AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: RCB ಪರ ಈ ಇಬ್ಬರು ಕಣಕ್ಕಿಳಿಯುವುದು ಖಚಿತ

RCB Full Squad: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಪವನ್ ದೇಶಪಾಂಡೆ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಶಾಬಾಜ್ ಅಹ್ಮದ್, ವನಿಂದು ಹಸರಂಗ.

TV9 Web
| Edited By: |

Updated on: Aug 29, 2021 | 4:37 PM

Share
ಇನ್ನು ಸ್ಪಿನ್ ಆಲ್ ರೌಂಡರ್ ಆಗಿ ಶಹಬಾಜ್ ಅಹ್ಮದ್ ಮತ್ತು ನ್ಯೂಜಿಲ್ಯಾಂಡ್ ವೇಗಿ ಕೈಲ್ ಜೇಮೀಸನ್ ಅವರನ್ನು ಕ್ರಮವಾಗಿ ನಂ .6 ಮತ್ತು ನಂ .7 ರಲ್ಲಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಬೌಲರುಗಳಾಗಿ ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಹಾಗೂ ದುಷ್ಮಂತ ಚಮೀರಾಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ 11ನೇ ಆಟಗಾರ ಯಾರು ಎಂಬುದನ್ನು ಹೆಸರಿಸಲು ಚೋಪ್ರಾ ಮರೆತಿದ್ದು, ಹೀಗಾಗಿ ಟೀಮ್ ಇಂಡಿಯಾ ಮಾಜಿ ಆಟಗಾರರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇನ್ನು ಸ್ಪಿನ್ ಆಲ್ ರೌಂಡರ್ ಆಗಿ ಶಹಬಾಜ್ ಅಹ್ಮದ್ ಮತ್ತು ನ್ಯೂಜಿಲ್ಯಾಂಡ್ ವೇಗಿ ಕೈಲ್ ಜೇಮೀಸನ್ ಅವರನ್ನು ಕ್ರಮವಾಗಿ ನಂ .6 ಮತ್ತು ನಂ .7 ರಲ್ಲಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಬೌಲರುಗಳಾಗಿ ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಹಾಗೂ ದುಷ್ಮಂತ ಚಮೀರಾಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ 11ನೇ ಆಟಗಾರ ಯಾರು ಎಂಬುದನ್ನು ಹೆಸರಿಸಲು ಚೋಪ್ರಾ ಮರೆತಿದ್ದು, ಹೀಗಾಗಿ ಟೀಮ್ ಇಂಡಿಯಾ ಮಾಜಿ ಆಟಗಾರರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

1 / 6
ಇನ್ನು ದ್ವಿತಿಯಾರ್ಧಕ್ಕೆ ಅಲಭ್ಯರಾಗಿರುವ ಆಟಗಾರರ ಬದಲಿಗೆ 9 ಆಟಗಾರರು ಆಯ್ಕೆಯಾಗಿದ್ದಾರೆ. ಅದರಂತೆ ಆರ್​ಸಿಬಿ ತಂಡದಲ್ಲಿ ನಾಲ್ವರು ಹೊಸ ಆಟಗಾರರು ಸ್ಥಾನ ಪಡೆದಿದ್ದಾರೆ. ಈ ನಾಲ್ವರಲ್ಲಿ ಇಬ್ಬರು ಶ್ರೀಲಂಕಾ ಕ್ರಿಕೆಟಿಗರು ಎಂಬುದು ವಿಶೇಷ.

ಇನ್ನು ದ್ವಿತಿಯಾರ್ಧಕ್ಕೆ ಅಲಭ್ಯರಾಗಿರುವ ಆಟಗಾರರ ಬದಲಿಗೆ 9 ಆಟಗಾರರು ಆಯ್ಕೆಯಾಗಿದ್ದಾರೆ. ಅದರಂತೆ ಆರ್​ಸಿಬಿ ತಂಡದಲ್ಲಿ ನಾಲ್ವರು ಹೊಸ ಆಟಗಾರರು ಸ್ಥಾನ ಪಡೆದಿದ್ದಾರೆ. ಈ ನಾಲ್ವರಲ್ಲಿ ಇಬ್ಬರು ಶ್ರೀಲಂಕಾ ಕ್ರಿಕೆಟಿಗರು ಎಂಬುದು ವಿಶೇಷ.

2 / 6
 ಇದಾಗ್ಯೂ ವನಿಂದು ಹಸರಂಗ ಹಾಗೂ ದುಷ್ಮಂತ ಚಮೀರಾಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಐಪಿಎಲ್​ನಲ್ಲಿ ಭಾಗವಹಿಸಲು ಆಕ್ಷೇಪರಹಿತ ಪ್ರಮಾಣಪತ್ರವನ್ನು (NOC) ನೀಡಿರಲಿಲ್ಲ. ಹೀಗಾಗಿ ತಂಡಕ್ಕೆ ಆಯ್ಕೆಯಾದರೂ ಲಂಕಾ ಕ್ರಿಕೆಟಿಗರು ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿತ್ತು.

ಇದಾಗ್ಯೂ ವನಿಂದು ಹಸರಂಗ ಹಾಗೂ ದುಷ್ಮಂತ ಚಮೀರಾಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಐಪಿಎಲ್​ನಲ್ಲಿ ಭಾಗವಹಿಸಲು ಆಕ್ಷೇಪರಹಿತ ಪ್ರಮಾಣಪತ್ರವನ್ನು (NOC) ನೀಡಿರಲಿಲ್ಲ. ಹೀಗಾಗಿ ತಂಡಕ್ಕೆ ಆಯ್ಕೆಯಾದರೂ ಲಂಕಾ ಕ್ರಿಕೆಟಿಗರು ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿತ್ತು.

3 / 6
ಆದರೀಗ ಶ್ರೀಲಂಕಾ ಕ್ರಿಕೆಟ್ ಮಂಡಳಿ ವನಿಂದು ಹಸರಂಗ ಹಾಗೂ ದುಷ್ಮಂತ ಚಮೀರಾಗೆ ಎನ್​ಒಸಿ ನೀಡಿದೆ. ಅದರಂತೆ ಈ ಇಬ್ಬರು ಕ್ರಿಕೆಟಿಗರಿಗೆ ಐಪಿಎಲ್​ನಲ್ಲಿ ಭಾಗವಹಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಇದರೊಂದಿಗೆ ಯುಎಇನಲ್ಲಿ ನಡೆಯಲಿರುವ ಐಪಿಎಲ್​ನ ದ್ವಿತಿಯಾರ್ಧಲ್ಲಿ ಆರ್​ಸಿಬಿ ಪರ ಹಸರಂಗ ಹಾಗೂ ಚಮೀರಾ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಆದರೀಗ ಶ್ರೀಲಂಕಾ ಕ್ರಿಕೆಟ್ ಮಂಡಳಿ ವನಿಂದು ಹಸರಂಗ ಹಾಗೂ ದುಷ್ಮಂತ ಚಮೀರಾಗೆ ಎನ್​ಒಸಿ ನೀಡಿದೆ. ಅದರಂತೆ ಈ ಇಬ್ಬರು ಕ್ರಿಕೆಟಿಗರಿಗೆ ಐಪಿಎಲ್​ನಲ್ಲಿ ಭಾಗವಹಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಇದರೊಂದಿಗೆ ಯುಎಇನಲ್ಲಿ ನಡೆಯಲಿರುವ ಐಪಿಎಲ್​ನ ದ್ವಿತಿಯಾರ್ಧಲ್ಲಿ ಆರ್​ಸಿಬಿ ಪರ ಹಸರಂಗ ಹಾಗೂ ಚಮೀರಾ ಕಾಣಿಸಿಕೊಳ್ಳುವುದು ಖಚಿತವಾಗಿದೆ.

4 / 6
ಕಳೆದ ಬಾರಿಯ ಪ್ರದರ್ಶನ ಹಾಗೂ ಈ ಸಲದ ಪ್ರದರ್ಶನಗಳ ಒಟ್ಟಾರೆ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡರೆ ಪ್ರಸ್ತುತ ಟಾಪ್ 4 ನಲ್ಲಿರುವ ಮೂರು ತಂಡಗಳೇ ಗೆಲ್ಲುವ ಹಾಟ್ ಫೇವರೇಟ್ ಎನಿಸಿಕೊಂಡಿದೆ. ಅದರಂತೆ ಯುಎಇನಲ್ಲಿ ಮುಂಬೈ ಇಂಡಿಯನ್ಸ್​, ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಆರ್​ಸಿಬಿ ಬಲಿಷ್ಠ ಎನ್ನಬಹುದು.

ಕಳೆದ ಬಾರಿಯ ಪ್ರದರ್ಶನ ಹಾಗೂ ಈ ಸಲದ ಪ್ರದರ್ಶನಗಳ ಒಟ್ಟಾರೆ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡರೆ ಪ್ರಸ್ತುತ ಟಾಪ್ 4 ನಲ್ಲಿರುವ ಮೂರು ತಂಡಗಳೇ ಗೆಲ್ಲುವ ಹಾಟ್ ಫೇವರೇಟ್ ಎನಿಸಿಕೊಂಡಿದೆ. ಅದರಂತೆ ಯುಎಇನಲ್ಲಿ ಮುಂಬೈ ಇಂಡಿಯನ್ಸ್​, ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಆರ್​ಸಿಬಿ ಬಲಿಷ್ಠ ಎನ್ನಬಹುದು.

5 / 6
ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್