AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸೌತ್ ಆಫ್ರಿಕಾ ಕ್ರಿಕೆಟಿಗ..!

Keshav Maharaj: ಸೌತ್ ಆಫ್ರಿಕಾ ಪರ 18 ಟಿ20 ಪಂದ್ಯಗಳನ್ನು ಆಡಿರುವ ಸ್ಪಿನ್ನರ್ ಕೇಶವ್ ಮಹಾರಾಜ್ 15 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ.

TV9 Web
| Edited By: |

Updated on: Sep 26, 2022 | 6:55 PM

Share
ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾ ವಿರುದ್ಧದ ಸೀಮಿತ ಓವರ್​ಗಳ ಸರಣಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಸೆಪ್ಟೆಂಬರ್ 28 ರಂದು ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯವು ಕೇರಳ ರಾಜಧಾನಿ ತಿರುವನಂತಪುರದಲ್ಲಿ ನಡೆಯಲಿದೆ. ಈಗಾಗಲೇ ಸೌತ್ ಆಫ್ರಿಕಾ ಆಟಗಾರರು ತಿರುವನಂತಪುರಕ್ಕೆ ಬಂದಿಳಿದಿದ್ದಾರೆ. ವಿಶೇಷ ಎಂದರೆ ದೇವರ ನಾಡಿಗೆ ಆಗಮಿಸುತ್ತಿದ್ದಂತೆ ಸೌತ್ ಆಫ್ರಿಕಾ ಕ್ರಿಕೆಟಿಗರೊಬ್ಬರು ಪ್ರಸಿದ್ಧ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾ ವಿರುದ್ಧದ ಸೀಮಿತ ಓವರ್​ಗಳ ಸರಣಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಸೆಪ್ಟೆಂಬರ್ 28 ರಂದು ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯವು ಕೇರಳ ರಾಜಧಾನಿ ತಿರುವನಂತಪುರದಲ್ಲಿ ನಡೆಯಲಿದೆ. ಈಗಾಗಲೇ ಸೌತ್ ಆಫ್ರಿಕಾ ಆಟಗಾರರು ತಿರುವನಂತಪುರಕ್ಕೆ ಬಂದಿಳಿದಿದ್ದಾರೆ. ವಿಶೇಷ ಎಂದರೆ ದೇವರ ನಾಡಿಗೆ ಆಗಮಿಸುತ್ತಿದ್ದಂತೆ ಸೌತ್ ಆಫ್ರಿಕಾ ಕ್ರಿಕೆಟಿಗರೊಬ್ಬರು ಪ್ರಸಿದ್ಧ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

1 / 5
ದೇಶದಲ್ಲಿ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಇದರ ಬೆನ್ನಲ್ಲೇ ಸೌತ್ ಆಫ್ರಿಕಾ ತಂಡವು ಭಾರತಕ್ಕೆ ಆಗಮಿಸಿದೆ. ಅತ್ತ ಹಿಂದೂ ಧರ್ಮೀಯರಾಗಿರುವ ಕೇಶವ್ ಮಹಾರಾಜ್ ಕೂಡ ಸೌತ್ ಆಫ್ರಿಕಾ ತಂಡದಲ್ಲಿದ್ದಾರೆ. ಹೀಗಾಗಿ ನವರಾತ್ರಿ ಸಂದರ್ಭದಲ್ಲಿ  ತಿರುವನಂತಪುರದ ಪ್ರಸಿದ್ಧ ದೇವಾಲಯ ಪದ್ಮನಾಭಸ್ವಾಮಿ ಮಂದಿರಕ್ಕೆ ತೆರಳಿ ಕೇಶವ್ ಮಹರಾಜ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದೇಶದಲ್ಲಿ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಇದರ ಬೆನ್ನಲ್ಲೇ ಸೌತ್ ಆಫ್ರಿಕಾ ತಂಡವು ಭಾರತಕ್ಕೆ ಆಗಮಿಸಿದೆ. ಅತ್ತ ಹಿಂದೂ ಧರ್ಮೀಯರಾಗಿರುವ ಕೇಶವ್ ಮಹಾರಾಜ್ ಕೂಡ ಸೌತ್ ಆಫ್ರಿಕಾ ತಂಡದಲ್ಲಿದ್ದಾರೆ. ಹೀಗಾಗಿ ನವರಾತ್ರಿ ಸಂದರ್ಭದಲ್ಲಿ ತಿರುವನಂತಪುರದ ಪ್ರಸಿದ್ಧ ದೇವಾಲಯ ಪದ್ಮನಾಭಸ್ವಾಮಿ ಮಂದಿರಕ್ಕೆ ತೆರಳಿ ಕೇಶವ್ ಮಹರಾಜ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2 / 5
ಸಾಂಪ್ರದಾಯಿಕ ಧೋತಿಯನ್ನು ಧರಿಸಿ ದೇವಸ್ಥಾನಕ್ಕೆ ಆಗಮಿಸಿದ ಕ್ರಿಕೆಟಿಗನನ್ನು ಯಾರು ಕೂಡ ಗುರುತಿಸಿರಲಿಲ್ಲ. ಇದೀಗ ವಿಶೇಷ ಪೂಜೆಯ ಬಳಿಕ ತೆಗೆದುಕೊಂಡ ಫೋಟೋವನ್ನು ಕೇಶವ್ ಮಹಾರಾಜ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಎಲ್ಲರಿಗೂ ನವರಾತ್ರಿ ಶುಭಕೋರಿದ್ದಾರೆ.

ಸಾಂಪ್ರದಾಯಿಕ ಧೋತಿಯನ್ನು ಧರಿಸಿ ದೇವಸ್ಥಾನಕ್ಕೆ ಆಗಮಿಸಿದ ಕ್ರಿಕೆಟಿಗನನ್ನು ಯಾರು ಕೂಡ ಗುರುತಿಸಿರಲಿಲ್ಲ. ಇದೀಗ ವಿಶೇಷ ಪೂಜೆಯ ಬಳಿಕ ತೆಗೆದುಕೊಂಡ ಫೋಟೋವನ್ನು ಕೇಶವ್ ಮಹಾರಾಜ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಎಲ್ಲರಿಗೂ ನವರಾತ್ರಿ ಶುಭಕೋರಿದ್ದಾರೆ.

3 / 5
ಉತ್ತರ ಪ್ರದೇಶದ ಮೂಲದವರಾಗಿರುವ ಕೇಶವ್ ಮಹಾರಾಜ್ ಪೂರ್ವಜರು ಕಳೆದ 1 ಶತಮಾನಗಳಿಂದ ಸೌತ್ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಇದಾಗ್ಯೂ ಕೇಶವ್ ಮಹಾರಾಜ್ ಕುಟಂಬಸ್ಥರು ತಮ್ಮ ಸಂಪ್ರದಾಯಗಳನ್ನು ಹಾಗೆ ಮುಂದುವರೆಸಿರುವುದು ವಿಶೇಷ.

ಉತ್ತರ ಪ್ರದೇಶದ ಮೂಲದವರಾಗಿರುವ ಕೇಶವ್ ಮಹಾರಾಜ್ ಪೂರ್ವಜರು ಕಳೆದ 1 ಶತಮಾನಗಳಿಂದ ಸೌತ್ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಇದಾಗ್ಯೂ ಕೇಶವ್ ಮಹಾರಾಜ್ ಕುಟಂಬಸ್ಥರು ತಮ್ಮ ಸಂಪ್ರದಾಯಗಳನ್ನು ಹಾಗೆ ಮುಂದುವರೆಸಿರುವುದು ವಿಶೇಷ.

4 / 5
ಉತ್ತರ ಪ್ರದೇಶದ ಮೂಲದವರಾಗಿರುವ ಕೇಶವ್ ಮಹಾರಾಜ್ ಪೂರ್ವಜರು ಕಳೆದ 1 ಶತಮಾನಗಳಿಂದ ಸೌತ್ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಇದಾಗ್ಯೂ ಕೇಶವ್ ಮಹಾರಾಜ್ ಕುಟಂಬಸ್ಥರು ತಮ್ಮ ಸಂಪ್ರದಾಯಗಳನ್ನು ಹಾಗೆ ಮುಂದುವರೆಸಿರುವುದು ವಿಶೇಷ.

ಉತ್ತರ ಪ್ರದೇಶದ ಮೂಲದವರಾಗಿರುವ ಕೇಶವ್ ಮಹಾರಾಜ್ ಪೂರ್ವಜರು ಕಳೆದ 1 ಶತಮಾನಗಳಿಂದ ಸೌತ್ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಇದಾಗ್ಯೂ ಕೇಶವ್ ಮಹಾರಾಜ್ ಕುಟಂಬಸ್ಥರು ತಮ್ಮ ಸಂಪ್ರದಾಯಗಳನ್ನು ಹಾಗೆ ಮುಂದುವರೆಸಿರುವುದು ವಿಶೇಷ.

5 / 5
Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!