ ಜೀವನ ಸ್ಫೂರ್ತಿದಾಯಕವಾಗಿದೆ. ಅವರು ಪಾಕಿಸ್ತಾನಕ್ಕೆ ಮಾತ್ರವಲ್ಲದೆ ವಿಶ್ವದ ದೊಡ್ಡ ಸ್ಟಾರ್ ಎಂದು ಉಮರ್ ಹೇಳಿದ್ದಾರೆ.

ಈ ಚಿತ್ರದ ಶೂಟಿಂಗ್ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ. ಪಾಕಿಸ್ತಾನ, ದುಬೈ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಚಿತ್ರೀಕರಣ ನಡೆಯಲಿದೆ. ಈ ಪಾತ್ರವನ್ನು ನಿರ್ವಹಿಸಲು ತುಂಬಾ ಉತ್ಸುಕರಾಗಿದ್ದು, ಶೋಯೆಬ್ ಅವರ ಜೀವನ ಸ್ಫೂರ್ತಿದಾಯಕವಾಗಿದೆ. ಅವರು ಪಾಕಿಸ್ತಾನಕ್ಕೆ ಮಾತ್ರವಲ್ಲದೆ ವಿಶ್ವದ ದೊಡ್ಡ ಸ್ಟಾರ್ ಎಂದು ಉಮರ್ ಹೇಳಿದ್ದಾರೆ.

4 / 5
ಈ ಚಿತ್ರ ಮುಂದಿನ ವರ್ಷ ನವೆಂಬರ್ 16 ರಂದು ಬಿಡುಗಡೆಯಾಗಲಿದೆ. ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಶೋಯೆಬ್ ಅಖ್ತರ್ ಈಗ ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಶ್ವದಲ್ಲೇ ಅತಿ ವೇಗದ ಚೆಂಡನ್ನು ಎಸೆದ ದಾಖಲೆ ಈಗಲೂ ಶೋಯೆಬ್ ಹೆಸರಿನಲ್ಲಿದೆ.

ಈ ಚಿತ್ರ ಮುಂದಿನ ವರ್ಷ ನವೆಂಬರ್ 16 ರಂದು ಬಿಡುಗಡೆಯಾಗಲಿದೆ. ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಶೋಯೆಬ್ ಅಖ್ತರ್ ಈಗ ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಶ್ವದಲ್ಲೇ ಅತಿ ವೇಗದ ಚೆಂಡನ್ನು ಎಸೆದ ದಾಖಲೆ ಈಗಲೂ ಶೋಯೆಬ್ ಹೆಸರಿನಲ್ಲಿದೆ.

5 / 5

Published On - 7:00 pm, Wed, 16 November 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು