AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಕಾ ತಂಡಕ್ಕೆ ಬಿಗ್ ಶಾಕ್; ಮತ್ತೊಬ್ಬ ಆಟಗಾರನಿಗೆ ಇಂಜುರಿ! ವಿಶ್ವಕಪ್​ನಿಂದ ಔಟ್

ICC World Cup 2023: ಇಂಜುರಿಗೆ ತುತ್ತಾಗಿರುವ ಲಹಿರು ಕುಮಾರ ಅವರ ಬದಲು ಮತ್ತೊಬ್ಬ ವೇಗದ ಬೌಲರ್ ದುಷ್ಮಂತ ಚಮೀರಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ICC ತಾಂತ್ರಿಕ ಸಮಿತಿಯು ಅನುಮೋದನೆ ನೀಡಿದೆ.

ಪೃಥ್ವಿಶಂಕರ
|

Updated on: Oct 29, 2023 | 5:11 PM

ಅಫ್ಘಾನಿಸ್ತಾನ ವಿರುದ್ಧದ ನಿರ್ಣಾಯಕ ವಿಶ್ವಕಪ್ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಮಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ವೇಗದ ಬೌಲರ್ ಲಹಿರು ಕುಮಾರ ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ನಿರ್ಣಾಯಕ ವಿಶ್ವಕಪ್ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಮಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ವೇಗದ ಬೌಲರ್ ಲಹಿರು ಕುಮಾರ ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ.

1 / 7
ಶ್ರೀಲಂಕಾ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದ ಲಹಿರು ಕುಮಾರ, ಅಭ್ಯಾಸದ ಸಮಯದಲ್ಲಿ ಎಡತೊಡೆಯ ಸ್ನಾಯುವಿನ ಗಾಯಕ್ಕೆ ತುತ್ತಾಗಿದ್ದಾರೆ ಹೀಗಾಗಿ ಅವರನ್ನು ವಿಶ್ವಕಪ್‌ ತಂಡದಿಂದ ಕೈಬಿಡಲಾಗಿದೆ.

ಶ್ರೀಲಂಕಾ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದ ಲಹಿರು ಕುಮಾರ, ಅಭ್ಯಾಸದ ಸಮಯದಲ್ಲಿ ಎಡತೊಡೆಯ ಸ್ನಾಯುವಿನ ಗಾಯಕ್ಕೆ ತುತ್ತಾಗಿದ್ದಾರೆ ಹೀಗಾಗಿ ಅವರನ್ನು ವಿಶ್ವಕಪ್‌ ತಂಡದಿಂದ ಕೈಬಿಡಲಾಗಿದೆ.

2 / 7
ಇಂಜುರಿಗೆ ತುತ್ತಾಗಿರುವ ಲಹಿರು ಕುಮಾರ ಅವರ ಬದಲು ಮತ್ತೊಬ್ಬ ವೇಗದ ಬೌಲರ್ ದುಷ್ಮಂತ ಚಮೀರಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ICC ತಾಂತ್ರಿಕ ಸಮಿತಿಯು ಅನುಮೋದನೆ ನೀಡಿದೆ.

ಇಂಜುರಿಗೆ ತುತ್ತಾಗಿರುವ ಲಹಿರು ಕುಮಾರ ಅವರ ಬದಲು ಮತ್ತೊಬ್ಬ ವೇಗದ ಬೌಲರ್ ದುಷ್ಮಂತ ಚಮೀರಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ICC ತಾಂತ್ರಿಕ ಸಮಿತಿಯು ಅನುಮೋದನೆ ನೀಡಿದೆ.

3 / 7
ಉತ್ತಮ ಫಾರ್ಮ್‌ನಲ್ಲಿದ್ದ ಕುಮಾರ, ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ನಡೆದಿದ್ದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೂರು ವಿಕೆಟ್‌ ಪಡೆದಿದ್ದರಯ. ಈಗ ಮುಂಬರುವ ಪಂದ್ಯಗಳಲ್ಲಿ ಶ್ರೀಲಂಕಾ ಖಂಡಿತವಾಗಿಯೂ ಕುಮಾರ ಅವರನ್ನು ಕಳೆದುಕೊಳ್ಳಲಿದೆ.

ಉತ್ತಮ ಫಾರ್ಮ್‌ನಲ್ಲಿದ್ದ ಕುಮಾರ, ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ನಡೆದಿದ್ದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೂರು ವಿಕೆಟ್‌ ಪಡೆದಿದ್ದರಯ. ಈಗ ಮುಂಬರುವ ಪಂದ್ಯಗಳಲ್ಲಿ ಶ್ರೀಲಂಕಾ ಖಂಡಿತವಾಗಿಯೂ ಕುಮಾರ ಅವರನ್ನು ಕಳೆದುಕೊಳ್ಳಲಿದೆ.

4 / 7
ಲಂಕಾ ಪ್ರೀಮಿಯರ್ ವೇಳೆ ಇಂಜುರಿಗೊಳಗಾಗಿದ್ದ ಚಮೀರಾ ಆರಂಭದಲ್ಲಿ ಶ್ರೀಲಂಕಾದ ವಿಶ್ವಕಪ್ ತಂಡದ ಭಾಗವಾಗಿರಲಿಲ್ಲ. ಆದರೆ, ನಂತರ ಅವರನ್ನು ಅನುಭವಿ ಏಂಜೆಲೊ ಮ್ಯಾಥ್ಯೂಸ್ ಜೊತೆಗೆ ಮೀಸಲು ತಂಡದಲ್ಲಿ ಇರಿಸಲಾಯಿತು. ಗಾಯಗೊಂಡ ವೇಗದ ಬೌಲರ್ ಮಥೀಶ ಪತಿರಾನ ಬದಲಿಗೆ ಮ್ಯಾಥ್ಯೂಸ್ ಅವರನ್ನು ಇಂಗ್ಲೆಂಡ್ ಪಂದ್ಯದ ಮೊದಲು ಶ್ರೀಲಂಕಾ ತಂಡಕ್ಕೆ ಆಯ್ಕೆ ಮಾಡಲಾಗಿತ್ತು.

ಲಂಕಾ ಪ್ರೀಮಿಯರ್ ವೇಳೆ ಇಂಜುರಿಗೊಳಗಾಗಿದ್ದ ಚಮೀರಾ ಆರಂಭದಲ್ಲಿ ಶ್ರೀಲಂಕಾದ ವಿಶ್ವಕಪ್ ತಂಡದ ಭಾಗವಾಗಿರಲಿಲ್ಲ. ಆದರೆ, ನಂತರ ಅವರನ್ನು ಅನುಭವಿ ಏಂಜೆಲೊ ಮ್ಯಾಥ್ಯೂಸ್ ಜೊತೆಗೆ ಮೀಸಲು ತಂಡದಲ್ಲಿ ಇರಿಸಲಾಯಿತು. ಗಾಯಗೊಂಡ ವೇಗದ ಬೌಲರ್ ಮಥೀಶ ಪತಿರಾನ ಬದಲಿಗೆ ಮ್ಯಾಥ್ಯೂಸ್ ಅವರನ್ನು ಇಂಗ್ಲೆಂಡ್ ಪಂದ್ಯದ ಮೊದಲು ಶ್ರೀಲಂಕಾ ತಂಡಕ್ಕೆ ಆಯ್ಕೆ ಮಾಡಲಾಗಿತ್ತು.

5 / 7
ಶ್ರೀಲಂಕಾ ವಿಶ್ವಕಪ್ ತಂಡದಲ್ಲಿ ಗಾಯದಿಂದಾಗಿ ಚಾಮಿಕಾ ಕರುಣಾರತ್ನೆ ಮತ್ತು ಏಂಜೆಲೊ ಮ್ಯಾಥ್ಯೂಸ್‌ರನ್ನು ಬದಲಿಸಿದ ನಂತರ ಇದೀಗ ಮೂರನೇ ಬದಲಾವಣೆಯಾಗಿ ಚಮೀರಾ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.

ಶ್ರೀಲಂಕಾ ವಿಶ್ವಕಪ್ ತಂಡದಲ್ಲಿ ಗಾಯದಿಂದಾಗಿ ಚಾಮಿಕಾ ಕರುಣಾರತ್ನೆ ಮತ್ತು ಏಂಜೆಲೊ ಮ್ಯಾಥ್ಯೂಸ್‌ರನ್ನು ಬದಲಿಸಿದ ನಂತರ ಇದೀಗ ಮೂರನೇ ಬದಲಾವಣೆಯಾಗಿ ಚಮೀರಾ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.

6 / 7
ಪ್ರಸ್ತುತ, ಶ್ರೀಲಂಕಾ ಐದು ಪಂದ್ಯಗಳಿಂದ ನಾಲ್ಕು ಅಂಕ ಹಾಗೂ -0.205 ನೆಟ್​ ರನ್​ರೇಟ್​ನೊಂದಿಗೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಅಫ್ಘಾನಿಸ್ತಾನ ಕೂಡ, ಅದೇ ಸಂಖ್ಯೆಯ ಅಂಕ ಹೊಂದಿದೆಯಾದರೂ, -0.969 ನಿವ್ವಳ ರನ್ ರೇಟ್ ಹೊಂದಿರುವ ಕಾರಣ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಪ್ರಸ್ತುತ, ಶ್ರೀಲಂಕಾ ಐದು ಪಂದ್ಯಗಳಿಂದ ನಾಲ್ಕು ಅಂಕ ಹಾಗೂ -0.205 ನೆಟ್​ ರನ್​ರೇಟ್​ನೊಂದಿಗೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಅಫ್ಘಾನಿಸ್ತಾನ ಕೂಡ, ಅದೇ ಸಂಖ್ಯೆಯ ಅಂಕ ಹೊಂದಿದೆಯಾದರೂ, -0.969 ನಿವ್ವಳ ರನ್ ರೇಟ್ ಹೊಂದಿರುವ ಕಾರಣ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

7 / 7
Follow us
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ