AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly: ಬ್ಯಾಟ್​ನೊಂದಿಗೆ ಮತ್ತೆ ಕ್ರಿಕೆಟ್ ಅಖಾಡಕ್ಕಳಿಯುತ್ತಾರಾ ಗಂಗೂಲಿ; ಹೌದು ಎನ್ನುತ್ತಿವೆ ಈ ಫೋಟೋಗಳು

Sourav Ganguly: ಮಹಾರಾಜ್ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನಲ್ಲಿ ಚಾರಿಟಿ ಪಂದ್ಯವನ್ನು ಆಡಲಿದ್ದು, ಅದಕ್ಕೂ ಮುನ್ನ ಬಿಸಿಸಿಐ ಅಧ್ಯಕ್ಷರು ಜಿಮ್‌ನಲ್ಲಿ ಬೆವರು ಸುರಿಸಿದ್ದಾರೆ.

TV9 Web
| Edited By: |

Updated on:Jul 30, 2022 | 3:48 PM

Share
ಸೌರವ್ ಗಂಗೋಲಿ 22 ಯಾರ್ಡ್‌ಗಳಲ್ಲಿ ಮತ್ತೆ ಬ್ಯಾಟಿಂಗ್ ಮಾಡಲಿದ್ದಾರೆ. ಮಹಾರಾಜ್ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನಲ್ಲಿ ಚಾರಿಟಿ ಪಂದ್ಯವನ್ನು ಆಡಲಿದ್ದು, ಅದಕ್ಕೂ ಮುನ್ನ ಬಿಸಿಸಿಐ ಅಧ್ಯಕ್ಷರು ಜಿಮ್‌ನಲ್ಲಿ ಬೆವರು ಸುರಿಸಿದ್ದಾರೆ.

ಸೌರವ್ ಗಂಗೋಲಿ 22 ಯಾರ್ಡ್‌ಗಳಲ್ಲಿ ಮತ್ತೆ ಬ್ಯಾಟಿಂಗ್ ಮಾಡಲಿದ್ದಾರೆ. ಮಹಾರಾಜ್ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನಲ್ಲಿ ಚಾರಿಟಿ ಪಂದ್ಯವನ್ನು ಆಡಲಿದ್ದು, ಅದಕ್ಕೂ ಮುನ್ನ ಬಿಸಿಸಿಐ ಅಧ್ಯಕ್ಷರು ಜಿಮ್‌ನಲ್ಲಿ ಬೆವರು ಸುರಿಸಿದ್ದಾರೆ.

1 / 5
ಸೌರವ್ ಗಂಗೂಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ಗೆ ಪ್ರವೇಶಿಸಲು ಜಿಮ್‌ನಲ್ಲಿ ಬೆವರು ಹರಿಸುತ್ತಿರುವುದು ಕಂಡುಬಂದಿದೆ. ಆ ಚಿತ್ರವನ್ನು ಸ್ವತಃ ಸೌರಭ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸೌರವ್ ಗಂಗೂಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ಗೆ ಪ್ರವೇಶಿಸಲು ಜಿಮ್‌ನಲ್ಲಿ ಬೆವರು ಹರಿಸುತ್ತಿರುವುದು ಕಂಡುಬಂದಿದೆ. ಆ ಚಿತ್ರವನ್ನು ಸ್ವತಃ ಸೌರಭ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

2 / 5
Sourav Ganguly: ಬ್ಯಾಟ್​ನೊಂದಿಗೆ ಮತ್ತೆ ಕ್ರಿಕೆಟ್ ಅಖಾಡಕ್ಕಳಿಯುತ್ತಾರಾ ಗಂಗೂಲಿ; ಹೌದು ಎನ್ನುತ್ತಿವೆ ಈ ಫೋಟೋಗಳು

ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನಲ್ಲಿ ವಿವಿಧ ದೇಶಗಳ ಮಾಜಿ ಸ್ಟಾರ್ ಕ್ರಿಕೆಟಿಗರು ಆಡುತ್ತಾರೆ. ಸೌರವ್ ಅಲ್ಲಿ ಚಾರಿಟಿ ಮ್ಯಾಚ್‌ನಲ್ಲಿ ಆಡುವುದನ್ನು ಕಾಣಬಹುದು. ಈ ಸುದ್ದಿಯನ್ನು ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನ ಸಂಘಟಕರು ಕೂಡ ತಿಳಿಸಿದ್ದಾರೆ.

3 / 5
Sourav Ganguly: ಬ್ಯಾಟ್​ನೊಂದಿಗೆ ಮತ್ತೆ ಕ್ರಿಕೆಟ್ ಅಖಾಡಕ್ಕಳಿಯುತ್ತಾರಾ ಗಂಗೂಲಿ; ಹೌದು ಎನ್ನುತ್ತಿವೆ ಈ ಫೋಟೋಗಳು

ಆಜಾದಿ ಕಾ ಮೊಹೋತ್ಸವಕ್ಕಾಗಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನಲ್ಲಿ ಚಾರಿಟಿ ಪಂದ್ಯ ನಡೆಯಲಿದೆ. ಅಲ್ಲಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಬ್ಯಾಟ್‌ನೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

4 / 5
Sourav Ganguly: ಬ್ಯಾಟ್​ನೊಂದಿಗೆ ಮತ್ತೆ ಕ್ರಿಕೆಟ್ ಅಖಾಡಕ್ಕಳಿಯುತ್ತಾರಾ ಗಂಗೂಲಿ; ಹೌದು ಎನ್ನುತ್ತಿವೆ ಈ ಫೋಟೋಗಳು

ಸೌರವ್ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್ 75 ವರ್ಷಗಳ ಸ್ವಾತಂತ್ರ್ಯದ ಸಂದರ್ಭದಲ್ಲಿ ಅವರು ವಿಶೇಷ ಪಂದ್ಯದಲ್ಲಿ ಆಡಲಿದ್ದಾರೆ ಎಂದು ತೋರಿಸುತ್ತದೆ. ದಾದಾ ಕೂಡ ತಯಾರಿ ಆರಂಭಿಸಿದ್ದಾರೆ. ಅಲ್ಲದೆ, ಈ ವಿಶೇಷ ಪಂದ್ಯವನ್ನು ಆಡಲು ಎದುರು ನೋಡುತ್ತಿದ್ದೇನೆ ಎಂದು ಮಹಾರಾಜ್ ಹೇಳಿದ್ದಾರೆ.

5 / 5

Published On - 3:48 pm, Sat, 30 July 22

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!