AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs NZ: ಕಿವೀಸ್ ವಿರುದ್ಧದ ಸರಣಿಗೆ ಲಂಕಾ ತಂಡ ಪ್ರಕಟ; ಸರಣಿ ಗೆದ್ದರೆ, ಡಬ್ಲ್ಯುಟಿಸಿ ಫೈನಲ್​ನಿಂದ ಆಸೀಸ್ ಔಟ್!

SL vs NZ: ಮಾರ್ಚ್ 9 ರಿಂದ ಪ್ರಾರಂಭವಾಗಲಿರುವ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು 17 ಸದಸ್ಯರ ತಂಡವನ್ನು ಪ್ರಕಟಿಸಿದೆ.

ಪೃಥ್ವಿಶಂಕರ
|

Updated on: Feb 25, 2023 | 11:40 AM

Share
ಮಾರ್ಚ್ 9 ರಿಂದ ಪ್ರಾರಂಭವಾಗಲಿರುವ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು 17 ಸದಸ್ಯರ ತಂಡವನ್ನು ಪ್ರಕಟಿಸಿದೆ.

ಮಾರ್ಚ್ 9 ರಿಂದ ಪ್ರಾರಂಭವಾಗಲಿರುವ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು 17 ಸದಸ್ಯರ ತಂಡವನ್ನು ಪ್ರಕಟಿಸಿದೆ.

1 / 5
ದಿಮುತ್ ಕರುಣಾರತ್ನೆ ನಾಯಕತ್ವದಲ್ಲಿ ಕುಶಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನುಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ಲಹಿರು ಕುಮಾರ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ ಮೊದಲಾದವರನ್ನೊಳಗೊಂಡ ಬಲಿಷ್ಠ ತಂಡ ಕಿವೀಸ್‌ ತಂಡವನ್ನು ಎದುರಿಸಲು ಸಜ್ಜಾಗಿದೆ.

ದಿಮುತ್ ಕರುಣಾರತ್ನೆ ನಾಯಕತ್ವದಲ್ಲಿ ಕುಶಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನುಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ಲಹಿರು ಕುಮಾರ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ ಮೊದಲಾದವರನ್ನೊಳಗೊಂಡ ಬಲಿಷ್ಠ ತಂಡ ಕಿವೀಸ್‌ ತಂಡವನ್ನು ಎದುರಿಸಲು ಸಜ್ಜಾಗಿದೆ.

2 / 5
ನ್ಯೂಜಿಲೆಂಡ್ ವಿರುದ್ಧದ ಈ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಲಂಕಾ ತಂಡ ವೈಟ್ ವಾಶ್ ಮಾಡಿದರೆ, ಡಬ್ಲ್ಯುಟಿಸಿ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಎದುರಿಸುವ ಅವಕಾಶವನ್ನು ಪಡೆದುಕೊಳ್ಳಲಿದೆ.

ನ್ಯೂಜಿಲೆಂಡ್ ವಿರುದ್ಧದ ಈ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಲಂಕಾ ತಂಡ ವೈಟ್ ವಾಶ್ ಮಾಡಿದರೆ, ಡಬ್ಲ್ಯುಟಿಸಿ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಎದುರಿಸುವ ಅವಕಾಶವನ್ನು ಪಡೆದುಕೊಳ್ಳಲಿದೆ.

3 / 5
ಆದರೆ ಡಬ್ಲ್ಯುಟಿಸಿ ಫೈನಲ್​ನಲ್ಲಿ ಭಾರತ- ಲಂಕಾ ಮುಖಾಮುಖಿಯಾಗಬೇಕೆಂದರೆ, ಬಾರ್ಡರ್ ಗವಾಸ್ಕರ್ ಟ್ರೋಫಿಯ ಉಳಿದ ಎರಡು ಟೆಸ್ಟ್‌ಗಳನ್ನು ಭಾರತ ಗೆಲ್ಲಬೇಕಿದೆ. ಇತ್ತ ಲಂಕಾ ತಂಡ ಕೂಡ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಬೇಕಿದೆ. ಹೀಗಾದರೆ ಮಾತ್ರ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಟೀಂ ಇಂಡಿಯಾ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ.

ಆದರೆ ಡಬ್ಲ್ಯುಟಿಸಿ ಫೈನಲ್​ನಲ್ಲಿ ಭಾರತ- ಲಂಕಾ ಮುಖಾಮುಖಿಯಾಗಬೇಕೆಂದರೆ, ಬಾರ್ಡರ್ ಗವಾಸ್ಕರ್ ಟ್ರೋಫಿಯ ಉಳಿದ ಎರಡು ಟೆಸ್ಟ್‌ಗಳನ್ನು ಭಾರತ ಗೆಲ್ಲಬೇಕಿದೆ. ಇತ್ತ ಲಂಕಾ ತಂಡ ಕೂಡ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಬೇಕಿದೆ. ಹೀಗಾದರೆ ಮಾತ್ರ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಟೀಂ ಇಂಡಿಯಾ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ.

4 / 5
ಲಂಕಾ ತಂಡ: ದಿಮುತ್ ಕರುಣಾರತ್ನೆ (ನಾಯಕ), ಓಷಾದ ಫೆರ್ನಾಂಡೋ, ಕುಶಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನುಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ, ನಿಶಾನ್ ಮದುಶಂಕ, ರಮೇಶ್ ಮೆಂಡಿಸ್, ಪ್ರಬತ್ ಕುಮಾರ ಜಯಸೂರ್ಯ, ಚಮಿಕಾ ಕರುಣರತ್ನೆ, ಎ. ಫೆರ್ನಾಂಡೋ, ವಿಶ್ವ ಫೆರ್ನಾಂಡೋ, ಮಿಲನ್ ರತ್ನನಾಯಕ್.

ಲಂಕಾ ತಂಡ: ದಿಮುತ್ ಕರುಣಾರತ್ನೆ (ನಾಯಕ), ಓಷಾದ ಫೆರ್ನಾಂಡೋ, ಕುಶಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನುಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ, ನಿಶಾನ್ ಮದುಶಂಕ, ರಮೇಶ್ ಮೆಂಡಿಸ್, ಪ್ರಬತ್ ಕುಮಾರ ಜಯಸೂರ್ಯ, ಚಮಿಕಾ ಕರುಣರತ್ನೆ, ಎ. ಫೆರ್ನಾಂಡೋ, ವಿಶ್ವ ಫೆರ್ನಾಂಡೋ, ಮಿಲನ್ ರತ್ನನಾಯಕ್.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ