AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCBW vs UPW: ಹ್ಯಾಟ್ರಿಕ್ ಸೋಲಿನ ಬಳಿಕ ಗೆಲುವಿನ ಖಾತೆ ತೆರೆಯುತ್ತಾ ಆರ್​ಸಿಬಿ?: ಮಂಧಾನಗೆ ಇಂದು ಗೆಲ್ಲಲೇ ಬೇಕಾದ ಪಂದ್ಯ

WPL 2023, RCB Women vs UP Warriorz: ಸೋಲುಗಳ ನಡುವೆ ನಾಲ್ಕನೇ ಕದನಕ್ಕೆ ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ತನ್ನ ನಾಲ್ಕನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇಂದು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ. ಈ ಪಂದ್ಯ ಬೆಂಗಳೂರು ತಂಡಕ್ಕೆ ಮುಖ್ಯವಾಗಿದ್ದು ಗೆಲ್ಲಬೇಕಿದೆ.

Vinay Bhat
|

Updated on: Mar 10, 2023 | 9:37 AM

Share
ಮಹಿಳಾ ಪ್ರೀಮಿಯರ್ ಲೀಗ್​ನ ಚೊಚ್ಚಲ ಆವೃತ್ತಿಯಲ್ಲೇ ಅತ್ಯಂತ ಕೆಟ್ಟ ಆರಂಭ ಪಡೆದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಹ್ಯಾಟ್ರಿಕ್ ಸೋಲು ಕಂಡು ಪಾಯಿಂಟ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ.

ಮಹಿಳಾ ಪ್ರೀಮಿಯರ್ ಲೀಗ್​ನ ಚೊಚ್ಚಲ ಆವೃತ್ತಿಯಲ್ಲೇ ಅತ್ಯಂತ ಕೆಟ್ಟ ಆರಂಭ ಪಡೆದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಹ್ಯಾಟ್ರಿಕ್ ಸೋಲು ಕಂಡು ಪಾಯಿಂಟ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ.

1 / 8
ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 60 ರನ್​ಗಳ ಸೋಲು ಕಂಡರೆ, ದ್ವಿತೀಯ ಪಂದ್ಯದಲ್ಲಿ ಮುಂಬೈ ವಿರುದ್ಧ 9 ವಿಕೆಟ್​ಗಳಿಂದ ಮತ್ತು ತೃತೀಯ ಪಂದ್ಯದಲ್ಲಿ ಗುಜರಾತ್ ವಿರುದ್ಧ 11 ರನ್​ಗಳಿಂದ ಸೋಲುಂಡಿತು.

ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 60 ರನ್​ಗಳ ಸೋಲು ಕಂಡರೆ, ದ್ವಿತೀಯ ಪಂದ್ಯದಲ್ಲಿ ಮುಂಬೈ ವಿರುದ್ಧ 9 ವಿಕೆಟ್​ಗಳಿಂದ ಮತ್ತು ತೃತೀಯ ಪಂದ್ಯದಲ್ಲಿ ಗುಜರಾತ್ ವಿರುದ್ಧ 11 ರನ್​ಗಳಿಂದ ಸೋಲುಂಡಿತು.

2 / 8
ಇದೀಗ ಸೋಲುಗಳ ನಡುವೆ ನಾಲ್ಕನೇ ಕದನಕ್ಕೆ ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ತನ್ನ ನಾಲ್ಕನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇಂದು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ. ಈ ಪಂದ್ಯ ಬೆಂಗಳೂರು ತಂಡಕ್ಕೆ ಮುಖ್ಯವಾಗಿದ್ದು ಗೆಲ್ಲಬೇಕಿದೆ.

ಇದೀಗ ಸೋಲುಗಳ ನಡುವೆ ನಾಲ್ಕನೇ ಕದನಕ್ಕೆ ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ತನ್ನ ನಾಲ್ಕನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇಂದು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ. ಈ ಪಂದ್ಯ ಬೆಂಗಳೂರು ತಂಡಕ್ಕೆ ಮುಖ್ಯವಾಗಿದ್ದು ಗೆಲ್ಲಬೇಕಿದೆ.

3 / 8
ಆರ್​ಸಿಬಿ ಬ್ಯಾಟಿಂಗ್​ನಲ್ಲಿ ಅಲ್ಪ ಮಟ್ಟಿಗೆ ಯಶಸ್ಸು ಸಾಧಿಸುತ್ತಿದ್ದರೂ ಬೌಲಿಂಗ್​ನಲ್ಲಿ ಮಾತ್ರ ಸಂಪೂರ್ಣ ವೈಫಲ್ಯ ಅನುಭವಿಸಿದೆ. ಯಾವೊಬ್ಬ ಬೌಲರ್ ಮಾರಕವಾಗಿ ಗೋಚರಿಸುತ್ತಿಲ್ಲ. ಎದುರಾಳಿಯ ವಿಕೆಟ್ ಕೀಳಲು ಪರದಾಡುತ್ತಿದ್ದಾರೆ.

ಆರ್​ಸಿಬಿ ಬ್ಯಾಟಿಂಗ್​ನಲ್ಲಿ ಅಲ್ಪ ಮಟ್ಟಿಗೆ ಯಶಸ್ಸು ಸಾಧಿಸುತ್ತಿದ್ದರೂ ಬೌಲಿಂಗ್​ನಲ್ಲಿ ಮಾತ್ರ ಸಂಪೂರ್ಣ ವೈಫಲ್ಯ ಅನುಭವಿಸಿದೆ. ಯಾವೊಬ್ಬ ಬೌಲರ್ ಮಾರಕವಾಗಿ ಗೋಚರಿಸುತ್ತಿಲ್ಲ. ಎದುರಾಳಿಯ ವಿಕೆಟ್ ಕೀಳಲು ಪರದಾಡುತ್ತಿದ್ದಾರೆ.

4 / 8
ಇದೀಗ ಯುಪಿ ವಿರುದ್ಧದ ಪಂದ್ಯದಲ್ಲಿ ಹೊಸ ಗೇಮ್ ಪ್ಲಾನ್​ನಿಂದಿಗೆ ಆರ್​ಸಿಬಿ ಕಣಕ್ಕಿಳಿಯಬೇಕಿದೆ. ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಕೂಡ ಅನಿವಾರ್ಯವಾಗಿದೆ. ರೇಣುಕಾ ಸಿಂಗ್, ಮೆಘನ್ ಸ್ಕಟ್, ಪ್ರೀತಿ ಬೋಸೆ ಅಪಾಯಕಾರಿ ಆಗಿ ಗೋಚರಿಸಬೇಕಿದೆ.

ಇದೀಗ ಯುಪಿ ವಿರುದ್ಧದ ಪಂದ್ಯದಲ್ಲಿ ಹೊಸ ಗೇಮ್ ಪ್ಲಾನ್​ನಿಂದಿಗೆ ಆರ್​ಸಿಬಿ ಕಣಕ್ಕಿಳಿಯಬೇಕಿದೆ. ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಕೂಡ ಅನಿವಾರ್ಯವಾಗಿದೆ. ರೇಣುಕಾ ಸಿಂಗ್, ಮೆಘನ್ ಸ್ಕಟ್, ಪ್ರೀತಿ ಬೋಸೆ ಅಪಾಯಕಾರಿ ಆಗಿ ಗೋಚರಿಸಬೇಕಿದೆ.

5 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯ ಮುಂಬೈ ಬ್ರಬೋರ್ನ್ ಸ್ಟೇಡಿಯಂನಲ್ಲಿ ಸಂಜೆ 7.30 ಕ್ಕೆ ಶುರುವಾಗಲಿದ್ದು, ಟಾಸ್ 7.00 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯ ಮುಂಬೈ ಬ್ರಬೋರ್ನ್ ಸ್ಟೇಡಿಯಂನಲ್ಲಿ ಸಂಜೆ 7.30 ಕ್ಕೆ ಶುರುವಾಗಲಿದ್ದು, ಟಾಸ್ 7.00 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.

6 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ರಿಚಾ ಘೋಷ್, ಎಲ್ಲಿಸ್ ಪೆರ್ರಿ, ಡಾನ್ ವ್ಯಾನ್ ನೀಕರ್ಕ್, ಕೋಮಲ್ ಜಂಜಾದ್, ಆಶಾ ಶೋಭನಾ, ಎರಿನ್ ಬರ್ನ್ಸ್, ಪ್ರೀತಿ ಬೋಸ್, ರೇಣುಕಾ ಸಿಂಗ್, ಸೋಫಿ ಡಿವೈನ್, ಹೀದರ್ ನೈಟ್, ಮೇಗನ್ ಶುಟ್, ಕನಿಕಾ ಅಹುಜಾ, ದೀಕ್ಷಾ ಕಾಸತ್, ಇಂದ್ರಾಣಿ ರಾಯ್, ಪೂನಂ ಖೇಮ್ನಾರ್, ಸಹನಾ ಪವಾರ್, ಶ್ರೇಯಾಂಕಾ ಪಾಟೀಲ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ರಿಚಾ ಘೋಷ್, ಎಲ್ಲಿಸ್ ಪೆರ್ರಿ, ಡಾನ್ ವ್ಯಾನ್ ನೀಕರ್ಕ್, ಕೋಮಲ್ ಜಂಜಾದ್, ಆಶಾ ಶೋಭನಾ, ಎರಿನ್ ಬರ್ನ್ಸ್, ಪ್ರೀತಿ ಬೋಸ್, ರೇಣುಕಾ ಸಿಂಗ್, ಸೋಫಿ ಡಿವೈನ್, ಹೀದರ್ ನೈಟ್, ಮೇಗನ್ ಶುಟ್, ಕನಿಕಾ ಅಹುಜಾ, ದೀಕ್ಷಾ ಕಾಸತ್, ಇಂದ್ರಾಣಿ ರಾಯ್, ಪೂನಂ ಖೇಮ್ನಾರ್, ಸಹನಾ ಪವಾರ್, ಶ್ರೇಯಾಂಕಾ ಪಾಟೀಲ್.

7 / 8
ಯುಪಿ ವಾರಿಯರ್ಸ್: ಅಲಿಸ್ಸಾ ಹೀಲಿ(ನಾಯಕಿ), ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಶಬ್ನಿಮ್ ಇಸ್ಮಾಯಿಲ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್, ಲಾರ್ ಬೆಲ್‌ರಿಸ್, ಗ್ರೇಸ್ ಬೆಲ್ಲರಿಸ್, ಪಾರ್ಶವಿ ಚೋಪ್ರಾ, ಸೊಪ್ಪದಂಡಿ ಯಶಸ್ರಿ.

ಯುಪಿ ವಾರಿಯರ್ಸ್: ಅಲಿಸ್ಸಾ ಹೀಲಿ(ನಾಯಕಿ), ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಶಬ್ನಿಮ್ ಇಸ್ಮಾಯಿಲ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್, ಲಾರ್ ಬೆಲ್‌ರಿಸ್, ಗ್ರೇಸ್ ಬೆಲ್ಲರಿಸ್, ಪಾರ್ಶವಿ ಚೋಪ್ರಾ, ಸೊಪ್ಪದಂಡಿ ಯಶಸ್ರಿ.

8 / 8
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್