AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಸರಣಿಗೂ ಮುನ್ನ ಭಾರತ ತಂಡದಲ್ಲಿ 2 ಬದಲಾವಣೆ!

India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್‌ಎಸ್‌ಸಿ ಮೈದಾನದಲ್ಲಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Aug 10, 2026 | 7:57 AM

Share
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ ಪ್ರಮುಖ ಇಬ್ಬರು ಆಟಗಾರರು ಗಾಯದ ಸಮಸ್ಯೆಯಿಂದಾಗಿ ಹೊರಬಿದ್ದಿದ್ದು, ಅವರ ಜಾಗಕ್ಕೆ ಇಬ್ಬರು ಆಟಗಾರರನ್ನು ಬಿಸಿಸಿಐ (BCCI) ಬದಲಿ ಆಟಗಾರರಾಗಿ ಆಯ್ಕೆ ಮಾಡಿದೆ. ಆಗಸ್ಟ್ 15 ರಿಂದ ಗಾಲೆನಲ್ಲಿ ಆರಂಭವಾಗಲಿರುವ ಟೆಸ್ಟ್ ಸರಣಿಗೂ ಮುನ್ನ ತಂಡದಲ್ಲಿ ಆಗಿರುವ ಆ ಎರಡು ಪ್ರಮುಖ ಬದಲಾವಣೆಗಳ ವಿವರ ಇಲ್ಲಿದೆ. (PC: BCCI)

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ ಪ್ರಮುಖ ಇಬ್ಬರು ಆಟಗಾರರು ಗಾಯದ ಸಮಸ್ಯೆಯಿಂದಾಗಿ ಹೊರಬಿದ್ದಿದ್ದು, ಅವರ ಜಾಗಕ್ಕೆ ಇಬ್ಬರು ಆಟಗಾರರನ್ನು ಬಿಸಿಸಿಐ (BCCI) ಬದಲಿ ಆಟಗಾರರಾಗಿ ಆಯ್ಕೆ ಮಾಡಿದೆ. ಆಗಸ್ಟ್ 15 ರಿಂದ ಗಾಲೆನಲ್ಲಿ ಆರಂಭವಾಗಲಿರುವ ಟೆಸ್ಟ್ ಸರಣಿಗೂ ಮುನ್ನ ತಂಡದಲ್ಲಿ ಆಗಿರುವ ಆ ಎರಡು ಪ್ರಮುಖ ಬದಲಾವಣೆಗಳ ವಿವರ ಇಲ್ಲಿದೆ. (PC: BCCI)

1 / 6
ಜಸ್​ಪ್ರೀತ್  ಬುಮ್ರಾ: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದಾರೆ. (PC: GettyImages)

ಜಸ್​ಪ್ರೀತ್  ಬುಮ್ರಾ: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದಾರೆ. (PC: GettyImages)

2 / 6
ಆಖಿಬ್ ನಬಿ: ಜಸ್​ಪ್ರೀತ್ ಬುಮ್ರಾ ಹೊರಗುಳಿದಿರುವ ಕಾರಣ ಬಿಸಿಸಿಐ ಜಮ್ಮು-ಕಾಶ್ಮೀರದ ಅನುಭವಿ ವೇಗಿ ಆಖಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಅದರಂತೆ ಇದೀಗ ನಬಿ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ.

ಆಖಿಬ್ ನಬಿ: ಜಸ್​ಪ್ರೀತ್ ಬುಮ್ರಾ ಹೊರಗುಳಿದಿರುವ ಕಾರಣ ಬಿಸಿಸಿಐ ಜಮ್ಮು-ಕಾಶ್ಮೀರದ ಅನುಭವಿ ವೇಗಿ ಆಖಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಅದರಂತೆ ಇದೀಗ ನಬಿ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ.

3 / 6
ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಬ್ಯಾಟರ್ ಸಾಯಿ ಸುದರ್ಶನ್ ಅವರ ಬಲಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಕೂಡ ಶ್ರೀಲಂಕಾ ಸರಣಿಯಿಂದ ಹೊರಗುಳಿದಿದ್ದಾರೆ.  (PC: GettyImages)

ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಬ್ಯಾಟರ್ ಸಾಯಿ ಸುದರ್ಶನ್ ಅವರ ಬಲಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಕೂಡ ಶ್ರೀಲಂಕಾ ಸರಣಿಯಿಂದ ಹೊರಗುಳಿದಿದ್ದಾರೆ.  (PC: GettyImages)

4 / 6
ಸರ್ಫರಾಝ್ ಖಾನ್: ಸಾಯಿ ಸುದರ್ಶನ್ ಹೊರಗುಳಿದಿರುವ ಕಾರಣ  ಅವರ ಜಾಗಕ್ಕೆ ಮುಂಬೈನ ರನ್ ಮಷಿನ್ ಖ್ಯಾತಿಯ ಮಧ್ಯಮ ಕ್ರಮಾಂಕದ ಬ್ಯಾಟರ್ ಸರ್ಫರಾಝ್ ಖಾನ್ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಇದೀಗ ಸರ್ಫರಾಝ್ ಶ್ರೀಲಂಕಾಗೆ ಪ್ರಯಾಣಿಸಿದ್ದಾರೆ. . (PC: GettyImages)

ಸರ್ಫರಾಝ್ ಖಾನ್: ಸಾಯಿ ಸುದರ್ಶನ್ ಹೊರಗುಳಿದಿರುವ ಕಾರಣ  ಅವರ ಜಾಗಕ್ಕೆ ಮುಂಬೈನ ರನ್ ಮಷಿನ್ ಖ್ಯಾತಿಯ ಮಧ್ಯಮ ಕ್ರಮಾಂಕದ ಬ್ಯಾಟರ್ ಸರ್ಫರಾಝ್ ಖಾನ್ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಇದೀಗ ಸರ್ಫರಾಝ್ ಶ್ರೀಲಂಕಾಗೆ ಪ್ರಯಾಣಿಸಿದ್ದಾರೆ. . (PC: GettyImages)

5 / 6
ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ, ಸರ್ಫರಾಝ್ ಖಾನ್. (PC: BCCI)

ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ, ಸರ್ಫರಾಝ್ ಖಾನ್. (PC: BCCI)

6 / 6
Follow Us
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ