AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಯಾರಿಗೆಲ್ಲಾ ಅವಕಾಶ?

IND vs SL: ಶ್ರೀಲಂಕಾ ಮತ್ತು ಭಾರತ ನಡುವಿನ ಎರಡು ಟೆಸ್ಟ್‌ಗಳ ಸರಣಿಗೆ ಶ್ರೀಲಂಕಾ ತನ್ನ ತಂಡವನ್ನು ಪ್ರಕಟಿಸಿದೆ. ಶ್ರೀಲಂಕಾ ಟೆಸ್ಟ್ ತಂಡವನ್ನು ದಿಮುತ್ ಕರುಣರತ್ನೆ ಮುನ್ನಡೆಸುತ್ತಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Feb 25, 2022 | 6:01 PM

ಶ್ರೀಲಂಕಾ ಮತ್ತು ಭಾರತ (India vs Sri Lanka Test Series) ನಡುವಿನ ಎರಡು ಟೆಸ್ಟ್‌ಗಳ ಸರಣಿಗೆ ಶ್ರೀಲಂಕಾ ತನ್ನ ತಂಡವನ್ನು ಪ್ರಕಟಿಸಿದೆ. ಶ್ರೀಲಂಕಾ ಟೆಸ್ಟ್ ತಂಡವನ್ನು ದಿಮುತ್ ಕರುಣರತ್ನೆ ಮುನ್ನಡೆಸುತ್ತಿದ್ದಾರೆ. ಅದೇ ವೇಳೆ ಅನುಭವಿ ಆಟಗಾರರಾದ ಏಂಜೆಲೊ ಮ್ಯಾಥ್ಯೂಸ್, ಲಹಿರು ತಿರಿಮನ್ನೆ ಕೂಡ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಶ್ರೀಲಂಕಾ ಪ್ರಕಟಿಸಿರುವ ತಂಡದಲ್ಲಿ 18 ಆಟಗಾರರನ್ನು ಹೆಸರಿಸಿದೆ ಆದರೆ ಅವರಲ್ಲಿ 2 ಆಟಗಾರರು ಟೆಸ್ಟ್ ಸರಣಿಯಲ್ಲಿ ಆಡಲು ಅಸಾಧ್ಯವಾಗಿದೆ.

ಶ್ರೀಲಂಕಾ ಮತ್ತು ಭಾರತ (India vs Sri Lanka Test Series) ನಡುವಿನ ಎರಡು ಟೆಸ್ಟ್‌ಗಳ ಸರಣಿಗೆ ಶ್ರೀಲಂಕಾ ತನ್ನ ತಂಡವನ್ನು ಪ್ರಕಟಿಸಿದೆ. ಶ್ರೀಲಂಕಾ ಟೆಸ್ಟ್ ತಂಡವನ್ನು ದಿಮುತ್ ಕರುಣರತ್ನೆ ಮುನ್ನಡೆಸುತ್ತಿದ್ದಾರೆ. ಅದೇ ವೇಳೆ ಅನುಭವಿ ಆಟಗಾರರಾದ ಏಂಜೆಲೊ ಮ್ಯಾಥ್ಯೂಸ್, ಲಹಿರು ತಿರಿಮನ್ನೆ ಕೂಡ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಶ್ರೀಲಂಕಾ ಪ್ರಕಟಿಸಿರುವ ತಂಡದಲ್ಲಿ 18 ಆಟಗಾರರನ್ನು ಹೆಸರಿಸಿದೆ ಆದರೆ ಅವರಲ್ಲಿ 2 ಆಟಗಾರರು ಟೆಸ್ಟ್ ಸರಣಿಯಲ್ಲಿ ಆಡಲು ಅಸಾಧ್ಯವಾಗಿದೆ.

1 / 5
 ಕುಸಾಲ್ ಮೆಂಡಿಸ್ ಗಾಯಗೊಂಡಿದ್ದು, ಅವರ ಫಿಟ್ ಕಷ್ಟ ಎನ್ನಲಾಗಿದೆ. ಅದೇ ಸಮಯದಲ್ಲಿ, ರಮೇಶ್ ಮೆಂಡಿಸ್ ಅವರ ಹೆಸರು ತಂಡದಲ್ಲಿದೆ ಆದರೆ ಅವರು ಟೆಸ್ಟ್ ಸರಣಿಯನ್ನು ಆಡುವುದಿಲ್ಲ.

ಕುಸಾಲ್ ಮೆಂಡಿಸ್ ಗಾಯಗೊಂಡಿದ್ದು, ಅವರ ಫಿಟ್ ಕಷ್ಟ ಎನ್ನಲಾಗಿದೆ. ಅದೇ ಸಮಯದಲ್ಲಿ, ರಮೇಶ್ ಮೆಂಡಿಸ್ ಅವರ ಹೆಸರು ತಂಡದಲ್ಲಿದೆ ಆದರೆ ಅವರು ಟೆಸ್ಟ್ ಸರಣಿಯನ್ನು ಆಡುವುದಿಲ್ಲ.

2 / 5
 ಶ್ರೀಲಂಕಾ ಟೆಸ್ಟ್ ತಂಡ: ದಿಮುತ್ ಕರುಣರತ್ನೆ, ಪಾತುಮ್ ನಿಸಂಕ, ಲಹಿರು ತಿರಿಮನ್ನೆ, ಧನಂಜಯ ಡಿ ಸಿಲ್ವಾ, ಕುಸಾಲ್ ಮೆಂಡಿಸ್ (ಫಿಟ್ನೆಸ್ ಅವಲಂಬಿಸಿ), ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಂಡಿಮಲ್, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ, ಚಮಿಕಾ ಕರುಣಾರತ್ನೆ, ಲಹಿರು ಚಮ್ಮಾಲ, ಸುರಂಗ ಲಕ್ಮೆರಾ, ಡಿ. ವಿಶ್ವ ಫೆರ್ನಾಂಡೋ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ ಮತ್ತು ಲಸಿತ್ ಅಂಬಲ್ದೇನಿಯ.

ಶ್ರೀಲಂಕಾ ಟೆಸ್ಟ್ ತಂಡ: ದಿಮುತ್ ಕರುಣರತ್ನೆ, ಪಾತುಮ್ ನಿಸಂಕ, ಲಹಿರು ತಿರಿಮನ್ನೆ, ಧನಂಜಯ ಡಿ ಸಿಲ್ವಾ, ಕುಸಾಲ್ ಮೆಂಡಿಸ್ (ಫಿಟ್ನೆಸ್ ಅವಲಂಬಿಸಿ), ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಂಡಿಮಲ್, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ, ಚಮಿಕಾ ಕರುಣಾರತ್ನೆ, ಲಹಿರು ಚಮ್ಮಾಲ, ಸುರಂಗ ಲಕ್ಮೆರಾ, ಡಿ. ವಿಶ್ವ ಫೆರ್ನಾಂಡೋ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ ಮತ್ತು ಲಸಿತ್ ಅಂಬಲ್ದೇನಿಯ.

3 / 5
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಟೆಸ್ಟ್‌ಗಳ ಸರಣಿಯು ಮಾರ್ಚ್ 4 ರಿಂದ ಪ್ರಾರಂಭವಾಗಲಿದೆ. ಮೊದಲ ಟೆಸ್ಟ್ ಮೊಹಾಲಿಯಲ್ಲಿ ಮತ್ತು ಎರಡನೇ ಟೆಸ್ಟ್ ಬೆಂಗಳೂರಿನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಮಾರ್ಚ್ 12 ರಿಂದ ಆರಂಭವಾಗಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಟೆಸ್ಟ್‌ಗಳ ಸರಣಿಯು ಮಾರ್ಚ್ 4 ರಿಂದ ಪ್ರಾರಂಭವಾಗಲಿದೆ. ಮೊದಲ ಟೆಸ್ಟ್ ಮೊಹಾಲಿಯಲ್ಲಿ ಮತ್ತು ಎರಡನೇ ಟೆಸ್ಟ್ ಬೆಂಗಳೂರಿನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಮಾರ್ಚ್ 12 ರಿಂದ ಆರಂಭವಾಗಲಿದೆ.

4 / 5
ಭಾರತದ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶುಭಮನ್ ಗಿಲ್, ಕೆಎಸ್ ಭರತ್, ಹನುಮ ವಿಹಾರಿ, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್, ಅಶ್ವಿನ್ (ಫಿಟ್ನೆಸ್ ಅವಲಂಬಿಸಿ)

ಭಾರತದ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶುಭಮನ್ ಗಿಲ್, ಕೆಎಸ್ ಭರತ್, ಹನುಮ ವಿಹಾರಿ, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್, ಅಶ್ವಿನ್ (ಫಿಟ್ನೆಸ್ ಅವಲಂಬಿಸಿ)

5 / 5
Follow us
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ