AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs NZ: ಕಿವೀಸ್ ವಿರುದ್ಧದ ಸರಣಿಗೆ ಲಂಕಾ ತಂಡ ಪ್ರಕಟ; ಸರಣಿ ಗೆದ್ದರೆ, ಡಬ್ಲ್ಯುಟಿಸಿ ಫೈನಲ್​ನಿಂದ ಆಸೀಸ್ ಔಟ್!

SL vs NZ: ಮಾರ್ಚ್ 9 ರಿಂದ ಪ್ರಾರಂಭವಾಗಲಿರುವ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು 17 ಸದಸ್ಯರ ತಂಡವನ್ನು ಪ್ರಕಟಿಸಿದೆ.

ಪೃಥ್ವಿಶಂಕರ
|

Updated on: Feb 25, 2023 | 11:40 AM

Share
ಮಾರ್ಚ್ 9 ರಿಂದ ಪ್ರಾರಂಭವಾಗಲಿರುವ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು 17 ಸದಸ್ಯರ ತಂಡವನ್ನು ಪ್ರಕಟಿಸಿದೆ.

ಮಾರ್ಚ್ 9 ರಿಂದ ಪ್ರಾರಂಭವಾಗಲಿರುವ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು 17 ಸದಸ್ಯರ ತಂಡವನ್ನು ಪ್ರಕಟಿಸಿದೆ.

1 / 5
ದಿಮುತ್ ಕರುಣಾರತ್ನೆ ನಾಯಕತ್ವದಲ್ಲಿ ಕುಶಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನುಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ಲಹಿರು ಕುಮಾರ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ ಮೊದಲಾದವರನ್ನೊಳಗೊಂಡ ಬಲಿಷ್ಠ ತಂಡ ಕಿವೀಸ್‌ ತಂಡವನ್ನು ಎದುರಿಸಲು ಸಜ್ಜಾಗಿದೆ.

ದಿಮುತ್ ಕರುಣಾರತ್ನೆ ನಾಯಕತ್ವದಲ್ಲಿ ಕುಶಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನುಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ಲಹಿರು ಕುಮಾರ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ ಮೊದಲಾದವರನ್ನೊಳಗೊಂಡ ಬಲಿಷ್ಠ ತಂಡ ಕಿವೀಸ್‌ ತಂಡವನ್ನು ಎದುರಿಸಲು ಸಜ್ಜಾಗಿದೆ.

2 / 5
ನ್ಯೂಜಿಲೆಂಡ್ ವಿರುದ್ಧದ ಈ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಲಂಕಾ ತಂಡ ವೈಟ್ ವಾಶ್ ಮಾಡಿದರೆ, ಡಬ್ಲ್ಯುಟಿಸಿ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಎದುರಿಸುವ ಅವಕಾಶವನ್ನು ಪಡೆದುಕೊಳ್ಳಲಿದೆ.

ನ್ಯೂಜಿಲೆಂಡ್ ವಿರುದ್ಧದ ಈ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಲಂಕಾ ತಂಡ ವೈಟ್ ವಾಶ್ ಮಾಡಿದರೆ, ಡಬ್ಲ್ಯುಟಿಸಿ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಎದುರಿಸುವ ಅವಕಾಶವನ್ನು ಪಡೆದುಕೊಳ್ಳಲಿದೆ.

3 / 5
ಆದರೆ ಡಬ್ಲ್ಯುಟಿಸಿ ಫೈನಲ್​ನಲ್ಲಿ ಭಾರತ- ಲಂಕಾ ಮುಖಾಮುಖಿಯಾಗಬೇಕೆಂದರೆ, ಬಾರ್ಡರ್ ಗವಾಸ್ಕರ್ ಟ್ರೋಫಿಯ ಉಳಿದ ಎರಡು ಟೆಸ್ಟ್‌ಗಳನ್ನು ಭಾರತ ಗೆಲ್ಲಬೇಕಿದೆ. ಇತ್ತ ಲಂಕಾ ತಂಡ ಕೂಡ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಬೇಕಿದೆ. ಹೀಗಾದರೆ ಮಾತ್ರ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಟೀಂ ಇಂಡಿಯಾ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ.

ಆದರೆ ಡಬ್ಲ್ಯುಟಿಸಿ ಫೈನಲ್​ನಲ್ಲಿ ಭಾರತ- ಲಂಕಾ ಮುಖಾಮುಖಿಯಾಗಬೇಕೆಂದರೆ, ಬಾರ್ಡರ್ ಗವಾಸ್ಕರ್ ಟ್ರೋಫಿಯ ಉಳಿದ ಎರಡು ಟೆಸ್ಟ್‌ಗಳನ್ನು ಭಾರತ ಗೆಲ್ಲಬೇಕಿದೆ. ಇತ್ತ ಲಂಕಾ ತಂಡ ಕೂಡ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಬೇಕಿದೆ. ಹೀಗಾದರೆ ಮಾತ್ರ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಟೀಂ ಇಂಡಿಯಾ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ.

4 / 5
ಲಂಕಾ ತಂಡ: ದಿಮುತ್ ಕರುಣಾರತ್ನೆ (ನಾಯಕ), ಓಷಾದ ಫೆರ್ನಾಂಡೋ, ಕುಶಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನುಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ, ನಿಶಾನ್ ಮದುಶಂಕ, ರಮೇಶ್ ಮೆಂಡಿಸ್, ಪ್ರಬತ್ ಕುಮಾರ ಜಯಸೂರ್ಯ, ಚಮಿಕಾ ಕರುಣರತ್ನೆ, ಎ. ಫೆರ್ನಾಂಡೋ, ವಿಶ್ವ ಫೆರ್ನಾಂಡೋ, ಮಿಲನ್ ರತ್ನನಾಯಕ್.

ಲಂಕಾ ತಂಡ: ದಿಮುತ್ ಕರುಣಾರತ್ನೆ (ನಾಯಕ), ಓಷಾದ ಫೆರ್ನಾಂಡೋ, ಕುಶಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನುಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ, ನಿಶಾನ್ ಮದುಶಂಕ, ರಮೇಶ್ ಮೆಂಡಿಸ್, ಪ್ರಬತ್ ಕುಮಾರ ಜಯಸೂರ್ಯ, ಚಮಿಕಾ ಕರುಣರತ್ನೆ, ಎ. ಫೆರ್ನಾಂಡೋ, ವಿಶ್ವ ಫೆರ್ನಾಂಡೋ, ಮಿಲನ್ ರತ್ನನಾಯಕ್.

5 / 5
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ