AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣಕ್ಕಿಳಿಯುತ್ತಿದ್ದಂತೆ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

England Women vs India Women: ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 181 ರನ್ ಕಲೆಹಾಕಿದರೆ, ಇಂಗ್ಲೆಂಡ್ 157 ರನ್​ಗಳಿಸಲಷ್ಟೇ ಶಕ್ತರಾದರು. ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು.

ಝಾಹಿರ್ ಯೂಸುಫ್
|

Updated on:Jul 02, 2025 | 7:54 AM

Share
ಬ್ರಿಸ್ಟಲ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ರೋಹಿತ್ ಶರ್ಮಾ ಹಾಗೂ ಹರ್ಮನ್​ಪ್ರೀತ್ ಕೌರ್ ಅವರ ಸಾಧನೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಬ್ರಿಸ್ಟಲ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ರೋಹಿತ್ ಶರ್ಮಾ ಹಾಗೂ ಹರ್ಮನ್​ಪ್ರೀತ್ ಕೌರ್ ಅವರ ಸಾಧನೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
ಹೌದು, ಸ್ಮೃತಿ ಮಂಧಾನ ಭಾರತದ ಪರ 150 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಎರಡನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೂರನೇ ಪ್ಲೇಯರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 

ಹೌದು, ಸ್ಮೃತಿ ಮಂಧಾನ ಭಾರತದ ಪರ 150 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಎರಡನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೂರನೇ ಪ್ಲೇಯರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 

2 / 5
2013 ರಿಂದ ಟಿ20 ಅಂತಾರಾಷ್ಟ್ರೀಯ ಪಂಂದ್ಯಗಳನ್ನಾಡುತ್ತಿರುವ ಸ್ಮೃತಿ ಮಂಧಾನ ಇದೀಗ 150 ಮ್ಯಾಚ್​ಗಳ ಮೈಲಿಗಲ್ಲು ಮುಟ್ಟಿದ್ದಾರೆ. ಈ ವೇಳೆ ಒಟ್ಟು 144 ಇನಿಂಗ್ಸ್ ಆಡಿರುವ ಅವರು 3126 ಎಸೆತಗಳನ್ನು ಎದುರಿಸಿ ಒಟ್ಟು 3886 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿಶ್ವದ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

2013 ರಿಂದ ಟಿ20 ಅಂತಾರಾಷ್ಟ್ರೀಯ ಪಂಂದ್ಯಗಳನ್ನಾಡುತ್ತಿರುವ ಸ್ಮೃತಿ ಮಂಧಾನ ಇದೀಗ 150 ಮ್ಯಾಚ್​ಗಳ ಮೈಲಿಗಲ್ಲು ಮುಟ್ಟಿದ್ದಾರೆ. ಈ ವೇಳೆ ಒಟ್ಟು 144 ಇನಿಂಗ್ಸ್ ಆಡಿರುವ ಅವರು 3126 ಎಸೆತಗಳನ್ನು ಎದುರಿಸಿ ಒಟ್ಟು 3886 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿಶ್ವದ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

3 / 5
ಇನ್ನು ಟೀಮ್ ಇಂಡಿಯಾ ಪರ 150 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಮೊದಲ ಆಟಗಾರ್ತಿ ಹರ್ಮನ್​ಪ್ರೀತ್ ಕೌರ್. 2009 ರಿಂದ ಭಾರತದ ಪರ ಕಣಕ್ಕಿಳಿಯುತ್ತಿರುವ ಹರ್ಮನ್​ಪ್ರೀತ್ ಈವರೆಗೆ 179 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 159 ಇನಿಂಗ್ಸ್ ಆಡಿರುವ ಅವರು 3305 ಎಸೆತಗಳಲ್ಲಿ 3590 ರನ್ ಕಲೆಹಾಕಿದ್ದಾರೆ. 

ಇನ್ನು ಟೀಮ್ ಇಂಡಿಯಾ ಪರ 150 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಮೊದಲ ಆಟಗಾರ್ತಿ ಹರ್ಮನ್​ಪ್ರೀತ್ ಕೌರ್. 2009 ರಿಂದ ಭಾರತದ ಪರ ಕಣಕ್ಕಿಳಿಯುತ್ತಿರುವ ಹರ್ಮನ್​ಪ್ರೀತ್ ಈವರೆಗೆ 179 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 159 ಇನಿಂಗ್ಸ್ ಆಡಿರುವ ಅವರು 3305 ಎಸೆತಗಳಲ್ಲಿ 3590 ರನ್ ಕಲೆಹಾಕಿದ್ದಾರೆ. 

4 / 5
ಹಾಗೆಯೇ ಭಾರತ ಪುರುಷರ ತಂಡದ ಪರ ಅತ್ಯಧಿಕ ಟಿ20 ಪಂದ್ಯಗಳನ್ನಾಡಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ ಹಿಟ್​ಮ್ಯಾನ್ 159 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 151 ಇನಿಂಗ್ಸ್ ಆಡಿರುವ ಅವರು 3003 ಎಸೆತಗಳಲ್ಲಿ 4231 ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಹಾಗೆಯೇ ಭಾರತ ಪುರುಷರ ತಂಡದ ಪರ ಅತ್ಯಧಿಕ ಟಿ20 ಪಂದ್ಯಗಳನ್ನಾಡಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ ಹಿಟ್​ಮ್ಯಾನ್ 159 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 151 ಇನಿಂಗ್ಸ್ ಆಡಿರುವ ಅವರು 3003 ಎಸೆತಗಳಲ್ಲಿ 4231 ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5

Published On - 7:53 am, Wed, 2 July 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ