AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್

Sri Lanka vs New Zealand: ಶ್ರೀಲಂಕಾ ಮತ್ತು ನ್ಯೂಝಿಲೆಂಡ್ ನಡುವಣ 2 ಪಂದ್ಯಗಳ ಟಿ20 ಸರಣಿಯು ಸಮಬಲದಲ್ಲಿ ಕೊನೆಗೊಂಡಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಶ್ರೀಲಂಕಾ ತಂಡವು 4 ವಿಕೆಟ್​ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ನ್ಯೂಝಿಲೆಂಡ್ 5 ರನ್​ಗಳ ರೋಚಕ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Nov 11, 2024 | 2:25 PM

Share
ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಲಾಕಿ ಫರ್ಗುಸನ್ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಲಾಕಿ ಫರ್ಗುಸನ್ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡದ ಪರ ವಿಲ್ ಯಂಗ್ 30 ರನ್ ಬಾರಿಸಿದರೆ, ಮಿಚೆಲ್ ಸ್ನಾಂಟ್ನರ್ 19 ರನ್​ಗಳಿಸಿದರು. ಇನ್ನು ಜೋಶ್ ಕಾರ್ಲ್ಸನ್ 24 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ನ್ಯೂಝಿಲೆಂಡ್ 19.3 ಓವರ್​ಗಳಲ್ಲಿ 108 ರನ್​ಗಳಿಸಿ ಆಲೌಟ್ ಆಯಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡದ ಪರ ವಿಲ್ ಯಂಗ್ 30 ರನ್ ಬಾರಿಸಿದರೆ, ಮಿಚೆಲ್ ಸ್ನಾಂಟ್ನರ್ 19 ರನ್​ಗಳಿಸಿದರು. ಇನ್ನು ಜೋಶ್ ಕಾರ್ಲ್ಸನ್ 24 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ನ್ಯೂಝಿಲೆಂಡ್ 19.3 ಓವರ್​ಗಳಲ್ಲಿ 108 ರನ್​ಗಳಿಸಿ ಆಲೌಟ್ ಆಯಿತು.

2 / 5
109 ರನ್​ಗಳ ಸುಲಭ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ಲಾಕಿ ಫರ್ಗುಸನ್ ಆಘಾತ ನೀಡಿದರು. ಅದರಲ್ಲೂ ಪಂದ್ಯದ 6ನೇ ಓವರ್​ನ ಅಂತಿಮ ಎಸೆತದಲ್ಲಿ ಕುಸಾಲ್ ಪೆರೇರಾ ವಿಕೆಟ್ ಕಬಳಿಸಿದ ಫರ್ಗುಸನ್ 8ನೇ ಓವರ್‌ನ ಮೊದಲೆರಡು ಎಸೆತಗಳಲ್ಲಿ ಕಮಿಂದು ಮೆಂಡಿಸ್ ಮತ್ತು ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದರು.

109 ರನ್​ಗಳ ಸುಲಭ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ಲಾಕಿ ಫರ್ಗುಸನ್ ಆಘಾತ ನೀಡಿದರು. ಅದರಲ್ಲೂ ಪಂದ್ಯದ 6ನೇ ಓವರ್​ನ ಅಂತಿಮ ಎಸೆತದಲ್ಲಿ ಕುಸಾಲ್ ಪೆರೇರಾ ವಿಕೆಟ್ ಕಬಳಿಸಿದ ಫರ್ಗುಸನ್ 8ನೇ ಓವರ್‌ನ ಮೊದಲೆರಡು ಎಸೆತಗಳಲ್ಲಿ ಕಮಿಂದು ಮೆಂಡಿಸ್ ಮತ್ತು ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದರು.

3 / 5
ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ನ್ಯೂಝಿಲೆಂಡ್ ತಂಡದ 5ನೇ ಬೌಲರ್​​ ಎನಿಸಿಕೊಂಡರು. ಇದಕ್ಕೂ ಮುನ್ನ ಜೇಕಬ್ ಓರಮ್ (2009), ಟಿಮ್ ಸೌಥಿ (2010, 2022), ಮೈಕೆಲ್ ಬ್ರೇಸ್​ವೆಲ್ (2022) ಮತ್ತು ಮ್ಯಾಟ್ ಹೆನ್ರಿ (2023) ಈ ಸಾಧನೆ ಮಾಡಿದ್ದರು.

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ನ್ಯೂಝಿಲೆಂಡ್ ತಂಡದ 5ನೇ ಬೌಲರ್​​ ಎನಿಸಿಕೊಂಡರು. ಇದಕ್ಕೂ ಮುನ್ನ ಜೇಕಬ್ ಓರಮ್ (2009), ಟಿಮ್ ಸೌಥಿ (2010, 2022), ಮೈಕೆಲ್ ಬ್ರೇಸ್​ವೆಲ್ (2022) ಮತ್ತು ಮ್ಯಾಟ್ ಹೆನ್ರಿ (2023) ಈ ಸಾಧನೆ ಮಾಡಿದ್ದರು.

4 / 5
ಇನ್ನು ಲಾಕಿ ಫರ್ಗುಸನ್ ಅವರ ಈ ಹ್ಯಾಟ್ರಿಕ್ ವಿಕೆಟ್​ನ ಸಾಧನೆಯೊಂದಿಗೆ ನ್ಯೂಝಿಲೆಂಡ್ ತಂಡವು ಶ್ರೀಲಂಕಾ ತಂಡವನ್ನು 19.5 ಓವರ್​ಗಳಲ್ಲಿ 103 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಕಿವೀಸ್ ಪಡೆ 5 ರನ್​ಗಳ ರೋಚಕ ಜಯ ಸಾಧಿಸಿದೆ.

ಇನ್ನು ಲಾಕಿ ಫರ್ಗುಸನ್ ಅವರ ಈ ಹ್ಯಾಟ್ರಿಕ್ ವಿಕೆಟ್​ನ ಸಾಧನೆಯೊಂದಿಗೆ ನ್ಯೂಝಿಲೆಂಡ್ ತಂಡವು ಶ್ರೀಲಂಕಾ ತಂಡವನ್ನು 19.5 ಓವರ್​ಗಳಲ್ಲಿ 103 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಕಿವೀಸ್ ಪಡೆ 5 ರನ್​ಗಳ ರೋಚಕ ಜಯ ಸಾಧಿಸಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!