AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಈ 4 ತಂಡಗಳೇ ಸೆಮಿಫೈನಲ್ ಆಡಲಿದೆ ಎಂದ ಗಂಗೂಲಿ

Sourav Ganguly: ಈ ಸಲ ಸೆಮಿಫೈನಲ್​ಗೇರುವ ನಾಲ್ಕು ತಂಡಗಳಾವುವು ಎಂಬುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ.

TV9 Web
| Edited By: |

Updated on: Oct 29, 2022 | 10:54 PM

Share
ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ರಣರೋಚಕವಾಗಿ ಸಾಗುತ್ತಿದೆ. ಈಗಾಗಲೇ ಅನಿರೀಕ್ಷಿತ ಫಲಿತಾಂಶಗಳಿಗೆ ಸಾಕ್ಷಿಯಾಗಿರುವ ಪಂದ್ಯಾವಳಿಯಲ್ಲಿ ನಾಕೌಟ್ ಹಂತ ಪ್ರವೇಶಿಸುವ ತಂಡಗಳು ಯಾವುವು ಎಂಬುದೇ ಕುತೂಹಲ.

ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ರಣರೋಚಕವಾಗಿ ಸಾಗುತ್ತಿದೆ. ಈಗಾಗಲೇ ಅನಿರೀಕ್ಷಿತ ಫಲಿತಾಂಶಗಳಿಗೆ ಸಾಕ್ಷಿಯಾಗಿರುವ ಪಂದ್ಯಾವಳಿಯಲ್ಲಿ ನಾಕೌಟ್ ಹಂತ ಪ್ರವೇಶಿಸುವ ತಂಡಗಳು ಯಾವುವು ಎಂಬುದೇ ಕುತೂಹಲ.

1 / 9
ಏಕೆಂದರೆ ಗ್ರೂಪ್​-1 ರಲ್ಲಿ ಎಲ್ಲಾ ತಂಡಗಳು 3 ಪಂದ್ಯಗಳನ್ನು ಆಡಿದರೂ ಯಾವುದೇ ತಂಡ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡಿಲ್ಲ. ಇತ್ತ ಗ್ರೂಪ್-2 ರ ಫಲಿತಾಂಶಗಳು ಕೂಡ ಭಿನ್ನವಾಗಿಲ್ಲ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಎಲ್ಲಾ ತಂಡಗಳಿಂದ ಉತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು.

ಏಕೆಂದರೆ ಗ್ರೂಪ್​-1 ರಲ್ಲಿ ಎಲ್ಲಾ ತಂಡಗಳು 3 ಪಂದ್ಯಗಳನ್ನು ಆಡಿದರೂ ಯಾವುದೇ ತಂಡ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡಿಲ್ಲ. ಇತ್ತ ಗ್ರೂಪ್-2 ರ ಫಲಿತಾಂಶಗಳು ಕೂಡ ಭಿನ್ನವಾಗಿಲ್ಲ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಎಲ್ಲಾ ತಂಡಗಳಿಂದ ಉತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು.

2 / 9
ಇದರ ನಡುವೆ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ತಂಡಗಳಾವುವು ಎಂಬುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ.

ಇದರ ನಡುವೆ ಈ ಸಲ ಸೆಮಿಫೈನಲ್​ಗೇರುವ ನಾಲ್ಕು ತಂಡಗಳಾವುವು ಎಂಬುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ.

3 / 9
ಈ ಬಗ್ಗೆ ಮಾತನಾಡಿರುವ ಗಂಗೂಲಿ, ಟಿ20 ಸ್ವರೂಪವು ಅತ್ಯಂತ ಅನಿರೀಕ್ಷಿತ ಫಲಿತಾಂಶಗಳನ್ನು ನೀಡುತ್ತದೆ. ಇಲ್ಲಿ ಯಾವುದೇ ತಂಡವು ಯಾರನ್ನು ಬೇಕಾದರು ಸೋಲಿಸಬಹುದು. ಇದಾಗ್ಯೂ ಕೆಲ ಫೇವರೇಟ್​ಗಳು ಉತ್ತಮ ಪ್ರದರ್ಶನವನ್ನೇ ಮುಂದುವರೆಸಿದೆ. ಹೀಗಾಗಿ ಆ ತಂಡಗಳೇ ಸೆಮಿಫೈನಲ್​ಗೇರಲಿದೆ ಎಂದಿದ್ದಾರೆ ಸೌರವ್ ಗಂಗೂಲಿ.

ಈ ಬಗ್ಗೆ ಮಾತನಾಡಿರುವ ಗಂಗೂಲಿ, ಟಿ20 ಸ್ವರೂಪವು ಅತ್ಯಂತ ಅನಿರೀಕ್ಷಿತ ಫಲಿತಾಂಶಗಳನ್ನು ನೀಡುತ್ತದೆ. ಇಲ್ಲಿ ಯಾವುದೇ ತಂಡವು ಯಾರನ್ನು ಬೇಕಾದರು ಸೋಲಿಸಬಹುದು. ಇದಾಗ್ಯೂ ಕೆಲ ಫೇವರೇಟ್​ಗಳು ಉತ್ತಮ ಪ್ರದರ್ಶನವನ್ನೇ ಮುಂದುವರೆಸಿದೆ. ಹೀಗಾಗಿ ಆ ತಂಡಗಳೇ ಸೆಮಿಫೈನಲ್​ಗೇರಲಿದೆ ಎಂದಿದ್ದಾರೆ ಸೌರವ್ ಗಂಗೂಲಿ.

4 / 9
ಅದರಂತೆ ಸೌರವ್ ಗಂಗೂಲಿ ಹೆಸರಿಸಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ...

ಅದರಂತೆ ಸೌರವ್ ಗಂಗೂಲಿ ಹೆಸರಿಸಿದ ನಾಲ್ಕು ಸೆಮಿಫೈನಲಿಸ್ಟ್ ತಂಡಗಳು ಹೀಗಿವೆ...

5 / 9
ಇಂಗ್ಲೆಂಡ್

ಇಂಗ್ಲೆಂಡ್

6 / 9
ಸೌತ್ ಆಫ್ರಿಕಾ

ಸೌತ್ ಆಫ್ರಿಕಾ

7 / 9
ಆಸ್ಟ್ರೇಲಿಯಾ

ಆಸ್ಟ್ರೇಲಿಯಾ

8 / 9
ಭಾರತ

ಭಾರತ

9 / 9
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ