AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH Retention List for IPL 2025: ಕ್ಲಾಸೆನ್​ಗೆ 23 ಕೋಟಿ; ಐವರು ಆಟಗಾರರಿಗೆ ಮಣೆ ಹಾಕಿದ ಹೈದರಾಬಾದ್

Sunrisers Hyderabad Retention Players List for IPL 2025: ಸಿಸಿಐ ನೀಡಿದ ಗಡುವಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾವ್ಯ ಮಾರನ್ ಒಡೆತನದ ಹೈದರಬಾದ್ ಈ ಬಾರಿ 5 ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ಇದರಲ್ಲಿ ಹೆನ್ರಿಚ್ ಕ್ಲಾಸೆನ್, ಪ್ಯಾಟ್ ಕಮಿನ್ಸ್, ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಹೆಸರುಗಳಿವೆ.

ಪೃಥ್ವಿಶಂಕರ
|

Updated on:Oct 31, 2024 | 7:31 PM

Share
ಸನ್‌ರೈಸರ್ಸ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಯಾರನ್ನು ಉಳಿಸಿಕೊಳ್ಳಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದರು. ಅದರಂತೆ ಇದೀಗ ಬಿಸಿಸಿಐ ನೀಡಿದ ಗಡುವಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾವ್ಯ ಮಾರನ್ ಒಡೆತನದ ಹೈದರಬಾದ್ ಈ ಬಾರಿ 5 ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ಸನ್‌ರೈಸರ್ಸ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಯಾರನ್ನು ಉಳಿಸಿಕೊಳ್ಳಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದರು. ಅದರಂತೆ ಇದೀಗ ಬಿಸಿಸಿಐ ನೀಡಿದ ಗಡುವಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾವ್ಯ ಮಾರನ್ ಒಡೆತನದ ಹೈದರಬಾದ್ ಈ ಬಾರಿ 5 ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

1 / 6
ಪ್ಯಾಟ್ ಕಮ್ಮಿನ್ಸ್ ಅವರನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಂಡಿರುವ ಹೈದರಾಬಾದ್ ಈ ಆಸೀಸ್​ ವೇಗಿಗಾಗಿ 18 ಕೋಟಿ ರೂಗಳನ್ನು ಖರ್ಚು ಮಾಡಿದೆ. ಇದರೊಂದಿಗೆ ಮುಂದಿನ ಆವೃತ್ತಿಯಲ್ಲೂ ಕಮ್ಮಿನ್ಸ್ ತಂಡವನ್ನು ಮುನ್ನಡೆಸುವುದನ್ನು ಕಾಣಬಹುದಾಗಿದೆ.

ಪ್ಯಾಟ್ ಕಮ್ಮಿನ್ಸ್ ಅವರನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಂಡಿರುವ ಹೈದರಾಬಾದ್ ಈ ಆಸೀಸ್​ ವೇಗಿಗಾಗಿ 18 ಕೋಟಿ ರೂಗಳನ್ನು ಖರ್ಚು ಮಾಡಿದೆ. ಇದರೊಂದಿಗೆ ಮುಂದಿನ ಆವೃತ್ತಿಯಲ್ಲೂ ಕಮ್ಮಿನ್ಸ್ ತಂಡವನ್ನು ಮುನ್ನಡೆಸುವುದನ್ನು ಕಾಣಬಹುದಾಗಿದೆ.

2 / 6
ಎರಡನೇ ಆಯ್ಕೆಯಾಗಿ ಟೀಂ ಇಂಡಿಯಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ ಮಣೆ ಹಾಕಿರುವ ಕಾವ್ಯ ಮಾರನ್, ಈ ಆಲ್‌ರೌಂಡರ್​ಗಾಗಿ 14 ಕೋಟಿ ರೂ ವೇತನ ನೀಡಿದೆ. ಅಭಿಷೇಕ್ ಆರಂಭಿಕ ಆಟಗಾರನಾಗಿದ್ದು, ಸ್ಪಿನ್ನರ್ ಕೂಡ ಆಗಿದ್ದಾರೆ.

ಎರಡನೇ ಆಯ್ಕೆಯಾಗಿ ಟೀಂ ಇಂಡಿಯಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ ಮಣೆ ಹಾಕಿರುವ ಕಾವ್ಯ ಮಾರನ್, ಈ ಆಲ್‌ರೌಂಡರ್​ಗಾಗಿ 14 ಕೋಟಿ ರೂ ವೇತನ ನೀಡಿದೆ. ಅಭಿಷೇಕ್ ಆರಂಭಿಕ ಆಟಗಾರನಾಗಿದ್ದು, ಸ್ಪಿನ್ನರ್ ಕೂಡ ಆಗಿದ್ದಾರೆ.

3 / 6
ಮೂರನೇ ಆಟಗಾರನಾಗಿ ಮತ್ತೊಬ್ಬ ದೇಶೀ ಯುವ ಆಲ್‌ರೌಂಡರ್​ಗೆ ಗಾಳ ಹಾಕಿರುವ ಹೈದರಾಬಾದ್, ನಿತೀಶ್ ಕುಮಾರ್ ರೆಡ್ಡಿ ಅವರನ್ನು 6 ಕೋಟಿ ರೂಗಳಿಗೆ ತಂಡದಲ್ಲಿ ಉಳಿಸಿಕೊಂಡಿದೆ. ನಿತೀಶ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿದ್ದು, ವೇಗದ ಬೌಲರ್ ಕೂಡ ಆಗಿದ್ದಾರೆ.

ಮೂರನೇ ಆಟಗಾರನಾಗಿ ಮತ್ತೊಬ್ಬ ದೇಶೀ ಯುವ ಆಲ್‌ರೌಂಡರ್​ಗೆ ಗಾಳ ಹಾಕಿರುವ ಹೈದರಾಬಾದ್, ನಿತೀಶ್ ಕುಮಾರ್ ರೆಡ್ಡಿ ಅವರನ್ನು 6 ಕೋಟಿ ರೂಗಳಿಗೆ ತಂಡದಲ್ಲಿ ಉಳಿಸಿಕೊಂಡಿದೆ. ನಿತೀಶ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿದ್ದು, ವೇಗದ ಬೌಲರ್ ಕೂಡ ಆಗಿದ್ದಾರೆ.

4 / 6
ನಾಲ್ಕನೇ ಆಟಗಾರನಾಗಿ ಆಯ್ಕೆಯಾದರೂ, ದಕ್ಷಿಣ ಆಫ್ರಿಕಾದ ಸ್ಫೊಟಕ ಬ್ಯಾಟ್ಸ್‌ಮನ್ ಹೆನ್ರಿಕ್ ಕ್ಲಾಸೆನ್​ಗೆ ಬರೋಬ್ಬರಿ 23 ಕೋಟಿ ರೂಗಳನ್ನು ನೀಡಲಾಗಿದೆ. ಎಲ್ಲಾ ಫ್ರಾಂಚೈಸಿಗಳ ಧಾರಣ ಪಟ್ಟಿಯನ್ನು ಗಮನಿಸಿದಾಗ ಕ್ಲಾಸೆನ್​ಗೆ ಅತ್ಯಧಿಕ ಮೊತ್ತ ನೀಡಿ ಉಳಿಸಿಕೊಳ್ಳಲಾಗಿದೆ.

ನಾಲ್ಕನೇ ಆಟಗಾರನಾಗಿ ಆಯ್ಕೆಯಾದರೂ, ದಕ್ಷಿಣ ಆಫ್ರಿಕಾದ ಸ್ಫೊಟಕ ಬ್ಯಾಟ್ಸ್‌ಮನ್ ಹೆನ್ರಿಕ್ ಕ್ಲಾಸೆನ್​ಗೆ ಬರೋಬ್ಬರಿ 23 ಕೋಟಿ ರೂಗಳನ್ನು ನೀಡಲಾಗಿದೆ. ಎಲ್ಲಾ ಫ್ರಾಂಚೈಸಿಗಳ ಧಾರಣ ಪಟ್ಟಿಯನ್ನು ಗಮನಿಸಿದಾಗ ಕ್ಲಾಸೆನ್​ಗೆ ಅತ್ಯಧಿಕ ಮೊತ್ತ ನೀಡಿ ಉಳಿಸಿಕೊಳ್ಳಲಾಗಿದೆ.

5 / 6
ಕೊನೆಯ ಆಯ್ಕೆಯಾಗಿ ಮತ್ತೊಬ್ಬ ಸ್ಫೋಟಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ತಂಡದಲ್ಲಿ ಉಳಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹೆಡ್​ರನ್ನು 14 ಕೋಟಿ ರೂ ನೀಡಿ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

ಕೊನೆಯ ಆಯ್ಕೆಯಾಗಿ ಮತ್ತೊಬ್ಬ ಸ್ಫೋಟಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ತಂಡದಲ್ಲಿ ಉಳಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹೆಡ್​ರನ್ನು 14 ಕೋಟಿ ರೂ ನೀಡಿ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

6 / 6

Published On - 5:56 pm, Thu, 31 October 24

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!