AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಈ 4 ತಂಡಗಳೇ ಸೆಮಿಫೈನಲ್ ಆಡಲಿದೆ ಎಂದ ಗಂಗೂಲಿ

Sourav Ganguly: ಈ ಸಲ ಸೆಮಿಫೈನಲ್​ಗೇರುವ ನಾಲ್ಕು ತಂಡಗಳಾವುವು ಎಂಬುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ.

TV9 Web
| Edited By: |

Updated on: Oct 29, 2022 | 10:54 PM

Share
ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ರಣರೋಚಕವಾಗಿ ಸಾಗುತ್ತಿದೆ. ಈಗಾಗಲೇ ಅನಿರೀಕ್ಷಿತ ಫಲಿತಾಂಶಗಳಿಗೆ ಸಾಕ್ಷಿಯಾಗಿರುವ ಪಂದ್ಯಾವಳಿಯಲ್ಲಿ ನಾಕೌಟ್ ಹಂತ ಪ್ರವೇಶಿಸುವ ತಂಡಗಳು ಯಾವುವು ಎಂಬುದೇ ಕುತೂಹಲ.

ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ರಣರೋಚಕವಾಗಿ ಸಾಗುತ್ತಿದೆ. ಈಗಾಗಲೇ ಅನಿರೀಕ್ಷಿತ ಫಲಿತಾಂಶಗಳಿಗೆ ಸಾಕ್ಷಿಯಾಗಿರುವ ಪಂದ್ಯಾವಳಿಯಲ್ಲಿ ನಾಕೌಟ್ ಹಂತ ಪ್ರವೇಶಿಸುವ ತಂಡಗಳು ಯಾವುವು ಎಂಬುದೇ ಕುತೂಹಲ.

1 / 9
ಏಕೆಂದರೆ ಗ್ರೂಪ್​-1 ರಲ್ಲಿ ಎಲ್ಲಾ ತಂಡಗಳು 3 ಪಂದ್ಯಗಳನ್ನು ಆಡಿದರೂ ಯಾವುದೇ ತಂಡ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡಿಲ್ಲ. ಇತ್ತ ಗ್ರೂಪ್-2 ರ ಫಲಿತಾಂಶಗಳು ಕೂಡ ಭಿನ್ನವಾಗಿಲ್ಲ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಎಲ್ಲಾ ತಂಡಗಳಿಂದ ಉತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು.

ಏಕೆಂದರೆ ಗ್ರೂಪ್​-1 ರಲ್ಲಿ ಎಲ್ಲಾ ತಂಡಗಳು 3 ಪಂದ್ಯಗಳನ್ನು ಆಡಿದರೂ ಯಾವುದೇ ತಂಡ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡಿಲ್ಲ. ಇತ್ತ ಗ್ರೂಪ್-2 ರ ಫಲಿತಾಂಶಗಳು ಕೂಡ ಭಿನ್ನವಾಗಿಲ್ಲ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಎಲ್ಲಾ ತಂಡಗಳಿಂದ ಉತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು.

2 / 9
ಇದರ ನಡುವೆ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ತಂಡಗಳಾವುವು ಎಂಬುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ.

ಇದರ ನಡುವೆ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ತಂಡಗಳಾವುವು ಎಂಬುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ.

3 / 9
ಈ ಬಗ್ಗೆ ಮಾತನಾಡಿರುವ ಗಂಗೂಲಿ, ಟಿ20 ಸ್ವರೂಪವು ಅತ್ಯಂತ ಅನಿರೀಕ್ಷಿತ ಫಲಿತಾಂಶಗಳನ್ನು ನೀಡುತ್ತದೆ. ಇಲ್ಲಿ ಯಾವುದೇ ತಂಡವು ಯಾರನ್ನು ಬೇಕಾದರು ಸೋಲಿಸಬಹುದು. ಇದಾಗ್ಯೂ ಕೆಲ ಫೇವರೇಟ್​ಗಳು ಉತ್ತಮ ಪ್ರದರ್ಶನವನ್ನೇ ಮುಂದುವರೆಸಿದೆ. ಹೀಗಾಗಿ ಆ ತಂಡಗಳೇ ಸೆಮಿಫೈನಲ್​ಗೇರಲಿದೆ ಎಂದಿದ್ದಾರೆ ಸೌರವ್ ಗಂಗೂಲಿ.

ಈ ಬಗ್ಗೆ ಮಾತನಾಡಿರುವ ಗಂಗೂಲಿ, ಟಿ20 ಸ್ವರೂಪವು ಅತ್ಯಂತ ಅನಿರೀಕ್ಷಿತ ಫಲಿತಾಂಶಗಳನ್ನು ನೀಡುತ್ತದೆ. ಇಲ್ಲಿ ಯಾವುದೇ ತಂಡವು ಯಾರನ್ನು ಬೇಕಾದರು ಸೋಲಿಸಬಹುದು. ಇದಾಗ್ಯೂ ಕೆಲ ಫೇವರೇಟ್​ಗಳು ಉತ್ತಮ ಪ್ರದರ್ಶನವನ್ನೇ ಮುಂದುವರೆಸಿದೆ. ಹೀಗಾಗಿ ಆ ತಂಡಗಳೇ ಸೆಮಿಫೈನಲ್​ಗೇರಲಿದೆ ಎಂದಿದ್ದಾರೆ ಸೌರವ್ ಗಂಗೂಲಿ.

4 / 9
ಅದರಂತೆ ಸೌರವ್ ಗಂಗೂಲಿ ಹೆಸರಿಸಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ...

ಅದರಂತೆ ಸೌರವ್ ಗಂಗೂಲಿ ಹೆಸರಿಸಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ...

5 / 9
ಇಂಗ್ಲೆಂಡ್

ಇಂಗ್ಲೆಂಡ್

6 / 9
ಸೌತ್ ಆಫ್ರಿಕಾ

ಸೌತ್ ಆಫ್ರಿಕಾ

7 / 9
ಆಸ್ಟ್ರೇಲಿಯಾ

ಆಸ್ಟ್ರೇಲಿಯಾ

8 / 9
ಭಾರತ

ಭಾರತ

9 / 9
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು