AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 3rd T20I; ಭಾರತ ಗೆಲ್ಲಲೇ ಬೇಕಿರುವ ಮೂರನೇ ಟಿ20 ಪಂದ್ಯ ನಡೆಯುತ್ತಾ?, ಇಲ್ವಾ?: ಇಲ್ಲಿದೆ ಹವಾಮಾನ ವರದಿ

Wanderers Stadium Johannesburg Weather Report and Pitch Report: ಇಂಡೋ-ಆಫ್ರಿಕಾ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಯಿತು, ನಂತರ ಎರಡನೇ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಹೀಗಾಗಿ ಮೂರನೇ ಟಿ20 ಯಲ್ಲಿ ಭಾರತ ಗೆದ್ದರಷ್ಟೆ ಸರಣಿ ಸೋಲನ್ನು ತಪ್ಪಿಸಬಹುದು. ಈ ಪಂದ್ಯ ನಡೆಯುತ್ತಾ?, ಮಳೆ ಕಾಟ ಇದೆಯೇ?.

Vinay Bhat
|

Updated on:Dec 13, 2023 | 10:46 AM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಡಿಸೆಂಬರ್ 14 ಗುರುವಾರ ಆಯೋಜಿಸಲಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಡಿಸೆಂಬರ್ 14 ಗುರುವಾರ ಆಯೋಜಿಸಲಾಗಿದೆ.

1 / 7
ಇಂಡೋ-ಆಫ್ರಿಕಾ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಯಿತು, ನಂತರ ಎರಡನೇ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಹೀಗಾಗಿ ಮೂರನೇ ಟಿ20 ಯಲ್ಲಿ ಭಾರತ ಗೆದ್ದರಷ್ಟೆ ಸರಣಿ ಸೋಲನ್ನು ತಪ್ಪಿಸಬಹುದು. ಈ ಪಂದ್ಯ ನಡೆಯುತ್ತಾ?, ಮಳೆ ಕಾಟ ಇದೆಯೇ? ನೋಡೋಣ.

ಇಂಡೋ-ಆಫ್ರಿಕಾ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಯಿತು, ನಂತರ ಎರಡನೇ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಹೀಗಾಗಿ ಮೂರನೇ ಟಿ20 ಯಲ್ಲಿ ಭಾರತ ಗೆದ್ದರಷ್ಟೆ ಸರಣಿ ಸೋಲನ್ನು ತಪ್ಪಿಸಬಹುದು. ಈ ಪಂದ್ಯ ನಡೆಯುತ್ತಾ?, ಮಳೆ ಕಾಟ ಇದೆಯೇ? ನೋಡೋಣ.

2 / 7
ವೆದರ್‌ಕಾಮ್ ಒದಗಿಸಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಭಾನುವಾರದಂದು ಜೋಹಾನ್ಸ್‌ಬರ್ಗ್‌ನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ. ಪಂದ್ಯದುದ್ದಕ್ಕೂ ಮಳೆಯಾಗುವ ಸಾಧ್ಯತೆ ಕಡಿಮೆಯಾದರೂ ಮೋಡ ಕವಿದ ವಾತಾವರಣವಿರುತ್ತದೆ.

ವೆದರ್‌ಕಾಮ್ ಒದಗಿಸಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಭಾನುವಾರದಂದು ಜೋಹಾನ್ಸ್‌ಬರ್ಗ್‌ನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ. ಪಂದ್ಯದುದ್ದಕ್ಕೂ ಮಳೆಯಾಗುವ ಸಾಧ್ಯತೆ ಕಡಿಮೆಯಾದರೂ ಮೋಡ ಕವಿದ ವಾತಾವರಣವಿರುತ್ತದೆ.

3 / 7
ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್‌ನಲ್ಲಿ ನಡೆಯಲಿದೆ. ವಾಂಡರರ್ಸ್ ಸ್ಟೇಡಿಯಂನ ಪಿಚ್ ಬ್ಯಾಟಿಂಗ್‌ಗೆ ಅನುಕೂಲಕರವೆಂದು ಪರಿಗಣಿಸಲಾಗಿದೆ. ನಿರಂತರ ಮಳೆಯಿಂದಾಗಿ, ಪಿಚ್‌ನಲ್ಲಿನ ತೇವಾಂಶವು ಬೌಲರ್‌ಗಳಿಗೆ ಸಹಾಯ ಮಾಡುತ್ತದೆ.

ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್‌ನಲ್ಲಿ ನಡೆಯಲಿದೆ. ವಾಂಡರರ್ಸ್ ಸ್ಟೇಡಿಯಂನ ಪಿಚ್ ಬ್ಯಾಟಿಂಗ್‌ಗೆ ಅನುಕೂಲಕರವೆಂದು ಪರಿಗಣಿಸಲಾಗಿದೆ. ನಿರಂತರ ಮಳೆಯಿಂದಾಗಿ, ಪಿಚ್‌ನಲ್ಲಿನ ತೇವಾಂಶವು ಬೌಲರ್‌ಗಳಿಗೆ ಸಹಾಯ ಮಾಡುತ್ತದೆ.

4 / 7
ಟಿ20 ಸ್ವರೂಪದಲ್ಲಿ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್‌ನಲ್ಲಿ ದೊಡ್ಡ ಸ್ಕೋರ್‌ಗಳನ್ನು ಮಾಡಬಹುದು. ಇಲ್ಲಿ ಶ್ರೀಲಂಕಾ ತಂಡ ಕೀನ್ಯಾ ವಿರುದ್ಧ 260 ರನ್ ಗಳಿಸಿರುವುದು ಗರಿಷ್ಠ ಸ್ಕೋರ್ ಆಗಿದೆ. ಮೊದಲ ಇನ್ನಿಂಗ್ಸ್‌ ಸರಾಸರಿ ಸ್ಕೋರ್ 171 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 145 ಆಗಿದೆ.

ಟಿ20 ಸ್ವರೂಪದಲ್ಲಿ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್‌ನಲ್ಲಿ ದೊಡ್ಡ ಸ್ಕೋರ್‌ಗಳನ್ನು ಮಾಡಬಹುದು. ಇಲ್ಲಿ ಶ್ರೀಲಂಕಾ ತಂಡ ಕೀನ್ಯಾ ವಿರುದ್ಧ 260 ರನ್ ಗಳಿಸಿರುವುದು ಗರಿಷ್ಠ ಸ್ಕೋರ್ ಆಗಿದೆ. ಮೊದಲ ಇನ್ನಿಂಗ್ಸ್‌ ಸರಾಸರಿ ಸ್ಕೋರ್ 171 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 145 ಆಗಿದೆ.

5 / 7
ಭಾರತ vs ದಕ್ಷಿಣ ಆಫ್ರಿಕಾ ತೃತೀಯ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಮಾಡುತ್ತದೆ. ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8:30ಕ್ಕೆ ಆರಂಭವಾಗಲಿದೆ.

ಭಾರತ vs ದಕ್ಷಿಣ ಆಫ್ರಿಕಾ ತೃತೀಯ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಮಾಡುತ್ತದೆ. ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8:30ಕ್ಕೆ ಆರಂಭವಾಗಲಿದೆ.

6 / 7
ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್​ನಲ್ಲಿ ಮಂಗಳವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್​ಗಳ ಜಯ ಸಾಧಿಸಿತು. ಇದೀಗ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಫ್ರಿಕಾ 1-0 ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ತೃತೀಯ ಪಂದ್ಯದ ಎಲ್ಲರ ಕಣ್ಣಿದೆ.

ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್​ನಲ್ಲಿ ಮಂಗಳವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್​ಗಳ ಜಯ ಸಾಧಿಸಿತು. ಇದೀಗ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಫ್ರಿಕಾ 1-0 ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ತೃತೀಯ ಪಂದ್ಯದ ಎಲ್ಲರ ಕಣ್ಣಿದೆ.

7 / 7

Published On - 10:45 am, Wed, 13 December 23

Follow us
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ