AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RCB: ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ

ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎಸ್​ಆರ್​ಹೆಚ್- ಆರ್​ಸಿಬಿ ಪಂದ್ಯವನ್ನು ಏರ್ಪಡಿಸಲಾಗಿದೆ. ಇದಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ನಡೆಸುತ್ತಿದ್ದಾರೆ.

Vinay Bhat
|

Updated on: May 18, 2023 | 12:45 PM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿರುವ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿರುವ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

1 / 6
ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದೆ. ಇದಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ನಡೆಸುತ್ತಿದ್ದಾರೆ. ಕೊಹ್ಲಿ, ಫಾಫ್ ಸೇರಿದಂತೆ ಬೆಂಗಳೂರಿನ ಎಲ್ಲ ಆಟಗಾರರು ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದೆ. ಇದಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ನಡೆಸುತ್ತಿದ್ದಾರೆ. ಕೊಹ್ಲಿ, ಫಾಫ್ ಸೇರಿದಂತೆ ಬೆಂಗಳೂರಿನ ಎಲ್ಲ ಆಟಗಾರರು ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

2 / 6
ಆರ್​ಸಿಬಿ ಸದ್ಯ 12 ಪಂದ್ಯಗಳಲ್ಲಿ ತಲಾ ಆರು ಗೆಲುವು-ಸೋಲು ಕಂಡು 12 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ. ಪ್ಲೇ ಆಫ್ ರೇಸ್​ನಲ್ಲಿ ಉಳಿಯಬೇಕಾದರೆ ಬೆಂಗಳೂರು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ.

ಆರ್​ಸಿಬಿ ಸದ್ಯ 12 ಪಂದ್ಯಗಳಲ್ಲಿ ತಲಾ ಆರು ಗೆಲುವು-ಸೋಲು ಕಂಡು 12 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ. ಪ್ಲೇ ಆಫ್ ರೇಸ್​ನಲ್ಲಿ ಉಳಿಯಬೇಕಾದರೆ ಬೆಂಗಳೂರು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ.

3 / 6
ಆರ್​ಸಿಬಿ ತಂಡ ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ಬೌಲಿಂಗ್​ನಲ್ಲಿ ಮಾರಕವಾಗಿದ್ದ ಫಾಫ್ ಪಡೆ ಆರ್​ಆರ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿತ್ತು.

ಆರ್​ಸಿಬಿ ತಂಡ ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ಬೌಲಿಂಗ್​ನಲ್ಲಿ ಮಾರಕವಾಗಿದ್ದ ಫಾಫ್ ಪಡೆ ಆರ್​ಆರ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿತ್ತು.

4 / 6
ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು.

ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು.

5 / 6
ಬೌಲಿಂಗ್​ನಲ್ಲಿ ಆರ್​ಸಿಬಿ ಲಯ ಕಂಡುಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.

ಬೌಲಿಂಗ್​ನಲ್ಲಿ ಆರ್​ಸಿಬಿ ಲಯ ಕಂಡುಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.

6 / 6
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ