Ee Sala Cup Namdu: ಟ್ರೋಫಿ ಗೆದ್ದ ಬಳಿಕ ಪೋಸ್ಟ್ ಮ್ಯಾಚ್ನಲ್ಲಿ ಸ್ಮೃತಿ ಮಂಧಾನ ಏನು ಹೇಳಿದ್ರು ಗೊತ್ತೇ?
Smriti Mandhana post-match presentation ceremony WPL 2024 Final: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 8 ವಿಕೆಟ್ಗಳ ಅಮೋಘ ಗೆಲುವು ಕಂಡು ಆರ್ಸಿಬಿ ಕೋಟ್ಯಾಂತರ ಅಭಿಮಾನಿಗಳ ಆಸೆಯನ್ನು ಪೂರೈಸಿತು. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ಆರ್ಸಿಬಿ ನಾಯಕಿ ಸ್ಮೃತಿ ಮಂಧಾನ ಏನು ಹೇಳಿದ್ದಾರೆ ನೋಡಿ.

1 / 6

2 / 6

3 / 6

4 / 6

5 / 6

6 / 6
Follow Us




