AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ದೇಶಕ್ಕಾಗಿ ಲಕ್ಷ ಲಕ್ಷ ಆಫರ್ ತಿರಸ್ಕರಿಸಿದ ಸ್ಮೃತಿ ಮಂಧನಾ..!

Smriti Mandhana: ಸ್ಮೃತಿ ಮಂಧನಾ ಫೆಬ್ರವರಿಯಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಕಳೆದ ತಿಂಗಳ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಆ ಬಳಿಕ ದಿ ಹಂಡ್ರೆಡ್‌ ಲೀಗ್​ನಲ್ಲಿ ಕಾಣಿಸಕೊಂಡಿದ್ದರು.

TV9 Web
| Edited By: |

Updated on:Sep 13, 2022 | 2:12 PM

Share
ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಸ್ಮೃತಿ ಮಂಧನಾ ಲಕ್ಷ ಮೊತ್ತದ ಆಫರ್ ತಿರಸ್ಕರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದು ಕೂಡ ಬಿಗ್ ಬ್ಯಾಷ್ ಲೀಗ್​ನ ಲಕ್ಷಗಳ ಆಫರ್ ಎಂಬುದು ವಿಶೇಷ.

ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಸ್ಮೃತಿ ಮಂಧನಾ ಲಕ್ಷ ಮೊತ್ತದ ಆಫರ್ ತಿರಸ್ಕರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದು ಕೂಡ ಬಿಗ್ ಬ್ಯಾಷ್ ಲೀಗ್​ನ ಲಕ್ಷಗಳ ಆಫರ್ ಎಂಬುದು ವಿಶೇಷ.

1 / 5
ಸ್ಮೃತಿ ಮಂಧನಾ ಫೆಬ್ರವರಿಯಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ.  ಕಳೆದ ತಿಂಗಳ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಆ ಬಳಿಕ ದಿ ಹಂಡ್ರೆಡ್‌ ಲೀಗ್​ನಲ್ಲಿ ಕಾಣಿಸಕೊಂಡಿದ್ದರು. ಇದೀಗ ಆತಿಥೇಯ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಯ ಭಾಗವಾಗಿದ್ದಾರೆ.

ಸ್ಮೃತಿ ಮಂಧನಾ ಫೆಬ್ರವರಿಯಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಕಳೆದ ತಿಂಗಳ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಆ ಬಳಿಕ ದಿ ಹಂಡ್ರೆಡ್‌ ಲೀಗ್​ನಲ್ಲಿ ಕಾಣಿಸಕೊಂಡಿದ್ದರು. ಇದೀಗ ಆತಿಥೇಯ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಯ ಭಾಗವಾಗಿದ್ದಾರೆ.

2 / 5
ಆದರೆ ಇದರ ನಡುವೆ ಬಿಗ್ ಬ್ಯಾಷ್​ ಲೀಗ್​ನಿಂದ ಮಂಧನಾಗೆ ಬಿಗ್ ಆಫರ್ ಬಂದಿದೆ. ಆದರೆ ಮುಂಬರುವ ಸರಣಿಗಳಿಗಾಗಿ ಭಾರತದ ಪರ ಸ್ಮೃತಿ ಮಂಧನಾ ಈ ಆಫರ್​ಗಳನ್ನು ತಿರಸ್ಕರಿಸಿದ್ದಾರೆ. ಇಂಗ್ಲೆಂಡ್ ಸರಣಿ ಬಳಿಕ ಫಿಟ್​ನೆಸ್​ನತ್ತ ಗಮನಹರಿಸಿ ಟೀಮ್ ಇಂಡಿಯಾ ಪರ ಭರ್ಜರಿ ಪ್ರದರ್ಶನ ಮಂಧನಾ ಬಿಗ್ ಬ್ಯಾಷ್​ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

ಆದರೆ ಇದರ ನಡುವೆ ಬಿಗ್ ಬ್ಯಾಷ್​ ಲೀಗ್​ನಿಂದ ಮಂಧನಾಗೆ ಬಿಗ್ ಆಫರ್ ಬಂದಿದೆ. ಆದರೆ ಮುಂಬರುವ ಸರಣಿಗಳಿಗಾಗಿ ಭಾರತದ ಪರ ಸ್ಮೃತಿ ಮಂಧನಾ ಈ ಆಫರ್​ಗಳನ್ನು ತಿರಸ್ಕರಿಸಿದ್ದಾರೆ. ಇಂಗ್ಲೆಂಡ್ ಸರಣಿ ಬಳಿಕ ಫಿಟ್​ನೆಸ್​ನತ್ತ ಗಮನಹರಿಸಿ ಟೀಮ್ ಇಂಡಿಯಾ ಪರ ಭರ್ಜರಿ ಪ್ರದರ್ಶನ ಮಂಧನಾ ಬಿಗ್ ಬ್ಯಾಷ್​ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

3 / 5
ಭಾರತಕ್ಕಾಗಿ ಆಡುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ. ಹೀಗಾಗಿ ಮಹಿಳಾ ಬಿಗ್ ಬ್ಯಾಷ್ ಲೀಗ್‌ನಿಂದ ಹೊರಬರಲು ನಿರ್ಧರಿಸಿದ್ದೇನೆ ಎಂದು ಸ್ಮೃತಿ ಮಂಧನಾ ಹೇಳಿದ್ದಾರೆ.

ಭಾರತಕ್ಕಾಗಿ ಆಡುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ. ಹೀಗಾಗಿ ಮಹಿಳಾ ಬಿಗ್ ಬ್ಯಾಷ್ ಲೀಗ್‌ನಿಂದ ಹೊರಬರಲು ನಿರ್ಧರಿಸಿದ್ದೇನೆ ಎಂದು ಸ್ಮೃತಿ ಮಂಧನಾ ಹೇಳಿದ್ದಾರೆ.

4 / 5
ನಾನು ಸಂಪೂರ್ಣ ಫಿಟ್‌ನೆಸ್‌ನೊಂದಿಗೆ ದೇಶಕ್ಕಾಗಿ ಆಡಲು ಬಯಸುತ್ತೇನೆ. ದೇಶಕ್ಕಾಗಿ 100 ಪ್ರತಿಶತವನ್ನು ನೀಡಲು ಇಚ್ಛಿಸುತ್ತೇನೆ. ಹಾಗಾಗಿ ಬಿಗ್ ಬ್ಯಾಷ್​ ಲೀಗ್​ನಲ್ಲಿ ಕಾಣಿಸಿಕೊಳ್ಳದೇ, ಅವಧಿಯಲ್ಲಿ ಫಿಟ್​ನೆಸ್​ನತ್ತ ಗಮನಹರಿಸುತ್ತೇನೆ. ಈ ಮೂಲಕ ದೇಶದ ಗೆಲುವಿಗಾಗಿ 100 ಪ್ರತಿಶತವನ್ನು ನೀಡಲು ಬಯಸುತ್ತೇನೆ ಎಂದು ಸ್ಮೃತಿ ಮಂಧಾನ ತಿಳಿಸಿದ್ದಾರೆ.

ನಾನು ಸಂಪೂರ್ಣ ಫಿಟ್‌ನೆಸ್‌ನೊಂದಿಗೆ ದೇಶಕ್ಕಾಗಿ ಆಡಲು ಬಯಸುತ್ತೇನೆ. ದೇಶಕ್ಕಾಗಿ 100 ಪ್ರತಿಶತವನ್ನು ನೀಡಲು ಇಚ್ಛಿಸುತ್ತೇನೆ. ಹಾಗಾಗಿ ಬಿಗ್ ಬ್ಯಾಷ್​ ಲೀಗ್​ನಲ್ಲಿ ಕಾಣಿಸಿಕೊಳ್ಳದೇ, ಅವಧಿಯಲ್ಲಿ ಫಿಟ್​ನೆಸ್​ನತ್ತ ಗಮನಹರಿಸುತ್ತೇನೆ. ಈ ಮೂಲಕ ದೇಶದ ಗೆಲುವಿಗಾಗಿ 100 ಪ್ರತಿಶತವನ್ನು ನೀಡಲು ಬಯಸುತ್ತೇನೆ ಎಂದು ಸ್ಮೃತಿ ಮಂಧಾನ ತಿಳಿಸಿದ್ದಾರೆ.

5 / 5

Published On - 2:10 pm, Tue, 13 September 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ