AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ದೇಶಕ್ಕಾಗಿ ಲಕ್ಷ ಲಕ್ಷ ಆಫರ್ ತಿರಸ್ಕರಿಸಿದ ಸ್ಮೃತಿ ಮಂಧನಾ..!

Smriti Mandhana: ಸ್ಮೃತಿ ಮಂಧನಾ ಫೆಬ್ರವರಿಯಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಕಳೆದ ತಿಂಗಳ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಆ ಬಳಿಕ ದಿ ಹಂಡ್ರೆಡ್‌ ಲೀಗ್​ನಲ್ಲಿ ಕಾಣಿಸಕೊಂಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on:Sep 13, 2022 | 2:12 PM

ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಸ್ಮೃತಿ ಮಂಧನಾ ಲಕ್ಷ ಮೊತ್ತದ ಆಫರ್ ತಿರಸ್ಕರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದು ಕೂಡ ಬಿಗ್ ಬ್ಯಾಷ್ ಲೀಗ್​ನ ಲಕ್ಷಗಳ ಆಫರ್ ಎಂಬುದು ವಿಶೇಷ.

ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಸ್ಮೃತಿ ಮಂಧನಾ ಲಕ್ಷ ಮೊತ್ತದ ಆಫರ್ ತಿರಸ್ಕರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದು ಕೂಡ ಬಿಗ್ ಬ್ಯಾಷ್ ಲೀಗ್​ನ ಲಕ್ಷಗಳ ಆಫರ್ ಎಂಬುದು ವಿಶೇಷ.

1 / 5
ಸ್ಮೃತಿ ಮಂಧನಾ ಫೆಬ್ರವರಿಯಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ.  ಕಳೆದ ತಿಂಗಳ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಆ ಬಳಿಕ ದಿ ಹಂಡ್ರೆಡ್‌ ಲೀಗ್​ನಲ್ಲಿ ಕಾಣಿಸಕೊಂಡಿದ್ದರು. ಇದೀಗ ಆತಿಥೇಯ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಯ ಭಾಗವಾಗಿದ್ದಾರೆ.

ಸ್ಮೃತಿ ಮಂಧನಾ ಫೆಬ್ರವರಿಯಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಕಳೆದ ತಿಂಗಳ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಆ ಬಳಿಕ ದಿ ಹಂಡ್ರೆಡ್‌ ಲೀಗ್​ನಲ್ಲಿ ಕಾಣಿಸಕೊಂಡಿದ್ದರು. ಇದೀಗ ಆತಿಥೇಯ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಯ ಭಾಗವಾಗಿದ್ದಾರೆ.

2 / 5
ಆದರೆ ಇದರ ನಡುವೆ ಬಿಗ್ ಬ್ಯಾಷ್​ ಲೀಗ್​ನಿಂದ ಮಂಧನಾಗೆ ಬಿಗ್ ಆಫರ್ ಬಂದಿದೆ. ಆದರೆ ಮುಂಬರುವ ಸರಣಿಗಳಿಗಾಗಿ ಭಾರತದ ಪರ ಸ್ಮೃತಿ ಮಂಧನಾ ಈ ಆಫರ್​ಗಳನ್ನು ತಿರಸ್ಕರಿಸಿದ್ದಾರೆ. ಇಂಗ್ಲೆಂಡ್ ಸರಣಿ ಬಳಿಕ ಫಿಟ್​ನೆಸ್​ನತ್ತ ಗಮನಹರಿಸಿ ಟೀಮ್ ಇಂಡಿಯಾ ಪರ ಭರ್ಜರಿ ಪ್ರದರ್ಶನ ಮಂಧನಾ ಬಿಗ್ ಬ್ಯಾಷ್​ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

ಆದರೆ ಇದರ ನಡುವೆ ಬಿಗ್ ಬ್ಯಾಷ್​ ಲೀಗ್​ನಿಂದ ಮಂಧನಾಗೆ ಬಿಗ್ ಆಫರ್ ಬಂದಿದೆ. ಆದರೆ ಮುಂಬರುವ ಸರಣಿಗಳಿಗಾಗಿ ಭಾರತದ ಪರ ಸ್ಮೃತಿ ಮಂಧನಾ ಈ ಆಫರ್​ಗಳನ್ನು ತಿರಸ್ಕರಿಸಿದ್ದಾರೆ. ಇಂಗ್ಲೆಂಡ್ ಸರಣಿ ಬಳಿಕ ಫಿಟ್​ನೆಸ್​ನತ್ತ ಗಮನಹರಿಸಿ ಟೀಮ್ ಇಂಡಿಯಾ ಪರ ಭರ್ಜರಿ ಪ್ರದರ್ಶನ ಮಂಧನಾ ಬಿಗ್ ಬ್ಯಾಷ್​ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

3 / 5
ಭಾರತಕ್ಕಾಗಿ ಆಡುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ. ಹೀಗಾಗಿ ಮಹಿಳಾ ಬಿಗ್ ಬ್ಯಾಷ್ ಲೀಗ್‌ನಿಂದ ಹೊರಬರಲು ನಿರ್ಧರಿಸಿದ್ದೇನೆ ಎಂದು ಸ್ಮೃತಿ ಮಂಧನಾ ಹೇಳಿದ್ದಾರೆ.

ಭಾರತಕ್ಕಾಗಿ ಆಡುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ. ಹೀಗಾಗಿ ಮಹಿಳಾ ಬಿಗ್ ಬ್ಯಾಷ್ ಲೀಗ್‌ನಿಂದ ಹೊರಬರಲು ನಿರ್ಧರಿಸಿದ್ದೇನೆ ಎಂದು ಸ್ಮೃತಿ ಮಂಧನಾ ಹೇಳಿದ್ದಾರೆ.

4 / 5
ನಾನು ಸಂಪೂರ್ಣ ಫಿಟ್‌ನೆಸ್‌ನೊಂದಿಗೆ ದೇಶಕ್ಕಾಗಿ ಆಡಲು ಬಯಸುತ್ತೇನೆ. ದೇಶಕ್ಕಾಗಿ 100 ಪ್ರತಿಶತವನ್ನು ನೀಡಲು ಇಚ್ಛಿಸುತ್ತೇನೆ. ಹಾಗಾಗಿ ಬಿಗ್ ಬ್ಯಾಷ್​ ಲೀಗ್​ನಲ್ಲಿ ಕಾಣಿಸಿಕೊಳ್ಳದೇ, ಅವಧಿಯಲ್ಲಿ ಫಿಟ್​ನೆಸ್​ನತ್ತ ಗಮನಹರಿಸುತ್ತೇನೆ. ಈ ಮೂಲಕ ದೇಶದ ಗೆಲುವಿಗಾಗಿ 100 ಪ್ರತಿಶತವನ್ನು ನೀಡಲು ಬಯಸುತ್ತೇನೆ ಎಂದು ಸ್ಮೃತಿ ಮಂಧಾನ ತಿಳಿಸಿದ್ದಾರೆ.

ನಾನು ಸಂಪೂರ್ಣ ಫಿಟ್‌ನೆಸ್‌ನೊಂದಿಗೆ ದೇಶಕ್ಕಾಗಿ ಆಡಲು ಬಯಸುತ್ತೇನೆ. ದೇಶಕ್ಕಾಗಿ 100 ಪ್ರತಿಶತವನ್ನು ನೀಡಲು ಇಚ್ಛಿಸುತ್ತೇನೆ. ಹಾಗಾಗಿ ಬಿಗ್ ಬ್ಯಾಷ್​ ಲೀಗ್​ನಲ್ಲಿ ಕಾಣಿಸಿಕೊಳ್ಳದೇ, ಅವಧಿಯಲ್ಲಿ ಫಿಟ್​ನೆಸ್​ನತ್ತ ಗಮನಹರಿಸುತ್ತೇನೆ. ಈ ಮೂಲಕ ದೇಶದ ಗೆಲುವಿಗಾಗಿ 100 ಪ್ರತಿಶತವನ್ನು ನೀಡಲು ಬಯಸುತ್ತೇನೆ ಎಂದು ಸ್ಮೃತಿ ಮಂಧಾನ ತಿಳಿಸಿದ್ದಾರೆ.

5 / 5

Published On - 2:10 pm, Tue, 13 September 22

Follow us
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ