AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH Retention List for IPL 2025: ಕ್ಲಾಸೆನ್​ಗೆ 23 ಕೋಟಿ; ಐವರು ಆಟಗಾರರಿಗೆ ಮಣೆ ಹಾಕಿದ ಹೈದರಾಬಾದ್

Sunrisers Hyderabad Retention Players List for IPL 2025: ಸಿಸಿಐ ನೀಡಿದ ಗಡುವಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾವ್ಯ ಮಾರನ್ ಒಡೆತನದ ಹೈದರಬಾದ್ ಈ ಬಾರಿ 5 ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ಇದರಲ್ಲಿ ಹೆನ್ರಿಚ್ ಕ್ಲಾಸೆನ್, ಪ್ಯಾಟ್ ಕಮಿನ್ಸ್, ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಹೆಸರುಗಳಿವೆ.

ಪೃಥ್ವಿಶಂಕರ
|

Updated on:Oct 31, 2024 | 7:31 PM

Share
ಸನ್‌ರೈಸರ್ಸ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಯಾರನ್ನು ಉಳಿಸಿಕೊಳ್ಳಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದರು. ಅದರಂತೆ ಇದೀಗ ಬಿಸಿಸಿಐ ನೀಡಿದ ಗಡುವಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾವ್ಯ ಮಾರನ್ ಒಡೆತನದ ಹೈದರಬಾದ್ ಈ ಬಾರಿ 5 ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ಸನ್‌ರೈಸರ್ಸ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಯಾರನ್ನು ಉಳಿಸಿಕೊಳ್ಳಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದರು. ಅದರಂತೆ ಇದೀಗ ಬಿಸಿಸಿಐ ನೀಡಿದ ಗಡುವಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾವ್ಯ ಮಾರನ್ ಒಡೆತನದ ಹೈದರಬಾದ್ ಈ ಬಾರಿ 5 ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

1 / 6
ಪ್ಯಾಟ್ ಕಮ್ಮಿನ್ಸ್ ಅವರನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಂಡಿರುವ ಹೈದರಾಬಾದ್ ಈ ಆಸೀಸ್​ ವೇಗಿಗಾಗಿ 18 ಕೋಟಿ ರೂಗಳನ್ನು ಖರ್ಚು ಮಾಡಿದೆ. ಇದರೊಂದಿಗೆ ಮುಂದಿನ ಆವೃತ್ತಿಯಲ್ಲೂ ಕಮ್ಮಿನ್ಸ್ ತಂಡವನ್ನು ಮುನ್ನಡೆಸುವುದನ್ನು ಕಾಣಬಹುದಾಗಿದೆ.

ಪ್ಯಾಟ್ ಕಮ್ಮಿನ್ಸ್ ಅವರನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಂಡಿರುವ ಹೈದರಾಬಾದ್ ಈ ಆಸೀಸ್​ ವೇಗಿಗಾಗಿ 18 ಕೋಟಿ ರೂಗಳನ್ನು ಖರ್ಚು ಮಾಡಿದೆ. ಇದರೊಂದಿಗೆ ಮುಂದಿನ ಆವೃತ್ತಿಯಲ್ಲೂ ಕಮ್ಮಿನ್ಸ್ ತಂಡವನ್ನು ಮುನ್ನಡೆಸುವುದನ್ನು ಕಾಣಬಹುದಾಗಿದೆ.

2 / 6
ಎರಡನೇ ಆಯ್ಕೆಯಾಗಿ ಟೀಂ ಇಂಡಿಯಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ ಮಣೆ ಹಾಕಿರುವ ಕಾವ್ಯ ಮಾರನ್, ಈ ಆಲ್‌ರೌಂಡರ್​ಗಾಗಿ 14 ಕೋಟಿ ರೂ ವೇತನ ನೀಡಿದೆ. ಅಭಿಷೇಕ್ ಆರಂಭಿಕ ಆಟಗಾರನಾಗಿದ್ದು, ಸ್ಪಿನ್ನರ್ ಕೂಡ ಆಗಿದ್ದಾರೆ.

ಎರಡನೇ ಆಯ್ಕೆಯಾಗಿ ಟೀಂ ಇಂಡಿಯಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ ಮಣೆ ಹಾಕಿರುವ ಕಾವ್ಯ ಮಾರನ್, ಈ ಆಲ್‌ರೌಂಡರ್​ಗಾಗಿ 14 ಕೋಟಿ ರೂ ವೇತನ ನೀಡಿದೆ. ಅಭಿಷೇಕ್ ಆರಂಭಿಕ ಆಟಗಾರನಾಗಿದ್ದು, ಸ್ಪಿನ್ನರ್ ಕೂಡ ಆಗಿದ್ದಾರೆ.

3 / 6
ಮೂರನೇ ಆಟಗಾರನಾಗಿ ಮತ್ತೊಬ್ಬ ದೇಶೀ ಯುವ ಆಲ್‌ರೌಂಡರ್​ಗೆ ಗಾಳ ಹಾಕಿರುವ ಹೈದರಾಬಾದ್, ನಿತೀಶ್ ಕುಮಾರ್ ರೆಡ್ಡಿ ಅವರನ್ನು 6 ಕೋಟಿ ರೂಗಳಿಗೆ ತಂಡದಲ್ಲಿ ಉಳಿಸಿಕೊಂಡಿದೆ. ನಿತೀಶ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿದ್ದು, ವೇಗದ ಬೌಲರ್ ಕೂಡ ಆಗಿದ್ದಾರೆ.

ಮೂರನೇ ಆಟಗಾರನಾಗಿ ಮತ್ತೊಬ್ಬ ದೇಶೀ ಯುವ ಆಲ್‌ರೌಂಡರ್​ಗೆ ಗಾಳ ಹಾಕಿರುವ ಹೈದರಾಬಾದ್, ನಿತೀಶ್ ಕುಮಾರ್ ರೆಡ್ಡಿ ಅವರನ್ನು 6 ಕೋಟಿ ರೂಗಳಿಗೆ ತಂಡದಲ್ಲಿ ಉಳಿಸಿಕೊಂಡಿದೆ. ನಿತೀಶ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿದ್ದು, ವೇಗದ ಬೌಲರ್ ಕೂಡ ಆಗಿದ್ದಾರೆ.

4 / 6
ನಾಲ್ಕನೇ ಆಟಗಾರನಾಗಿ ಆಯ್ಕೆಯಾದರೂ, ದಕ್ಷಿಣ ಆಫ್ರಿಕಾದ ಸ್ಫೊಟಕ ಬ್ಯಾಟ್ಸ್‌ಮನ್ ಹೆನ್ರಿಕ್ ಕ್ಲಾಸೆನ್​ಗೆ ಬರೋಬ್ಬರಿ 23 ಕೋಟಿ ರೂಗಳನ್ನು ನೀಡಲಾಗಿದೆ. ಎಲ್ಲಾ ಫ್ರಾಂಚೈಸಿಗಳ ಧಾರಣ ಪಟ್ಟಿಯನ್ನು ಗಮನಿಸಿದಾಗ ಕ್ಲಾಸೆನ್​ಗೆ ಅತ್ಯಧಿಕ ಮೊತ್ತ ನೀಡಿ ಉಳಿಸಿಕೊಳ್ಳಲಾಗಿದೆ.

ನಾಲ್ಕನೇ ಆಟಗಾರನಾಗಿ ಆಯ್ಕೆಯಾದರೂ, ದಕ್ಷಿಣ ಆಫ್ರಿಕಾದ ಸ್ಫೊಟಕ ಬ್ಯಾಟ್ಸ್‌ಮನ್ ಹೆನ್ರಿಕ್ ಕ್ಲಾಸೆನ್​ಗೆ ಬರೋಬ್ಬರಿ 23 ಕೋಟಿ ರೂಗಳನ್ನು ನೀಡಲಾಗಿದೆ. ಎಲ್ಲಾ ಫ್ರಾಂಚೈಸಿಗಳ ಧಾರಣ ಪಟ್ಟಿಯನ್ನು ಗಮನಿಸಿದಾಗ ಕ್ಲಾಸೆನ್​ಗೆ ಅತ್ಯಧಿಕ ಮೊತ್ತ ನೀಡಿ ಉಳಿಸಿಕೊಳ್ಳಲಾಗಿದೆ.

5 / 6
ಕೊನೆಯ ಆಯ್ಕೆಯಾಗಿ ಮತ್ತೊಬ್ಬ ಸ್ಫೋಟಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ತಂಡದಲ್ಲಿ ಉಳಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹೆಡ್​ರನ್ನು 14 ಕೋಟಿ ರೂ ನೀಡಿ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

ಕೊನೆಯ ಆಯ್ಕೆಯಾಗಿ ಮತ್ತೊಬ್ಬ ಸ್ಫೋಟಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ತಂಡದಲ್ಲಿ ಉಳಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹೆಡ್​ರನ್ನು 14 ಕೋಟಿ ರೂ ನೀಡಿ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

6 / 6

Published On - 5:56 pm, Thu, 31 October 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ