AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs PAK: 1 ವಿಕೆಟ್​ಗಾಗಿ 1 ವರ್ಷ ಕಾಯ್ದ ಅಫ್ರಿದಿ! ಕೊನೆಗೂ ವಿಕೆಟ್​ಗಳ ಶತಕ ಪೂರೈಸಿದ ಪಾಕ್ ವೇಗಿ

SL vs PAK: ಪಂದ್ಯದ ಮೊದಲ ದಿನವೇ ಪಾಕಿಸ್ತಾನದ ಬೆಸ್ಟ್ ಬೌಲರ್ ಶಾಹೀನ್ ಶಾ ಅಫ್ರಿದಿ ಶತಕ ಸಿಡಿಸಿದ್ದಾರೆ. ಅಂದರೆ ಅಫ್ರಿದಿ ಟೆಸ್ಟ್ ಕ್ರಿಕೆಟ್​ನಲ್ಲಿ 100 ವಿಕೆಟ್ ಪೂರೈಸಿದ್ದಾರೆ.

ಪೃಥ್ವಿಶಂಕರ
|

Updated on: Jul 16, 2023 | 2:37 PM

Share
ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಸ್ತುತ ಶ್ರೀಲಂಕಾ ಪ್ರವಾಸದಲ್ಲಿದ್ದು, ಪ್ರಸ್ತುತ ಗಾಲೆಯಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಪಂದ್ಯದ ಮೊದಲ ದಿನವೇ ಪಾಕಿಸ್ತಾನದ ಬೆಸ್ಟ್ ಬೌಲರ್ ಶಾಹೀನ್ ಶಾ ಆಫ್ರಿದಿ ಶತಕ ಸಿಡಿಸಿದ್ದಾರೆ. ಅಂದರೆ ಅಫ್ರಿದಿ ಟೆಸ್ಟ್ ಕ್ರಿಕೆಟ್​ನಲ್ಲಿ 100 ವಿಕೆಟ್ ಪೂರೈಸಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಸ್ತುತ ಶ್ರೀಲಂಕಾ ಪ್ರವಾಸದಲ್ಲಿದ್ದು, ಪ್ರಸ್ತುತ ಗಾಲೆಯಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಪಂದ್ಯದ ಮೊದಲ ದಿನವೇ ಪಾಕಿಸ್ತಾನದ ಬೆಸ್ಟ್ ಬೌಲರ್ ಶಾಹೀನ್ ಶಾ ಆಫ್ರಿದಿ ಶತಕ ಸಿಡಿಸಿದ್ದಾರೆ. ಅಂದರೆ ಅಫ್ರಿದಿ ಟೆಸ್ಟ್ ಕ್ರಿಕೆಟ್​ನಲ್ಲಿ 100 ವಿಕೆಟ್ ಪೂರೈಸಿದ್ದಾರೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಲಂಕಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಿಶಾನ್ ಮಧುಶಂಕ ಅವರನ್ನು 4 ರನ್​ಗಳಿಗೆ ಔಟ್ ಮಾಡುವ ಮೂಲಕ ಆಫ್ರಿದಿ ವಿಕೆಟ್​ಗಳ ಶತಕ ಪೂರೈಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಲಂಕಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಿಶಾನ್ ಮಧುಶಂಕ ಅವರನ್ನು 4 ರನ್​ಗಳಿಗೆ ಔಟ್ ಮಾಡುವ ಮೂಲಕ ಆಫ್ರಿದಿ ವಿಕೆಟ್​ಗಳ ಶತಕ ಪೂರೈಸಿದರು.

2 / 6
ಈ ಪಂದ್ಯಕ್ಕೂ ಮುನ್ನ ಅಫ್ರಿದಿ ತಮ್ಮ ವಿಕೆಟ್​ಗಳ ಶತಕಕ್ಕೆ ಕೇವಲ ಒಂದು ವಿಕೆಟ್ ಅಂತರದಲ್ಲಿದ್ದರು. ಆದರೆ ಈ ವಿಕೆಟ್ ಪಡೆಯಲು ಅವರು ಒಂದು ವರ್ಷ ಕಾಯಬೇಕಾಯಿತು. ಈ ಹಿಂದೆ ಜುಲೈನಲ್ಲಿ ಶ್ರೀಲಂಕಾ ವಿರುದ್ಧ ಇದೇ ಮೈದಾನದಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಆದರೆ ಈ ಪಂದ್ಯದಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿ ಕ್ರಿಕೆಟ್‌ನಿಂದ ಬಹಳ ಕಾಲ ದೂರ ಉಳಿದಿದ್ದರು.

ಈ ಪಂದ್ಯಕ್ಕೂ ಮುನ್ನ ಅಫ್ರಿದಿ ತಮ್ಮ ವಿಕೆಟ್​ಗಳ ಶತಕಕ್ಕೆ ಕೇವಲ ಒಂದು ವಿಕೆಟ್ ಅಂತರದಲ್ಲಿದ್ದರು. ಆದರೆ ಈ ವಿಕೆಟ್ ಪಡೆಯಲು ಅವರು ಒಂದು ವರ್ಷ ಕಾಯಬೇಕಾಯಿತು. ಈ ಹಿಂದೆ ಜುಲೈನಲ್ಲಿ ಶ್ರೀಲಂಕಾ ವಿರುದ್ಧ ಇದೇ ಮೈದಾನದಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಆದರೆ ಈ ಪಂದ್ಯದಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿ ಕ್ರಿಕೆಟ್‌ನಿಂದ ಬಹಳ ಕಾಲ ದೂರ ಉಳಿದಿದ್ದರು.

3 / 6
2022 ರ ಜುಲೈ 16 ರಿಂದ ಆರಂಭವಾಗಿದ್ದ ಆ ಪಂದ್ಯದಲ್ಲಿ 99ನೇ ವಿಕೆಟ್ ಆಗಿ ಮಹಿಷ್ ಟೀಕ್ಷಣ ಅವರನ್ನು ಔಟ್ ಮಾಡಿದ ಅಫ್ರಿದಿ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಏಳು ಓವರ್‌ಗಳನ್ನು ಬೌಲ್ ಮಾಡಿ ಆ ಬಳಿಕ ಇಂಜುರಿಯಿಂಗೆ ತುತ್ತಾದರು. ಹೀಗಾಗಿ ರಾಷ್ಟ್ರೀಯ ತಂಡದಿಂದ ಅಫ್ರಿದಿ ಹೊರಗುಳಿಯಬೇಕಾಯಿತು.

2022 ರ ಜುಲೈ 16 ರಿಂದ ಆರಂಭವಾಗಿದ್ದ ಆ ಪಂದ್ಯದಲ್ಲಿ 99ನೇ ವಿಕೆಟ್ ಆಗಿ ಮಹಿಷ್ ಟೀಕ್ಷಣ ಅವರನ್ನು ಔಟ್ ಮಾಡಿದ ಅಫ್ರಿದಿ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಏಳು ಓವರ್‌ಗಳನ್ನು ಬೌಲ್ ಮಾಡಿ ಆ ಬಳಿಕ ಇಂಜುರಿಯಿಂಗೆ ತುತ್ತಾದರು. ಹೀಗಾಗಿ ರಾಷ್ಟ್ರೀಯ ತಂಡದಿಂದ ಅಫ್ರಿದಿ ಹೊರಗುಳಿಯಬೇಕಾಯಿತು.

4 / 6
ಈ ಗಾಯದಿಂದಾಗಿ ಅಫ್ರಿದಿಗೆ ಕಳೆದ ವರ್ಷ ಏಷ್ಯಾಕಪ್ ಆಡಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಟಿ20 ವಿಶ್ವಕಪ್‌ನಲ್ಲಿ ಪಾಕ್ ಪರ ಕಣಕ್ಕಿಳಿದಿದ್ದ ಅಫ್ರಿದಿ ಮತ್ತೆ ಫೈನಲ್‌ ಪಂದ್ಯದಲ್ಲಿ ಗಾಯಗೊಂಡರು. ಈ ಕಾರಣಕ್ಕಾಗಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ತವರಿನಲ್ಲಿ ಆಡಲು ಸಾಧ್ಯವಾಗಿರಲಿಲ್ಲ.

ಈ ಗಾಯದಿಂದಾಗಿ ಅಫ್ರಿದಿಗೆ ಕಳೆದ ವರ್ಷ ಏಷ್ಯಾಕಪ್ ಆಡಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಟಿ20 ವಿಶ್ವಕಪ್‌ನಲ್ಲಿ ಪಾಕ್ ಪರ ಕಣಕ್ಕಿಳಿದಿದ್ದ ಅಫ್ರಿದಿ ಮತ್ತೆ ಫೈನಲ್‌ ಪಂದ್ಯದಲ್ಲಿ ಗಾಯಗೊಂಡರು. ಈ ಕಾರಣಕ್ಕಾಗಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ತವರಿನಲ್ಲಿ ಆಡಲು ಸಾಧ್ಯವಾಗಿರಲಿಲ್ಲ.

5 / 6
ಆ ಬಳಿಕ ಮೊಣಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆದುಕೊಂಡ ಅಫ್ರಿದಿ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡಿದ್ದರು. ತಮ್ಮ ನಾಯಕತ್ವದಲ್ಲಿ ಲಾಹೋರ್ ಖಲಂದರ್ಸ್‌ ತಂಡವನ್ನು ಫೈನಲ್‌ಗೆ ಕೊಂಡೊಯ್ದಿದಲ್ಲದೆ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಇದರ ನಂತರ ಏಪ್ರಿಲ್-ಮೇನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಏಕದಿನ ಮತ್ತು ಟಿ20 ಸರಣಿಗಳಲ್ಲಿ ರಾಷ್ಟ್ರೀಯ ತಂಡವನ್ನು ಸೇರಿಕೊಂಡರು.

ಆ ಬಳಿಕ ಮೊಣಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆದುಕೊಂಡ ಅಫ್ರಿದಿ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡಿದ್ದರು. ತಮ್ಮ ನಾಯಕತ್ವದಲ್ಲಿ ಲಾಹೋರ್ ಖಲಂದರ್ಸ್‌ ತಂಡವನ್ನು ಫೈನಲ್‌ಗೆ ಕೊಂಡೊಯ್ದಿದಲ್ಲದೆ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಇದರ ನಂತರ ಏಪ್ರಿಲ್-ಮೇನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಏಕದಿನ ಮತ್ತು ಟಿ20 ಸರಣಿಗಳಲ್ಲಿ ರಾಷ್ಟ್ರೀಯ ತಂಡವನ್ನು ಸೇರಿಕೊಂಡರು.

6 / 6
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್