AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹಾರ್ದಿಕ್ ಪಾಂಡ್ಯ ಜೊತೆಗೆ ನಿಂತವರೇ ‘ಚಾಂಪಿಯನ್ಸ್​’!

IPL 2026 Final, Royal Challengers Bengaluru vs Gujarat Titans: ಇಂಡಿಯನ್ ಪ್ರೀಮಿಯರ್ ಲೀಗ್​​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಮೇ 31) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on: May 30, 2026 | 12:10 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಫೈನಲ್ ಪಂದ್ಯದಲ್ಲಿ ಗೆಲ್ಲೋರು ಯಾರು? ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಹಾರ್ದಿಕ್ ಪಾಂಡ್ಯ ಜೊತೆಗೆ ನಿಂತವರು. ಅಂದರೆ ಐಪಿಎಲ್ ಪ್ರಿ-ಸೀಸನ್ ಫೋಟೋಶೂಟ್‌ನಲ್ಲಿ ಯಾರು ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಲ್ಲುತ್ತಾರೋ, ಅವರೇ ಆ ವರ್ಷದ ಐಪಿಎಲ್ ಚಾಂಪಿಯನ್ ಆಗ್ತಾರೆ!" ಇದಕ್ಕೆ ಸಾಕ್ಷಿಯೇ ಈ ಫೋಟೋಗಳು... (PC: IPL)

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಫೈನಲ್ ಪಂದ್ಯದಲ್ಲಿ ಗೆಲ್ಲೋರು ಯಾರು? ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಹಾರ್ದಿಕ್ ಪಾಂಡ್ಯ ಜೊತೆಗೆ ನಿಂತವರು. ಅಂದರೆ ಐಪಿಎಲ್ ಪ್ರಿ-ಸೀಸನ್ ಫೋಟೋಶೂಟ್‌ನಲ್ಲಿ ಯಾರು ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಲ್ಲುತ್ತಾರೋ, ಅವರೇ ಆ ವರ್ಷದ ಐಪಿಎಲ್ ಚಾಂಪಿಯನ್ ಆಗ್ತಾರೆ!" ಇದಕ್ಕೆ ಸಾಕ್ಷಿಯೇ ಈ ಫೋಟೋಗಳು... (PC: IPL)

1 / 5
ಐಪಿಎಲ್ 2023: ಆ ವರ್ಷ ಗುಜರಾತ್ ಟೈಟಾನ್ಸ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರ ಪಕ್ಕದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ನಿಂತಿದ್ದರು. ಅಂತಿಮವಾಗಿ ಆ ಸೀಸನ್‌ನಲ್ಲಿ ಸಿಎಸ್‌ಕೆ ಚಾಂಪಿಯನ್ ಪಟ್ಟ ಅಲಂಕರಿಸಿತು. (PC: IPL)

ಐಪಿಎಲ್ 2023: ಆ ವರ್ಷ ಗುಜರಾತ್ ಟೈಟಾನ್ಸ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರ ಪಕ್ಕದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ನಿಂತಿದ್ದರು. ಅಂತಿಮವಾಗಿ ಆ ಸೀಸನ್‌ನಲ್ಲಿ ಸಿಎಸ್‌ಕೆ ಚಾಂಪಿಯನ್ ಪಟ್ಟ ಅಲಂಕರಿಸಿತು. (PC: IPL)

2 / 5
ಐಪಿಎಲ್ 2024: ಮುಂಬೈ ಇಂಡಿಯನ್ಸ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಶ್ರೇಯಸ್ ಅಯ್ಯರ್ ನಿಂತಿದ್ದರು. ಆ ವರ್ಷ ಕೆಕೆಆರ್ ತಂಡ ಟ್ರೋಫಿ ಮುಡಿಗೇರಿಸಿಕೊಂಡಿತು. (PC: IPL)

ಐಪಿಎಲ್ 2024: ಮುಂಬೈ ಇಂಡಿಯನ್ಸ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಶ್ರೇಯಸ್ ಅಯ್ಯರ್ ನಿಂತಿದ್ದರು. ಆ ವರ್ಷ ಕೆಕೆಆರ್ ತಂಡ ಟ್ರೋಫಿ ಮುಡಿಗೇರಿಸಿಕೊಂಡಿತು. (PC: IPL)

3 / 5
ಐಪಿಎಲ್ 2025: ಕಳೆದ ವರ್ಷದ ಫೋಟೋಶೂಟ್‌ನಲ್ಲೂ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಂತಿದ್ದ ತಂಡದ ನಾಯಕನೇ ಐಪಿಎಲ್ ಟ್ರೋಫಿ ಎತ್ತಿ ಹಿಡಿದರು. ಅಂದರೆ ಐಪಿಎಲ್ 2025 ರಲ್ಲಿ ಪಾಂಡ್ಯ ಜೊತೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ನಿಂತಿದ್ದರು. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. (PC: IPL)

ಐಪಿಎಲ್ 2025: ಕಳೆದ ವರ್ಷದ ಫೋಟೋಶೂಟ್‌ನಲ್ಲೂ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಂತಿದ್ದ ತಂಡದ ನಾಯಕನೇ ಐಪಿಎಲ್ ಟ್ರೋಫಿ ಎತ್ತಿ ಹಿಡಿದರು. ಅಂದರೆ ಐಪಿಎಲ್ 2025 ರಲ್ಲಿ ಪಾಂಡ್ಯ ಜೊತೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ನಿಂತಿದ್ದರು. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. (PC: IPL)

4 / 5
ಐಪಿಎಲ್ 2026: ಈ ಬಾರಿಯ ಐಪಿಎಲ್​ ಪ್ರಿ-ಸೀಸನ್ ಫೋಟೋಶೂಟ್​ನಲ್ಲಿ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಂತಿರುವುದು ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್. ಹೀಗಾಗಿ ಈ ಬಾರಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಆಗಲಿದೆಯಾ? ಅಥವಾ ಈ ಟ್ರೆಂಡ್​ಗೆ ಆರ್​ಸಿಬಿ ಇತಿಶ್ರೀ ಹಾಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. (PC: IPL)

ಐಪಿಎಲ್ 2026: ಈ ಬಾರಿಯ ಐಪಿಎಲ್​ ಪ್ರಿ-ಸೀಸನ್ ಫೋಟೋಶೂಟ್​ನಲ್ಲಿ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಂತಿರುವುದು ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್. ಹೀಗಾಗಿ ಈ ಬಾರಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಆಗಲಿದೆಯಾ? ಅಥವಾ ಈ ಟ್ರೆಂಡ್​ಗೆ ಆರ್​ಸಿಬಿ ಇತಿಶ್ರೀ ಹಾಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. (PC: IPL)

5 / 5
Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ