Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಕಾ ತಂಡಕ್ಕೆ ಬಿಗ್ ಶಾಕ್; ಇಬ್ಬರು ಆಟಗಾರರಿಗೆ ಇಂಜುರಿ! ಒಬ್ಬ ಟೂರ್ನಿಯಿಂದಲೇ ಔಟ್

Asia Cup 2023: ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್ ಪಂದ್ಯಾವಳಿಗೆ ಮುನ್ನ ಶ್ರೀಲಂಕಾ ಕ್ರಿಕೆಟ್ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ನಿನ್ನೆಯಷ್ಟೇ ಲಂಕಾ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿತ್ತು. ಇದೀಗ ತಂಡದ ಇಬ್ಬರು ಆಟಗಾರರು ಇಂಜುರಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Aug 26, 2023 | 10:54 AM

ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್ ಪಂದ್ಯಾವಳಿಗೆ ಮುನ್ನ ಶ್ರೀಲಂಕಾ ಕ್ರಿಕೆಟ್ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ನಿನ್ನೆಯಷ್ಟೇ ಲಂಕಾ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿತ್ತು. ಇದೀಗ ತಂಡದ ಇಬ್ಬರು ಆಟಗಾರರು ಇಂಜುರಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್ ಪಂದ್ಯಾವಳಿಗೆ ಮುನ್ನ ಶ್ರೀಲಂಕಾ ಕ್ರಿಕೆಟ್ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ನಿನ್ನೆಯಷ್ಟೇ ಲಂಕಾ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿತ್ತು. ಇದೀಗ ತಂಡದ ಇಬ್ಬರು ಆಟಗಾರರು ಇಂಜುರಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

1 / 6
ವರದಿ ಪ್ರಕಾರ, ತಂಡದ ಸ್ಟಾರ್ ವೇಗಿ ದುಷ್ಮಂತ ಚಮೀರ ಮತ್ತು ಸ್ಪಿನ್ನರ್ ವನಿಂದು ಹಸರಂಗ ಇಂಜುರಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಇದರಲ್ಲಿ ದುಷ್ಮಂತ ಚಮೀರ ಟೂರ್ನಿಯಿಂದಲೇ ಹೊರಬೀಳುವ ಸಾಧ್ಯತೆ ಇದ್ದು, ಹಸರಂಗ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ವರದಿ ಪ್ರಕಾರ, ತಂಡದ ಸ್ಟಾರ್ ವೇಗಿ ದುಷ್ಮಂತ ಚಮೀರ ಮತ್ತು ಸ್ಪಿನ್ನರ್ ವನಿಂದು ಹಸರಂಗ ಇಂಜುರಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಇದರಲ್ಲಿ ದುಷ್ಮಂತ ಚಮೀರ ಟೂರ್ನಿಯಿಂದಲೇ ಹೊರಬೀಳುವ ಸಾಧ್ಯತೆ ಇದ್ದು, ಹಸರಂಗ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

2 / 6
ಹಸರಂಗ ಇತ್ತೀಚೆಗೆ ಮುಕ್ತಾಯಗೊಂಡ ಲಂಕಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲದೆ ತಮ್ಮ ನಾಯಕತ್ವದಲ್ಲಿ ಬಿ-ಲವ್ ಕ್ಯಾಂಡಿಯನ್ನು ಚಾಂಪಿಯನ್ ಮಾಡಿದ್ದರು. ಇಡೀ ಲೀಗ್​ನಲ್ಲಿ ಬೌಲಿಂಗ್​ ಜೊತೆಗೆ ಬ್ಯಾಟಿಂಗ್​ನಲ್ಲೂ ಮಿಂಚಿದ ಹಸರಂಗ ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.

ಹಸರಂಗ ಇತ್ತೀಚೆಗೆ ಮುಕ್ತಾಯಗೊಂಡ ಲಂಕಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲದೆ ತಮ್ಮ ನಾಯಕತ್ವದಲ್ಲಿ ಬಿ-ಲವ್ ಕ್ಯಾಂಡಿಯನ್ನು ಚಾಂಪಿಯನ್ ಮಾಡಿದ್ದರು. ಇಡೀ ಲೀಗ್​ನಲ್ಲಿ ಬೌಲಿಂಗ್​ ಜೊತೆಗೆ ಬ್ಯಾಟಿಂಗ್​ನಲ್ಲೂ ಮಿಂಚಿದ ಹಸರಂಗ ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.

3 / 6
ಲಂಕಾ ಪ್ರೀಮಿಯರ್ ಲೀಗ್ ವೇಳೆ ಇಂಜುರಿಗೆ ತುತ್ತಾಗಿದ್ದ ಚಮೀರ ಜೂನ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಸರಣಿಯಲ್ಲಿ ಆರು ವಿಕೆಟ್‌ಗಳನ್ನು ಪಡೆದು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ಈ ಇಬ್ಬರು ಸ್ಟಾರ್ ಆಟಗಾರರ ಅನುಪಸ್ಥಿತಿ ಲಂಕಾ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

ಲಂಕಾ ಪ್ರೀಮಿಯರ್ ಲೀಗ್ ವೇಳೆ ಇಂಜುರಿಗೆ ತುತ್ತಾಗಿದ್ದ ಚಮೀರ ಜೂನ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಸರಣಿಯಲ್ಲಿ ಆರು ವಿಕೆಟ್‌ಗಳನ್ನು ಪಡೆದು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ಈ ಇಬ್ಬರು ಸ್ಟಾರ್ ಆಟಗಾರರ ಅನುಪಸ್ಥಿತಿ ಲಂಕಾ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

4 / 6
ESPNCricinfo ವರದಿಯ ಪ್ರಕಾರ, ಶ್ರೀಲಂಕಾ ತಂಡದ ಮ್ಯಾನೇಜರ್ ಮಹಿಂದಾ ಹಲಂಗೋಡ ನೀಡಿರುವ ಹೇಳಿಕೆಯ ಪ್ರಕಾರ, ಹಸರಂಗ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ವಿರುದ್ಧದ ಗುಂಪು-ಹಂತದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಇನ್ನು  ಭುಜದ ನೋವಿನಿಂದ ಬಳಲುತ್ತಿರುವ ಚಮೀರಾ ಇಡೀ ಪಂದ್ಯಾವಳಿಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ESPNCricinfo ವರದಿಯ ಪ್ರಕಾರ, ಶ್ರೀಲಂಕಾ ತಂಡದ ಮ್ಯಾನೇಜರ್ ಮಹಿಂದಾ ಹಲಂಗೋಡ ನೀಡಿರುವ ಹೇಳಿಕೆಯ ಪ್ರಕಾರ, ಹಸರಂಗ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ವಿರುದ್ಧದ ಗುಂಪು-ಹಂತದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಇನ್ನು ಭುಜದ ನೋವಿನಿಂದ ಬಳಲುತ್ತಿರುವ ಚಮೀರಾ ಇಡೀ ಪಂದ್ಯಾವಳಿಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

5 / 6
ಏತನ್ಮಧ್ಯೆ, ಲಂಕಾ ತಂಡದ ಪ್ರಮುಖ ಬ್ಯಾಟರ್​​ಗಳಾದ ಪೆರೇರಾ ಮತ್ತು ಫರ್ನಾಂಡೋ ಇಬ್ಬರೂ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಇಬ್ಬರು ಏಷ್ಯಾಕಪ್ ಆರಂಭಕ್ಕೂ ಮುನ್ನ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಟೂರ್ನಿ ಆರಂಭಕ್ಕೂ ಮುನ್ನ ಈ ಇಬ್ಬರಿಗೂ ಮತ್ತೊಂದು ಪರೀಕ್ಷೆ ನಡೆಸಲಾಗುವುದು. ಅದರಲ್ಲಿ ಈ ಇಬ್ಬರ ವರದಿ ನೆಗೆಟಿವ್ ಬಂದರೆ, ಈ ಇಬ್ಬರನ್ನು ತಂಡದಲ್ಲಿ ಆಡಿಸಲಾಗುವುದು ಎಂದು ವರದಿಯಾಗಿದೆ.

ಏತನ್ಮಧ್ಯೆ, ಲಂಕಾ ತಂಡದ ಪ್ರಮುಖ ಬ್ಯಾಟರ್​​ಗಳಾದ ಪೆರೇರಾ ಮತ್ತು ಫರ್ನಾಂಡೋ ಇಬ್ಬರೂ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಇಬ್ಬರು ಏಷ್ಯಾಕಪ್ ಆರಂಭಕ್ಕೂ ಮುನ್ನ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಟೂರ್ನಿ ಆರಂಭಕ್ಕೂ ಮುನ್ನ ಈ ಇಬ್ಬರಿಗೂ ಮತ್ತೊಂದು ಪರೀಕ್ಷೆ ನಡೆಸಲಾಗುವುದು. ಅದರಲ್ಲಿ ಈ ಇಬ್ಬರ ವರದಿ ನೆಗೆಟಿವ್ ಬಂದರೆ, ಈ ಇಬ್ಬರನ್ನು ತಂಡದಲ್ಲಿ ಆಡಿಸಲಾಗುವುದು ಎಂದು ವರದಿಯಾಗಿದೆ.

6 / 6
Follow us
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ