AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly: ಬ್ಯಾಟ್​ನೊಂದಿಗೆ ಮತ್ತೆ ಕ್ರಿಕೆಟ್ ಅಖಾಡಕ್ಕಳಿಯುತ್ತಾರಾ ಗಂಗೂಲಿ; ಹೌದು ಎನ್ನುತ್ತಿವೆ ಈ ಫೋಟೋಗಳು

Sourav Ganguly: ಮಹಾರಾಜ್ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನಲ್ಲಿ ಚಾರಿಟಿ ಪಂದ್ಯವನ್ನು ಆಡಲಿದ್ದು, ಅದಕ್ಕೂ ಮುನ್ನ ಬಿಸಿಸಿಐ ಅಧ್ಯಕ್ಷರು ಜಿಮ್‌ನಲ್ಲಿ ಬೆವರು ಸುರಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Jul 30, 2022 | 3:48 PM

ಸೌರವ್ ಗಂಗೋಲಿ 22 ಯಾರ್ಡ್‌ಗಳಲ್ಲಿ ಮತ್ತೆ ಬ್ಯಾಟಿಂಗ್ ಮಾಡಲಿದ್ದಾರೆ. ಮಹಾರಾಜ್ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನಲ್ಲಿ ಚಾರಿಟಿ ಪಂದ್ಯವನ್ನು ಆಡಲಿದ್ದು, ಅದಕ್ಕೂ ಮುನ್ನ ಬಿಸಿಸಿಐ ಅಧ್ಯಕ್ಷರು ಜಿಮ್‌ನಲ್ಲಿ ಬೆವರು ಸುರಿಸಿದ್ದಾರೆ.

ಸೌರವ್ ಗಂಗೋಲಿ 22 ಯಾರ್ಡ್‌ಗಳಲ್ಲಿ ಮತ್ತೆ ಬ್ಯಾಟಿಂಗ್ ಮಾಡಲಿದ್ದಾರೆ. ಮಹಾರಾಜ್ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನಲ್ಲಿ ಚಾರಿಟಿ ಪಂದ್ಯವನ್ನು ಆಡಲಿದ್ದು, ಅದಕ್ಕೂ ಮುನ್ನ ಬಿಸಿಸಿಐ ಅಧ್ಯಕ್ಷರು ಜಿಮ್‌ನಲ್ಲಿ ಬೆವರು ಸುರಿಸಿದ್ದಾರೆ.

1 / 5
ಸೌರವ್ ಗಂಗೂಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ಗೆ ಪ್ರವೇಶಿಸಲು ಜಿಮ್‌ನಲ್ಲಿ ಬೆವರು ಹರಿಸುತ್ತಿರುವುದು ಕಂಡುಬಂದಿದೆ. ಆ ಚಿತ್ರವನ್ನು ಸ್ವತಃ ಸೌರಭ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸೌರವ್ ಗಂಗೂಲಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ಗೆ ಪ್ರವೇಶಿಸಲು ಜಿಮ್‌ನಲ್ಲಿ ಬೆವರು ಹರಿಸುತ್ತಿರುವುದು ಕಂಡುಬಂದಿದೆ. ಆ ಚಿತ್ರವನ್ನು ಸ್ವತಃ ಸೌರಭ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

2 / 5
Sourav Ganguly: ಬ್ಯಾಟ್​ನೊಂದಿಗೆ ಮತ್ತೆ ಕ್ರಿಕೆಟ್ ಅಖಾಡಕ್ಕಳಿಯುತ್ತಾರಾ ಗಂಗೂಲಿ; ಹೌದು ಎನ್ನುತ್ತಿವೆ ಈ ಫೋಟೋಗಳು

ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನಲ್ಲಿ ವಿವಿಧ ದೇಶಗಳ ಮಾಜಿ ಸ್ಟಾರ್ ಕ್ರಿಕೆಟಿಗರು ಆಡುತ್ತಾರೆ. ಸೌರವ್ ಅಲ್ಲಿ ಚಾರಿಟಿ ಮ್ಯಾಚ್‌ನಲ್ಲಿ ಆಡುವುದನ್ನು ಕಾಣಬಹುದು. ಈ ಸುದ್ದಿಯನ್ನು ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನ ಸಂಘಟಕರು ಕೂಡ ತಿಳಿಸಿದ್ದಾರೆ.

3 / 5
Sourav Ganguly: ಬ್ಯಾಟ್​ನೊಂದಿಗೆ ಮತ್ತೆ ಕ್ರಿಕೆಟ್ ಅಖಾಡಕ್ಕಳಿಯುತ್ತಾರಾ ಗಂಗೂಲಿ; ಹೌದು ಎನ್ನುತ್ತಿವೆ ಈ ಫೋಟೋಗಳು

ಆಜಾದಿ ಕಾ ಮೊಹೋತ್ಸವಕ್ಕಾಗಿ ಲೆಜೆಂಡ್ಸ್ ಕ್ರಿಕೆಟ್ ಲೀಗ್‌ನಲ್ಲಿ ಚಾರಿಟಿ ಪಂದ್ಯ ನಡೆಯಲಿದೆ. ಅಲ್ಲಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಬ್ಯಾಟ್‌ನೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

4 / 5
Sourav Ganguly: ಬ್ಯಾಟ್​ನೊಂದಿಗೆ ಮತ್ತೆ ಕ್ರಿಕೆಟ್ ಅಖಾಡಕ್ಕಳಿಯುತ್ತಾರಾ ಗಂಗೂಲಿ; ಹೌದು ಎನ್ನುತ್ತಿವೆ ಈ ಫೋಟೋಗಳು

ಸೌರವ್ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್ 75 ವರ್ಷಗಳ ಸ್ವಾತಂತ್ರ್ಯದ ಸಂದರ್ಭದಲ್ಲಿ ಅವರು ವಿಶೇಷ ಪಂದ್ಯದಲ್ಲಿ ಆಡಲಿದ್ದಾರೆ ಎಂದು ತೋರಿಸುತ್ತದೆ. ದಾದಾ ಕೂಡ ತಯಾರಿ ಆರಂಭಿಸಿದ್ದಾರೆ. ಅಲ್ಲದೆ, ಈ ವಿಶೇಷ ಪಂದ್ಯವನ್ನು ಆಡಲು ಎದುರು ನೋಡುತ್ತಿದ್ದೇನೆ ಎಂದು ಮಹಾರಾಜ್ ಹೇಳಿದ್ದಾರೆ.

5 / 5

Published On - 3:48 pm, Sat, 30 July 22

Follow us
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ