AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ನಾವಿನ್ನು ಎರಡು ವರ್ಷಗಳ ಹಿಂದಿನ ವಿರಾಟ್ ಕೊಹ್ಲಿಯನ್ನು ನೋಡಬಹುದು ಎಂದ ಸುನೀಲ್ ಗವಾಸ್ಕರ್

Sunil Gavaskar: ಏಕದಿನ ಮತ್ತು ಟಿ20 ನಾಯಕತ್ವದ ಹೊರೆ ಇಲ್ಲದ ಕಾರಣ ಟೆಸ್ಟ್ ಕ್ರಿಕೆಟ್​ನಲ್ಲಿ ಮಾತ್ರ ತಂಡವನ್ನು ಕೊಹ್ಲಿ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಕೊಹ್ಲಿ ಅವರನ್ನು ನಾವು ಎರಡು ವರ್ಷಗಳ ಹಿಂದಿನ ರೀತಿಯಲ್ಲಿ ನೋಡಬಹುದು, ಶತಕದ ಬೆನ್ನಲ್ಲೇ ಮತ್ತೊಂದು ಶತಕ ಸಿಡಿಸುವ ರೀತಿ ಎಂದು ಗವಾಸ್ಕರ್ ಹೇಳಿದ್ದಾರೆ.

TV9 Web
| Updated By: Vinay Bhat|

Updated on:Dec 18, 2021 | 8:33 AM

Share
ಕಳೆದ ಕೆಲವು ದಿನಗಳಿಂದ ಭಾರೀ ವಿವಾದಗಳಿಂದ ಸುದ್ದಿಯಾಗುತ್ತಿರುವ ವಿರಾಟ್ ಕೊಹ್ಲಿ ಸದ್ಯ ದಕ್ಷಿಣ ಆಫ್ರಿಕಾ ತಲುಪಿದ್ದು ಬಯೋಬಬಲ್​ಗೆ ಪ್ರವೇಶ ಪಡೆದಿದ್ದಾರೆ. ಕೆಲವೇ ದಿನಗಳಲ್ಲಿ ಅಭ್ಯಾಸ ಕೂಡ ಆರಂಭಿಸಲಿದ್ದಾರೆ. ಏಕದಿನ ನಾಯಕತ್ವ ಕೈತಪ್ಪಿದ ಬೇಸರದ ನಡುವೆ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಹೀಗಿರುವಾಗ ಭಾರತ ಕ್ರಿಕೆಟ್ ತಂಡದ ದಿಗ್ಗಜ ಆಟಗಾರ ಸುನೀಲ್ ಗವಾಸ್ಕರ್, ಕೊಹ್ಲಿಯನ್ನು ವೈಟ್ ಬಾಲ್ ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿಸಿದ್ದು ಒಳ್ಳೆಯದೇ ಆಯಿತು. ಈ ಮೂಲಕ ಅವರು ಬ್ಯಾಟಿಂಗ್ ಕಡೆ ಹೆಚ್ಚಿನ ಗಮನ ಹರಿಸಬಹುದು ಎಂದಿದ್ದಾರೆ.

ಕಳೆದ ಕೆಲವು ದಿನಗಳಿಂದ ಭಾರೀ ವಿವಾದಗಳಿಂದ ಸುದ್ದಿಯಾಗುತ್ತಿರುವ ವಿರಾಟ್ ಕೊಹ್ಲಿ ಸದ್ಯ ದಕ್ಷಿಣ ಆಫ್ರಿಕಾ ತಲುಪಿದ್ದು ಬಯೋಬಬಲ್​ಗೆ ಪ್ರವೇಶ ಪಡೆದಿದ್ದಾರೆ. ಕೆಲವೇ ದಿನಗಳಲ್ಲಿ ಅಭ್ಯಾಸ ಕೂಡ ಆರಂಭಿಸಲಿದ್ದಾರೆ. ಏಕದಿನ ನಾಯಕತ್ವ ಕೈತಪ್ಪಿದ ಬೇಸರದ ನಡುವೆ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಹೀಗಿರುವಾಗ ಭಾರತ ಕ್ರಿಕೆಟ್ ತಂಡದ ದಿಗ್ಗಜ ಆಟಗಾರ ಸುನೀಲ್ ಗವಾಸ್ಕರ್, ಕೊಹ್ಲಿಯನ್ನು ವೈಟ್ ಬಾಲ್ ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿಸಿದ್ದು ಒಳ್ಳೆಯದೇ ಆಯಿತು. ಈ ಮೂಲಕ ಅವರು ಬ್ಯಾಟಿಂಗ್ ಕಡೆ ಹೆಚ್ಚಿನ ಗಮನ ಹರಿಸಬಹುದು ಎಂದಿದ್ದಾರೆ.

1 / 7
ಹಲವು ಸಮಯಗಳಿಂದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಫಾರ್ಮ್ ಕೂಡ ಕಳೆದುಕೊಂಡಿದ್ದಾರೆ. ಡಕ್​ಗೆ ಔಟ್ ಆಗುತ್ತಿರುವ ಪ್ರಸಂಗ ಕೂಡ ನಡೆದಿದೆ. ಅಲ್ಲದೆ ಕಳೆದ ಎರಡು ವರ್ಷಗಳಲ್ಲಿ ಕೊಹ್ಲಿ ಬ್ಯಾಟ್​ನಿಂದ ಒಂದೇ ಒಂದು ಶತಕ ಬಂದಿಲ್ಲ.

ಹಲವು ಸಮಯಗಳಿಂದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಫಾರ್ಮ್ ಕೂಡ ಕಳೆದುಕೊಂಡಿದ್ದಾರೆ. ಡಕ್​ಗೆ ಔಟ್ ಆಗುತ್ತಿರುವ ಪ್ರಸಂಗ ಕೂಡ ನಡೆದಿದೆ. ಅಲ್ಲದೆ ಕಳೆದ ಎರಡು ವರ್ಷಗಳಲ್ಲಿ ಕೊಹ್ಲಿ ಬ್ಯಾಟ್​ನಿಂದ ಒಂದೇ ಒಂದು ಶತಕ ಬಂದಿಲ್ಲ.

2 / 7
ಈಗ ಏಕದಿನ ಮತ್ತು ಟಿ20 ನಾಯಕತ್ವದ ಹೊರೆ ಇಲ್ಲದ ಕಾರಣ ಟೆಸ್ಟ್ ಕ್ರಿಕೆಟ್​ನಲ್ಲಿ ಮಾತ್ರ ತಂಡವನ್ನು ಕೊಹ್ಲಿ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಕೊಹ್ಲಿ ಅವರನ್ನು ನಾವು ಎರಡು ವರ್ಷಗಳ ಹಿಂದಿನ ರೀತಿಯಲ್ಲಿ ನೋಡಬಹುದು, ಶತಕದ ಬೆನ್ನಲ್ಲೇ ಮತ್ತೊಂದು ಶತಕ ಸಿಡಿಸುವ ರೀತಿ ಎಂದು ಗವಾಸ್ಕರ್ ಹೇಳಿದ್ದಾರೆ.

ಈಗ ಏಕದಿನ ಮತ್ತು ಟಿ20 ನಾಯಕತ್ವದ ಹೊರೆ ಇಲ್ಲದ ಕಾರಣ ಟೆಸ್ಟ್ ಕ್ರಿಕೆಟ್​ನಲ್ಲಿ ಮಾತ್ರ ತಂಡವನ್ನು ಕೊಹ್ಲಿ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಕೊಹ್ಲಿ ಅವರನ್ನು ನಾವು ಎರಡು ವರ್ಷಗಳ ಹಿಂದಿನ ರೀತಿಯಲ್ಲಿ ನೋಡಬಹುದು, ಶತಕದ ಬೆನ್ನಲ್ಲೇ ಮತ್ತೊಂದು ಶತಕ ಸಿಡಿಸುವ ರೀತಿ ಎಂದು ಗವಾಸ್ಕರ್ ಹೇಳಿದ್ದಾರೆ.

3 / 7
ಇನ್ನು ವೈಟ್ ಬಾಲ್ ಕ್ರಿಕೆಟ್​ಗೆ ರೋಹಿತ್ ಅವರನ್ನು ಕ್ಯಾಪ್ಟನ್ ಮಾಡಿದ್ದು ಅತ್ಯುತ್ತಮ ನಿರ್ಧಾರ ಎಂದಿರುವ ಗವಾಸ್ಕರ್, ನಾಯಕನ ಜವಾಬ್ದಾರಿಯಲ್ಲಿ ರೋಹಿತ್ ಆಟ ಅದ್ಭುತವಾಗಿರುತ್ತದೆ. ಇದಕ್ಕೆ ಮುಂಬೈ ಇಂಡಿಯನ್ಸ್ ತಂಡವೇ ಸಾಕ್ಷಿ ಎಂದಿದ್ದಾರೆ.

ಇನ್ನು ವೈಟ್ ಬಾಲ್ ಕ್ರಿಕೆಟ್​ಗೆ ರೋಹಿತ್ ಅವರನ್ನು ಕ್ಯಾಪ್ಟನ್ ಮಾಡಿದ್ದು ಅತ್ಯುತ್ತಮ ನಿರ್ಧಾರ ಎಂದಿರುವ ಗವಾಸ್ಕರ್, ನಾಯಕನ ಜವಾಬ್ದಾರಿಯಲ್ಲಿ ರೋಹಿತ್ ಆಟ ಅದ್ಭುತವಾಗಿರುತ್ತದೆ. ಇದಕ್ಕೆ ಮುಂಬೈ ಇಂಡಿಯನ್ಸ್ ತಂಡವೇ ಸಾಕ್ಷಿ ಎಂದಿದ್ದಾರೆ.

4 / 7
ನೀವು ನಾಯಕನಾದಾಗ ನಿಮ್ಮ ಶಾಟ್ ಸೆಲೆಕ್ಷನ್ನಲ್ಲಿ ಬದಲಾವಣೆ ಇರುತ್ತದೆ. ಒಂದು ಜವಾಬ್ದಾರಿ ಇರುತ್ತದೆ. ಇದೇ ಕಾರಣಕ್ಕೆ ಮುಂಬೈ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ. ರೋಹಿತ್ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ರನ್ ಗಳಿಸಲಿದ್ದಾರೆ – ಸುನೀಲ್ ಗವಾಸ್ಕರ್.

ನೀವು ನಾಯಕನಾದಾಗ ನಿಮ್ಮ ಶಾಟ್ ಸೆಲೆಕ್ಷನ್ನಲ್ಲಿ ಬದಲಾವಣೆ ಇರುತ್ತದೆ. ಒಂದು ಜವಾಬ್ದಾರಿ ಇರುತ್ತದೆ. ಇದೇ ಕಾರಣಕ್ಕೆ ಮುಂಬೈ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ. ರೋಹಿತ್ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ರನ್ ಗಳಿಸಲಿದ್ದಾರೆ – ಸುನೀಲ್ ಗವಾಸ್ಕರ್.

5 / 7
ಇದೇವೇಳೆ ಭಾರತೀಯ ಕ್ರಿಕೆಟ್​ನಲ್ಲಿ ಸಾಗುತ್ತಿರುವ ವಿವಾದದ ಕುರಿತು ಮಾತನಾಡಿರುವ ಇವರು, ಈ ವರ್ಷದ ಸೆಪ್ಟೆಂಬರ್ ನಲ್ಲಿ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದಾಗ ಕೊಹ್ಲಿ ನೀಡಿದ ಹೇಳಿಕೆಯೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.

ಇದೇವೇಳೆ ಭಾರತೀಯ ಕ್ರಿಕೆಟ್​ನಲ್ಲಿ ಸಾಗುತ್ತಿರುವ ವಿವಾದದ ಕುರಿತು ಮಾತನಾಡಿರುವ ಇವರು, ಈ ವರ್ಷದ ಸೆಪ್ಟೆಂಬರ್ ನಲ್ಲಿ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದಾಗ ಕೊಹ್ಲಿ ನೀಡಿದ ಹೇಳಿಕೆಯೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.

6 / 7
ಕೊಹ್ಲಿ ತನ್ನ ವಿದಾಯ ಪತ್ರದಲ್ಲಿ ಬರೆದ ಸಾಲಿನಿಂದ ಬಿಸಿಸಿಐನ ಉನ್ನತ ಅಧಿಕಾರಿಗಳ ಭಾವನೆಗಳಿಗೆ ನೋವುಂಟು ಮಾಡಿರಬಹುದು. ವಿದಾಯ ಪತ್ರದಲ್ಲಿ ವಿರಾಟ್, "ಇನ್ನು ಮುಂದೆ ನಾನು ಏಕದಿನ ಮತ್ತು ಟೆಸ್ಟ್ ತಂಡದ ನಾಯಕನಾಗಿ ಮುಂದುವರಿಯುತ್ತೇನೆ" ಎಂದು ಬರೆದುಕೊಂಡಿದ್ದರು. ಟೆಸ್ಟ್ ಮತ್ತು ಏಕದಿನ ತಂಡಗಳಿಗೆ ಅವರು ನಾಯಕರಾಗುತ್ತಾರೆ ಎಂಬ ಸಾಲುಗಳು ಅವರ ವಿರುದ್ಧ ಈ ಸಣ್ಣ ವಿರೋಧಿ ಭಾವನೆ ಇರಲು ಒಂದು ಕಾರಣವಾಗಿರಬಹುದು ಎಂಬುದು ಗವಾಸ್ಕರ್ ಅಭಿಪ್ರಾಯ.

ಕೊಹ್ಲಿ ತನ್ನ ವಿದಾಯ ಪತ್ರದಲ್ಲಿ ಬರೆದ ಸಾಲಿನಿಂದ ಬಿಸಿಸಿಐನ ಉನ್ನತ ಅಧಿಕಾರಿಗಳ ಭಾವನೆಗಳಿಗೆ ನೋವುಂಟು ಮಾಡಿರಬಹುದು. ವಿದಾಯ ಪತ್ರದಲ್ಲಿ ವಿರಾಟ್, "ಇನ್ನು ಮುಂದೆ ನಾನು ಏಕದಿನ ಮತ್ತು ಟೆಸ್ಟ್ ತಂಡದ ನಾಯಕನಾಗಿ ಮುಂದುವರಿಯುತ್ತೇನೆ" ಎಂದು ಬರೆದುಕೊಂಡಿದ್ದರು. ಟೆಸ್ಟ್ ಮತ್ತು ಏಕದಿನ ತಂಡಗಳಿಗೆ ಅವರು ನಾಯಕರಾಗುತ್ತಾರೆ ಎಂಬ ಸಾಲುಗಳು ಅವರ ವಿರುದ್ಧ ಈ ಸಣ್ಣ ವಿರೋಧಿ ಭಾವನೆ ಇರಲು ಒಂದು ಕಾರಣವಾಗಿರಬಹುದು ಎಂಬುದು ಗವಾಸ್ಕರ್ ಅಭಿಪ್ರಾಯ.

7 / 7

Published On - 8:32 am, Sat, 18 December 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ