AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RCB: ಆರ್​ಸಿಬಿ ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳಬೇಕು?: ಹೈದರಾಬಾದ್ ಪಿಚ್ ಹೇಗಿದೆ?

Rajiv Gandhi International Stadium Pitch Report: ಹೆಚ್ಚು ಕಡಿಮೆ ಜೈಪುರದ ಪಿಚ್​ನಂತೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದ ಪಿಚ್‌ ಕೂಡ ಇದೆ. ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ ಪಿಚ್ ವೇಗ ಹಾಗೂ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡಲಿದೆ.

Vinay Bhat
|

Updated on: May 18, 2023 | 9:36 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

1 / 8
ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದೆ. ಆರ್​ಸಿಬಿ ಸದ್ಯ 12 ಪಂದ್ಯಗಳಲ್ಲಿ ತಲಾ ಆರು ಗೆಲುವು-ಸೋಲು ಕಂಡು 12 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ.

ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದೆ. ಆರ್​ಸಿಬಿ ಸದ್ಯ 12 ಪಂದ್ಯಗಳಲ್ಲಿ ತಲಾ ಆರು ಗೆಲುವು-ಸೋಲು ಕಂಡು 12 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ.

2 / 8
ಪ್ಲೇ ಆಫ್ ರೇಸ್​ನಲ್ಲಿ ಉಳಿಯಬೇಕಾದರೆ ಬೆಂಗಳೂರು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ. ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ಬೌಲಿಂಗ್​ನಲ್ಲಿ ಮಾರಕವಾಗಿದ್ದ ಫಾಫ್ ಪಡೆ ಆರ್​ಆರ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿತ್ತು.

ಪ್ಲೇ ಆಫ್ ರೇಸ್​ನಲ್ಲಿ ಉಳಿಯಬೇಕಾದರೆ ಬೆಂಗಳೂರು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ. ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ಬೌಲಿಂಗ್​ನಲ್ಲಿ ಮಾರಕವಾಗಿದ್ದ ಫಾಫ್ ಪಡೆ ಆರ್​ಆರ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿತ್ತು.

3 / 8
ಹೆಚ್ಚು ಕಡಿಮೆ ಜೈಪುರದ ಪಿಚ್​ನಂತೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದ ಪಿಚ್‌ ಕೂಡ ಇದೆ. ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ ಪಿಚ್ ವೇಗ ಹಾಗೂ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡಲಿದೆ.

ಹೆಚ್ಚು ಕಡಿಮೆ ಜೈಪುರದ ಪಿಚ್​ನಂತೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದ ಪಿಚ್‌ ಕೂಡ ಇದೆ. ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ ಪಿಚ್ ವೇಗ ಹಾಗೂ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡಲಿದೆ.

4 / 8
ಈ ಪಿಚ್​ನಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟ್ ಮಾಡುವ ನಿರ್ಣಯ ತೆಗೆದುಕೊಂಡರೆ ಉತ್ತಮ. ಈ ಮೈದಾನದಲ್ಲಿ ಆರ್‌ಸಿಬಿ ಹಾಗೂ ಎಸ್‌ಆರ್‌ಹೆಚ್ 10 ಬಾರಿ ಮುಖಾಮುಖಿಯಾಗಿದ್ದು, ಆತಿಥೇಯರು 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಪ್ರವಾಸಿ ತಂಡ ಕೇವಲ 2 ಬಾರಿ ಜಯ ಕಂಡಿದೆಯಷ್ಟೆ.

ಈ ಪಿಚ್​ನಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟ್ ಮಾಡುವ ನಿರ್ಣಯ ತೆಗೆದುಕೊಂಡರೆ ಉತ್ತಮ. ಈ ಮೈದಾನದಲ್ಲಿ ಆರ್‌ಸಿಬಿ ಹಾಗೂ ಎಸ್‌ಆರ್‌ಹೆಚ್ 10 ಬಾರಿ ಮುಖಾಮುಖಿಯಾಗಿದ್ದು, ಆತಿಥೇಯರು 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಪ್ರವಾಸಿ ತಂಡ ಕೇವಲ 2 ಬಾರಿ ಜಯ ಕಂಡಿದೆಯಷ್ಟೆ.

5 / 8
ಉಭಯ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 22 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ 12 ಪಂದ್ಯಗಳಲ್ಲಿ ಗೆದ್ದರೆ ಆರ್​ಸಿಬಿ 9 ಪಂದ್ಯದಲ್ಲಷ್ಟೆ ಜಯ ಸಾಧಿಸಿದೆ.

ಉಭಯ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 22 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ 12 ಪಂದ್ಯಗಳಲ್ಲಿ ಗೆದ್ದರೆ ಆರ್​ಸಿಬಿ 9 ಪಂದ್ಯದಲ್ಲಷ್ಟೆ ಜಯ ಸಾಧಿಸಿದೆ.

6 / 8
ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು.

ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು.

7 / 8
ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ. ಹನಿಂದು ಹಸರಂಗ ಪ್ಲೇಯಿಂಗ್ ಇಲೆವೆನ್​ಗೆ ಕಮ್​ಬ್ಯಾಕ್ ಮಾಡ್ತಾರ ನೋಡಬೇಕು. ಕರ್ಣ್ ಶರ್ಮಾ ಮಾರಕವಾಗಿದ್ದಾರೆ.

ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ. ಹನಿಂದು ಹಸರಂಗ ಪ್ಲೇಯಿಂಗ್ ಇಲೆವೆನ್​ಗೆ ಕಮ್​ಬ್ಯಾಕ್ ಮಾಡ್ತಾರ ನೋಡಬೇಕು. ಕರ್ಣ್ ಶರ್ಮಾ ಮಾರಕವಾಗಿದ್ದಾರೆ.

8 / 8
Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ