AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಥ್ಯೂ ವೇಡ್ ಬದಲು ಈ ಸ್ಟಾರ್ ಆಲ್​ರೌಂಡರ್​ಗೆ ಆಸ್ಟ್ರೇಲಿಯಾ ಟಿ20 ತಂಡದ ನಾಯಕತ್ವ

Australia T20 Captain: 2024ರ ಟಿ20 ವಿಶ್ವಕಪ್​ಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ತಂಡದ ಸ್ಟಾರ್ ಆಲ್​ರೌಂಡರ್ ಮಿಚೆಲ್ ಮಾರ್ಷ್‌ ಅವರನ್ನು ಟಿ20 ತಂಡದ ನೂತನ ನಾಯಕರನ್ನಾಗಿ ಆಯ್ಕೆ ಮಾಡಿದೆ.

ಪೃಥ್ವಿಶಂಕರ
|

Updated on: Aug 07, 2023 | 9:11 AM

Share
2024ರ ಟಿ20 ವಿಶ್ವಕಪ್​ಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ತಂಡದ ಸ್ಟಾರ್ ಆಲ್​ರೌಂಡರ್ ಮಿಚೆಲ್ ಮಾರ್ಷ್‌ ಅವರನ್ನು ಟಿ20 ತಂಡದ ನೂತನ ನಾಯಕರನ್ನಾಗಿ ಆಯ್ಕೆ ಮಾಡಿದೆ.

2024ರ ಟಿ20 ವಿಶ್ವಕಪ್​ಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ತಂಡದ ಸ್ಟಾರ್ ಆಲ್​ರೌಂಡರ್ ಮಿಚೆಲ್ ಮಾರ್ಷ್‌ ಅವರನ್ನು ಟಿ20 ತಂಡದ ನೂತನ ನಾಯಕರನ್ನಾಗಿ ಆಯ್ಕೆ ಮಾಡಿದೆ.

1 / 7
ಮುಂದಿನ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಕಾಂಗರೂ ತಂಡ ತನ್ನ ಸಿದ್ಧತೆಯತ್ತ ಮೊದಲ ಹೆಜ್ಜೆ ಇಟ್ಟಿದೆ. ನೂತನ ನಾಯಕನಾಗಿ ಮಿಚೆಲ್ ಮಾರ್ಷ್ ಅವರು ಮ್ಯಾಥ್ಯೂ ವೇಡ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

ಮುಂದಿನ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಕಾಂಗರೂ ತಂಡ ತನ್ನ ಸಿದ್ಧತೆಯತ್ತ ಮೊದಲ ಹೆಜ್ಜೆ ಇಟ್ಟಿದೆ. ನೂತನ ನಾಯಕನಾಗಿ ಮಿಚೆಲ್ ಮಾರ್ಷ್ ಅವರು ಮ್ಯಾಥ್ಯೂ ವೇಡ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

2 / 7
ಮ್ಯಾಥ್ಯೂ ವೇಡ್ ಅವರ ನಾಯಕತ್ವದಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ ತನ್ನ ಕೊನೆಯ ಟಿ20 ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಕೂಡ ತಂಡದ ಭಾಗವಾಗಿದ್ದರು. ನಾಯಕನಾಗುವ ಮೊದಲು ಟಿ20 ಆಟಗಾರನಾಗಿ ಮಾರ್ಷ್ ತನ್ನ ಕೊನೆಯ ಪಂದ್ಯದಲ್ಲಿ 30 ಎಸೆತಗಳಲ್ಲಿ 45 ರನ್ ಸಿಡಿಸಿದ್ದರು.

ಮ್ಯಾಥ್ಯೂ ವೇಡ್ ಅವರ ನಾಯಕತ್ವದಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ ತನ್ನ ಕೊನೆಯ ಟಿ20 ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಕೂಡ ತಂಡದ ಭಾಗವಾಗಿದ್ದರು. ನಾಯಕನಾಗುವ ಮೊದಲು ಟಿ20 ಆಟಗಾರನಾಗಿ ಮಾರ್ಷ್ ತನ್ನ ಕೊನೆಯ ಪಂದ್ಯದಲ್ಲಿ 30 ಎಸೆತಗಳಲ್ಲಿ 45 ರನ್ ಸಿಡಿಸಿದ್ದರು.

3 / 7
ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಇದುವರೆಗೆ 46 ಟಿ20 ಪಂದ್ಯಗಳನ್ನು ಆಡಿದ್ದು, 1086 ರನ್ ಗಳಿಸುವುದರ ಜೊತೆಗೆ 15 ವಿಕೆಟ್ ಪಡೆದಿದ್ದಾರೆ. 20 ಓವರ್‌ಗಳ ಕ್ರಿಕೆಟ್‌ನಲ್ಲಿ 24 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಬಳಿಸಿದ್ದುಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಇದರೊಂದಿಗೆ ಬ್ಯಾಟಿಂಗ್​​ನಲ್ಲಿ ಅಬ್ಬರಿಸಿರುವ ಮಾರ್ಷ್, 6 ಅರ್ಧಶತಕ ಸಿಡಿಸಿದ್ದಾರೆ.

ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಇದುವರೆಗೆ 46 ಟಿ20 ಪಂದ್ಯಗಳನ್ನು ಆಡಿದ್ದು, 1086 ರನ್ ಗಳಿಸುವುದರ ಜೊತೆಗೆ 15 ವಿಕೆಟ್ ಪಡೆದಿದ್ದಾರೆ. 20 ಓವರ್‌ಗಳ ಕ್ರಿಕೆಟ್‌ನಲ್ಲಿ 24 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಬಳಿಸಿದ್ದುಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಇದರೊಂದಿಗೆ ಬ್ಯಾಟಿಂಗ್​​ನಲ್ಲಿ ಅಬ್ಬರಿಸಿರುವ ಮಾರ್ಷ್, 6 ಅರ್ಧಶತಕ ಸಿಡಿಸಿದ್ದಾರೆ.

4 / 7
ನಾಯಕನಾಗಿ ಮಿಚೆಲ್ ಮಾರ್ಷ್ ದಕ್ಷಿಣ ಆಫ್ರಿಕಾ ಪ್ರವಾಸದಿಂದ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಆಗಸ್ಟ್ 30 ರಿಂದ ಪ್ರಾರಂಭವಾಗುವ ಈ ಪ್ರವಾಸದಲ್ಲಿ ಆಸ್ಟ್ರೇಲಿಯಾವು 5 ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಬೇಕಾಗಿದೆ.

ನಾಯಕನಾಗಿ ಮಿಚೆಲ್ ಮಾರ್ಷ್ ದಕ್ಷಿಣ ಆಫ್ರಿಕಾ ಪ್ರವಾಸದಿಂದ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಆಗಸ್ಟ್ 30 ರಿಂದ ಪ್ರಾರಂಭವಾಗುವ ಈ ಪ್ರವಾಸದಲ್ಲಿ ಆಸ್ಟ್ರೇಲಿಯಾವು 5 ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಬೇಕಾಗಿದೆ.

5 / 7
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆಸ್ಟ್ರೇಲಿಯಾ ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ಡರ್ಬನ್‌ನಲ್ಲಿ ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಈ ಸರಣಿ ಮುಗಿದ ನಂತರ ಏಕದಿನ ಸರಣಿ ಸಹ ನಡೆಯಲ್ಲಿದೆ.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆಸ್ಟ್ರೇಲಿಯಾ ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ಡರ್ಬನ್‌ನಲ್ಲಿ ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಈ ಸರಣಿ ಮುಗಿದ ನಂತರ ಏಕದಿನ ಸರಣಿ ಸಹ ನಡೆಯಲ್ಲಿದೆ.

6 / 7
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಜೇಸನ್ ಬೆಹ್ರೆನ್‌ಡಾರ್ಫ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೋನಿಸ್, ಆಡಮ್ ಝಂಪಾ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಜೇಸನ್ ಬೆಹ್ರೆನ್‌ಡಾರ್ಫ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೋನಿಸ್, ಆಡಮ್ ಝಂಪಾ.

7 / 7
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು