Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ದೇಶಕ್ಕಾಗಿ ಲಕ್ಷ ಲಕ್ಷ ಆಫರ್ ತಿರಸ್ಕರಿಸಿದ ಸ್ಮೃತಿ ಮಂಧನಾ..!

Smriti Mandhana: ಸ್ಮೃತಿ ಮಂಧನಾ ಫೆಬ್ರವರಿಯಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಕಳೆದ ತಿಂಗಳ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಆ ಬಳಿಕ ದಿ ಹಂಡ್ರೆಡ್‌ ಲೀಗ್​ನಲ್ಲಿ ಕಾಣಿಸಕೊಂಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on:Sep 13, 2022 | 2:12 PM

ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಸ್ಮೃತಿ ಮಂಧನಾ ಲಕ್ಷ ಮೊತ್ತದ ಆಫರ್ ತಿರಸ್ಕರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದು ಕೂಡ ಬಿಗ್ ಬ್ಯಾಷ್ ಲೀಗ್​ನ ಲಕ್ಷಗಳ ಆಫರ್ ಎಂಬುದು ವಿಶೇಷ.

ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಸ್ಮೃತಿ ಮಂಧನಾ ಲಕ್ಷ ಮೊತ್ತದ ಆಫರ್ ತಿರಸ್ಕರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದು ಕೂಡ ಬಿಗ್ ಬ್ಯಾಷ್ ಲೀಗ್​ನ ಲಕ್ಷಗಳ ಆಫರ್ ಎಂಬುದು ವಿಶೇಷ.

1 / 5
ಸ್ಮೃತಿ ಮಂಧನಾ ಫೆಬ್ರವರಿಯಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ.  ಕಳೆದ ತಿಂಗಳ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಆ ಬಳಿಕ ದಿ ಹಂಡ್ರೆಡ್‌ ಲೀಗ್​ನಲ್ಲಿ ಕಾಣಿಸಕೊಂಡಿದ್ದರು. ಇದೀಗ ಆತಿಥೇಯ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಯ ಭಾಗವಾಗಿದ್ದಾರೆ.

ಸ್ಮೃತಿ ಮಂಧನಾ ಫೆಬ್ರವರಿಯಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಕಳೆದ ತಿಂಗಳ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಆ ಬಳಿಕ ದಿ ಹಂಡ್ರೆಡ್‌ ಲೀಗ್​ನಲ್ಲಿ ಕಾಣಿಸಕೊಂಡಿದ್ದರು. ಇದೀಗ ಆತಿಥೇಯ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಯ ಭಾಗವಾಗಿದ್ದಾರೆ.

2 / 5
ಆದರೆ ಇದರ ನಡುವೆ ಬಿಗ್ ಬ್ಯಾಷ್​ ಲೀಗ್​ನಿಂದ ಮಂಧನಾಗೆ ಬಿಗ್ ಆಫರ್ ಬಂದಿದೆ. ಆದರೆ ಮುಂಬರುವ ಸರಣಿಗಳಿಗಾಗಿ ಭಾರತದ ಪರ ಸ್ಮೃತಿ ಮಂಧನಾ ಈ ಆಫರ್​ಗಳನ್ನು ತಿರಸ್ಕರಿಸಿದ್ದಾರೆ. ಇಂಗ್ಲೆಂಡ್ ಸರಣಿ ಬಳಿಕ ಫಿಟ್​ನೆಸ್​ನತ್ತ ಗಮನಹರಿಸಿ ಟೀಮ್ ಇಂಡಿಯಾ ಪರ ಭರ್ಜರಿ ಪ್ರದರ್ಶನ ಮಂಧನಾ ಬಿಗ್ ಬ್ಯಾಷ್​ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

ಆದರೆ ಇದರ ನಡುವೆ ಬಿಗ್ ಬ್ಯಾಷ್​ ಲೀಗ್​ನಿಂದ ಮಂಧನಾಗೆ ಬಿಗ್ ಆಫರ್ ಬಂದಿದೆ. ಆದರೆ ಮುಂಬರುವ ಸರಣಿಗಳಿಗಾಗಿ ಭಾರತದ ಪರ ಸ್ಮೃತಿ ಮಂಧನಾ ಈ ಆಫರ್​ಗಳನ್ನು ತಿರಸ್ಕರಿಸಿದ್ದಾರೆ. ಇಂಗ್ಲೆಂಡ್ ಸರಣಿ ಬಳಿಕ ಫಿಟ್​ನೆಸ್​ನತ್ತ ಗಮನಹರಿಸಿ ಟೀಮ್ ಇಂಡಿಯಾ ಪರ ಭರ್ಜರಿ ಪ್ರದರ್ಶನ ಮಂಧನಾ ಬಿಗ್ ಬ್ಯಾಷ್​ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

3 / 5
ಭಾರತಕ್ಕಾಗಿ ಆಡುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ. ಹೀಗಾಗಿ ಮಹಿಳಾ ಬಿಗ್ ಬ್ಯಾಷ್ ಲೀಗ್‌ನಿಂದ ಹೊರಬರಲು ನಿರ್ಧರಿಸಿದ್ದೇನೆ ಎಂದು ಸ್ಮೃತಿ ಮಂಧನಾ ಹೇಳಿದ್ದಾರೆ.

ಭಾರತಕ್ಕಾಗಿ ಆಡುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ. ಹೀಗಾಗಿ ಮಹಿಳಾ ಬಿಗ್ ಬ್ಯಾಷ್ ಲೀಗ್‌ನಿಂದ ಹೊರಬರಲು ನಿರ್ಧರಿಸಿದ್ದೇನೆ ಎಂದು ಸ್ಮೃತಿ ಮಂಧನಾ ಹೇಳಿದ್ದಾರೆ.

4 / 5
ನಾನು ಸಂಪೂರ್ಣ ಫಿಟ್‌ನೆಸ್‌ನೊಂದಿಗೆ ದೇಶಕ್ಕಾಗಿ ಆಡಲು ಬಯಸುತ್ತೇನೆ. ದೇಶಕ್ಕಾಗಿ 100 ಪ್ರತಿಶತವನ್ನು ನೀಡಲು ಇಚ್ಛಿಸುತ್ತೇನೆ. ಹಾಗಾಗಿ ಬಿಗ್ ಬ್ಯಾಷ್​ ಲೀಗ್​ನಲ್ಲಿ ಕಾಣಿಸಿಕೊಳ್ಳದೇ, ಅವಧಿಯಲ್ಲಿ ಫಿಟ್​ನೆಸ್​ನತ್ತ ಗಮನಹರಿಸುತ್ತೇನೆ. ಈ ಮೂಲಕ ದೇಶದ ಗೆಲುವಿಗಾಗಿ 100 ಪ್ರತಿಶತವನ್ನು ನೀಡಲು ಬಯಸುತ್ತೇನೆ ಎಂದು ಸ್ಮೃತಿ ಮಂಧಾನ ತಿಳಿಸಿದ್ದಾರೆ.

ನಾನು ಸಂಪೂರ್ಣ ಫಿಟ್‌ನೆಸ್‌ನೊಂದಿಗೆ ದೇಶಕ್ಕಾಗಿ ಆಡಲು ಬಯಸುತ್ತೇನೆ. ದೇಶಕ್ಕಾಗಿ 100 ಪ್ರತಿಶತವನ್ನು ನೀಡಲು ಇಚ್ಛಿಸುತ್ತೇನೆ. ಹಾಗಾಗಿ ಬಿಗ್ ಬ್ಯಾಷ್​ ಲೀಗ್​ನಲ್ಲಿ ಕಾಣಿಸಿಕೊಳ್ಳದೇ, ಅವಧಿಯಲ್ಲಿ ಫಿಟ್​ನೆಸ್​ನತ್ತ ಗಮನಹರಿಸುತ್ತೇನೆ. ಈ ಮೂಲಕ ದೇಶದ ಗೆಲುವಿಗಾಗಿ 100 ಪ್ರತಿಶತವನ್ನು ನೀಡಲು ಬಯಸುತ್ತೇನೆ ಎಂದು ಸ್ಮೃತಿ ಮಂಧಾನ ತಿಳಿಸಿದ್ದಾರೆ.

5 / 5

Published On - 2:10 pm, Tue, 13 September 22

Follow us
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ