Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಸರ್ವಶ್ರೇಷ್ಠ ದಾಖಲೆಯನ್ನು ಸರಿಗಟ್ಟಿದ ಸೌತ್ ಆಫ್ರಿಕಾ

WTC 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅದು ಕೂಡ ಭಾರತ ತಂಡದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Jan 08, 2025 | 8:53 AM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಸತತ ಪಂದ್ಯಗಳನ್ನು ಗೆದ್ದ ವಿಶೇಷ ದಾಖಲೆಯೊಂದು ಟೀಮ್ ಇಂಡಿಯಾ ಹೆಸರಿನಲ್ಲಿತ್ತು. ಈ ವಿಶ್ವ ದಾಖಲೆಯನ್ನು ಇದೀಗ ಸೌತ್ ಆಫ್ರಿಕಾ ತಂಡ ಸರಿಗಟ್ಟಿದೆ. ಅದು ಕೂಡ ಪಾಕಿಸ್ತಾನ್ ತಂಡವನ್ನು 2-0 ಅಂತರದಿಂದ ಬಗ್ಗು ಬಡಿಯುವ ಮೂಲಕ ಎಂಬುದು ವಿಶೇಷ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಸತತ ಪಂದ್ಯಗಳನ್ನು ಗೆದ್ದ ವಿಶೇಷ ದಾಖಲೆಯೊಂದು ಟೀಮ್ ಇಂಡಿಯಾ ಹೆಸರಿನಲ್ಲಿತ್ತು. ಈ ವಿಶ್ವ ದಾಖಲೆಯನ್ನು ಇದೀಗ ಸೌತ್ ಆಫ್ರಿಕಾ ತಂಡ ಸರಿಗಟ್ಟಿದೆ. ಅದು ಕೂಡ ಪಾಕಿಸ್ತಾನ್ ತಂಡವನ್ನು 2-0 ಅಂತರದಿಂದ ಬಗ್ಗು ಬಡಿಯುವ ಮೂಲಕ ಎಂಬುದು ವಿಶೇಷ.

1 / 5
2019-2021ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಭಾರತ ತಂಡವು ಸತತ 7 ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ WTC ನಲ್ಲಿ ಸತತವಾಗಿ ಅತ್ಯಧಿಕ ಪಂಧ್ಯಗಳನ್ನು ಗೆದ್ದ ತಂಡವೆಂಬ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿತ್ತು.

2019-2021ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಭಾರತ ತಂಡವು ಸತತ 7 ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ WTC ನಲ್ಲಿ ಸತತವಾಗಿ ಅತ್ಯಧಿಕ ಪಂಧ್ಯಗಳನ್ನು ಗೆದ್ದ ತಂಡವೆಂಬ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿತ್ತು.

2 / 5
ಇದೀಗ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಸರಣಿಯನ್ನು ಸೌತ್ ಆಫ್ರಿಕಾ ತಂಡ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಆಫ್ರಿಕನ್ನರು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಕಣಕ್ಕಿಳಿಯುವುದನ್ನು ಖಚಿತಪಡಿಸಿಕೊಂಡಿದೆ. ಇದರ ಜೊತೆಗೆ ಭಾರತ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ.

ಇದೀಗ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಸರಣಿಯನ್ನು ಸೌತ್ ಆಫ್ರಿಕಾ ತಂಡ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಆಫ್ರಿಕನ್ನರು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಕಣಕ್ಕಿಳಿಯುವುದನ್ನು ಖಚಿತಪಡಿಸಿಕೊಂಡಿದೆ. ಇದರ ಜೊತೆಗೆ ಭಾರತ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ.

3 / 5
ಅಂದರೆ 2023-2025ರ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಸೌತ್ ಆಫ್ರಿಕಾ ತಂಡವು ಸತತವಾಗಿ 7 ಪಂದ್ಯಗಳಲ್ಲಿ ವಿಜಯ ಸಾಧಿಸಿದೆ. ಕಳೆದ ವರ್ಷ ಆಗಸ್ಟ್​​ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸುವ ಮೂಲಕ ಶುರುವಾದ ಈ ಗೆಲುವಿನ ನಾಗಾಲೋಟ ಇದೀಗ ಪಾಕಿಸ್ತಾನ್ ವಿರುದ್ಧದ ಜಯದೊಂದಿಗೆ ಅಂತ್ಯಗೊಂಡಿದೆ.

ಅಂದರೆ 2023-2025ರ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಸೌತ್ ಆಫ್ರಿಕಾ ತಂಡವು ಸತತವಾಗಿ 7 ಪಂದ್ಯಗಳಲ್ಲಿ ವಿಜಯ ಸಾಧಿಸಿದೆ. ಕಳೆದ ವರ್ಷ ಆಗಸ್ಟ್​​ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸುವ ಮೂಲಕ ಶುರುವಾದ ಈ ಗೆಲುವಿನ ನಾಗಾಲೋಟ ಇದೀಗ ಪಾಕಿಸ್ತಾನ್ ವಿರುದ್ಧದ ಜಯದೊಂದಿಗೆ ಅಂತ್ಯಗೊಂಡಿದೆ.

4 / 5
ಇನ್ನು ಜೂನ್ 11 ರಿಂದ ಶುರುವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, ಟೀಮ್ ಇಂಡಿಯಾದ ಸರ್ವಶ್ರೇಷ್ಠ ದಾಖಲೆಯನ್ನು ಮುರಿದು WTC ನಲ್ಲಿ ಸತತ 8 ಟೆಸ್ಟ್ ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಸೌತ್ ಆಫ್ರಿಕಾ ತನ್ನದಾಗಿಸಿಕೊಳ್ಳಲಿದೆ.

ಇನ್ನು ಜೂನ್ 11 ರಿಂದ ಶುರುವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, ಟೀಮ್ ಇಂಡಿಯಾದ ಸರ್ವಶ್ರೇಷ್ಠ ದಾಖಲೆಯನ್ನು ಮುರಿದು WTC ನಲ್ಲಿ ಸತತ 8 ಟೆಸ್ಟ್ ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಸೌತ್ ಆಫ್ರಿಕಾ ತನ್ನದಾಗಿಸಿಕೊಳ್ಳಲಿದೆ.

5 / 5

Published On - 8:53 am, Wed, 8 January 25

Follow us
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ