AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ತಂಡಕ್ಕಾಗಿ ತಮ್ಮ ವಿಕೆಟ್ ತ್ಯಾಗ ಮಾಡಿದ್ದಾರೆ ಎಂದ ಸುನೀಲ್ ಗವಾಸ್ಕರ್

Sunil Gavaskar: ಕೆಎಲ್ ರಾಹುಲ್ ಇಂಜುರಿಯಿಂದ ಗುಣಮುಖರಾಗಿ ಟೀಮ್ ಇಂಡಿಯಾ ಸೇರಿಕೊಂಡ ಬಳಿಕ ಫಾರ್ಮ್ ​ಗೆ ಮರಳಲು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಕೆಲ ಪಂದ್ಯಗಳಲ್ಲಿ ಆಡಿದರೆ ಇನ್ನೂ ಕೆಲ ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಟಿ20 ವಿಶ್ವಕಪ್​ ಗೂ ಮುನ್ನ ರಾಹುಲ್ ಕಡೆಯಿಂದ ಒಂದೊಳ್ಳೆಯ ಇನ್ನಿಂಗ್ಸ್ ಬೇಕಿದೆ.

TV9 Web
| Edited By: |

Updated on:Sep 27, 2022 | 9:48 AM

Share
ಕೆಎಲ್ ರಾಹುಲ್ ಇಂಜುರಿಯಿಂದ ಗುಣಮುಖರಾಗಿ ಟೀಮ್ ಇಂಡಿಯಾ ಸೇರಿಕೊಂಡ ಬಳಿಕ ಫಾರ್ಮ್ ​ಗೆ ಮರಳಲು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಕೆಲ ಪಂದ್ಯಗಳಲ್ಲಿ ಆಡಿದರೆ ಇನ್ನೂ ಕೆಲ ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಟಿ20 ವಿಶ್ವಕಪ್​ ಗೂ ಮುನ್ನ ರಾಹುಲ್ ಕಡೆಯಿಂದ ಒಂದೊಳ್ಳೆಯ ಇನ್ನಿಂಗ್ಸ್ ಬೇಕಿದೆ.

ಕೆಎಲ್ ರಾಹುಲ್ ಇಂಜುರಿಯಿಂದ ಗುಣಮುಖರಾಗಿ ಟೀಮ್ ಇಂಡಿಯಾ ಸೇರಿಕೊಂಡ ಬಳಿಕ ಫಾರ್ಮ್ ​ಗೆ ಮರಳಲು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಕೆಲ ಪಂದ್ಯಗಳಲ್ಲಿ ಆಡಿದರೆ ಇನ್ನೂ ಕೆಲ ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಟಿ20 ವಿಶ್ವಕಪ್​ ಗೂ ಮುನ್ನ ರಾಹುಲ್ ಕಡೆಯಿಂದ ಒಂದೊಳ್ಳೆಯ ಇನ್ನಿಂಗ್ಸ್ ಬೇಕಿದೆ.

1 / 8
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಇದನ್ನು ನಿರೀಕ್ಷಿಸಲಾಗಿದೆ. ಆದರೆ, ಟೀಮ್ ಇಂಡಿಯಾ ಮಾಜಿ ಆಟಗಾರ ಸುನೀಲ್ ಗವಾಸ್ಕರ್ ಅವರು ರಾಹುಲ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಇದನ್ನು ನಿರೀಕ್ಷಿಸಲಾಗಿದೆ. ಆದರೆ, ಟೀಮ್ ಇಂಡಿಯಾ ಮಾಜಿ ಆಟಗಾರ ಸುನೀಲ್ ಗವಾಸ್ಕರ್ ಅವರು ರಾಹುಲ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

2 / 8
ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ನಿರ್ಣಾಯಕ ಕದನದಲ್ಲಿ 1 ರನ್​ ಗೆ ಔಟಾಗಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ, ಸುನೀಲ್ ಗವಾಸ್ಕರ್ ಅವರು ರಾಹುಲ್ ವಿಚಾರವಾಗಿ ಯಾವುದೇ ಭಯ ಪಡಬೇಕಾದ ಅನಿವಾರ್ಯತೆ ಇಲ್ಲ ಎಂದು ಹೇಳಿದ್ದಾರೆ.

ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ನಿರ್ಣಾಯಕ ಕದನದಲ್ಲಿ 1 ರನ್​ ಗೆ ಔಟಾಗಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ, ಸುನೀಲ್ ಗವಾಸ್ಕರ್ ಅವರು ರಾಹುಲ್ ವಿಚಾರವಾಗಿ ಯಾವುದೇ ಭಯ ಪಡಬೇಕಾದ ಅನಿವಾರ್ಯತೆ ಇಲ್ಲ ಎಂದು ಹೇಳಿದ್ದಾರೆ.

3 / 8
ತಂಡವು ಕೆಎಲ್ ರಾಹುಲ್ ರಿಂದ ಏನನ್ನು ನಿರೀಕ್ಷೆ ಮಾಡುತ್ತಿದೆಯೊ ಅದನ್ನೇ ಅವರು ಮಾಡುತ್ತಿದ್ದಾರೆ. ಇದು ಎರಡೂ ಬಾರಿ ಸಾಭೀತಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಅರ್ಧಶತಕ ಗಳಿಸಿದರು ಆದರೆ ಎರಡನೇ ಪಂದ್ಯದಲ್ಲಿ, ಅವರು ಮೊದಲ ಎಸೆತದಲ್ಲಿ ಔಟಾದರು. ಏಕೆಂದರೆ ಅದು 8-ಓವರ್‌ಗಳ ಆಟ, ಅವರು ತಂಡಕ್ಕಾಗಿ ತಮ್ಮ ವಿಕೆಟ್ ತ್ಯಾಗ ಮಾಡಿದರು ಎಂದು ಹೇಳಿದ್ದಾರೆ.

ತಂಡವು ಕೆಎಲ್ ರಾಹುಲ್ ರಿಂದ ಏನನ್ನು ನಿರೀಕ್ಷೆ ಮಾಡುತ್ತಿದೆಯೊ ಅದನ್ನೇ ಅವರು ಮಾಡುತ್ತಿದ್ದಾರೆ. ಇದು ಎರಡೂ ಬಾರಿ ಸಾಭೀತಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಅರ್ಧಶತಕ ಗಳಿಸಿದರು ಆದರೆ ಎರಡನೇ ಪಂದ್ಯದಲ್ಲಿ, ಅವರು ಮೊದಲ ಎಸೆತದಲ್ಲಿ ಔಟಾದರು. ಏಕೆಂದರೆ ಅದು 8-ಓವರ್‌ಗಳ ಆಟ, ಅವರು ತಂಡಕ್ಕಾಗಿ ತಮ್ಮ ವಿಕೆಟ್ ತ್ಯಾಗ ಮಾಡಿದರು ಎಂದು ಹೇಳಿದ್ದಾರೆ.

4 / 8
ಅಂತೆಯೇ, 3ನೇ T20I ಪಂದ್ಯದಲ್ಲಿ ಓವರ್‌ಗೆ 9 ರನ್‌ಗಳಿಗಿಂತ ಹೆಚ್ಚು ಹೊಡೆಬೇಕಿತ್ತು. ಇದು ಸುಲಭವಲ್ಲ, ನೀವು ಉತ್ತಮ ಆರಂಭವನ್ನು ಪಡೆಯಲೇ ಬೇಕಾದ ಒತ್ತಡದಲ್ಲಿದ್ದಿರಿ. ಹೀಗಾಗಿ ರಾಹುಲ್ ದೊಡ್ಡ ಶಾಟ್ ಹೊಡೆಯಲು ಹೋಗಿ ತಮ್ಮ ವಿಕೆಟ್ ತ್ಯಾಗ ಮಾಡಿದರು ಎಂಬುದು ಗವಾಸ್ಕರ್ ಅಭಿಪ್ರಾಯ.

ಅಂತೆಯೇ, 3ನೇ T20I ಪಂದ್ಯದಲ್ಲಿ ಓವರ್‌ಗೆ 9 ರನ್‌ಗಳಿಗಿಂತ ಹೆಚ್ಚು ಹೊಡೆಬೇಕಿತ್ತು. ಇದು ಸುಲಭವಲ್ಲ, ನೀವು ಉತ್ತಮ ಆರಂಭವನ್ನು ಪಡೆಯಲೇ ಬೇಕಾದ ಒತ್ತಡದಲ್ಲಿದ್ದಿರಿ. ಹೀಗಾಗಿ ರಾಹುಲ್ ದೊಡ್ಡ ಶಾಟ್ ಹೊಡೆಯಲು ಹೋಗಿ ತಮ್ಮ ವಿಕೆಟ್ ತ್ಯಾಗ ಮಾಡಿದರು ಎಂಬುದು ಗವಾಸ್ಕರ್ ಅಭಿಪ್ರಾಯ.

5 / 8
ಕೊಹ್ಲಿಯಂತೆ, ರಾಹುಲ್ ಸರಿಯಾದ ಕ್ರಿಕೆಟ್ ಶಾಟ್‌ ಗಳನ್ನು ಆಡಲು ಶುರುಮಾಡಿದರೆ ಅವರನ್ನು ತಡೆಯುವುದು ಅಸಾಧ್ಯ. ಆದರೆ ಈ ಇಬ್ಬರು ಆಟಗಾರರು ಬ್ಯಾಟ್ ಸ್ವಿಂಗ್ ಮಾಡಲು ಪ್ರಯತ್ನಿಸಿದರೆ ಅದು ಅವರ ಸಾಮರ್ಥ್ಯವಲ್ಲ. ಕ್ರಾಸ್-ಬ್ಯಾಟರ್ ಶಾಟ್ ಅನ್ನು ಆಡಲು ಪ್ರಯತ್ನಿಸುವಾಗ ಅವರು ತೊಂದರೆಗೆ ಸಿಲುಕುತ್ತಾರೆ. ಅವರು ಅದನ್ನು ತಪ್ಪಿಸಲು ಪ್ರಯತ್ನಿಸಿದರೆ, ಸತತವಾಗಿ ರನ್ ಗಳಿಸುತ್ತಾರೆ ಎಂದು ಗವಾಸ್ಕರ್ ಹೇಳಿದ್ದಾರೆ.

ಕೊಹ್ಲಿಯಂತೆ, ರಾಹುಲ್ ಸರಿಯಾದ ಕ್ರಿಕೆಟ್ ಶಾಟ್‌ ಗಳನ್ನು ಆಡಲು ಶುರುಮಾಡಿದರೆ ಅವರನ್ನು ತಡೆಯುವುದು ಅಸಾಧ್ಯ. ಆದರೆ ಈ ಇಬ್ಬರು ಆಟಗಾರರು ಬ್ಯಾಟ್ ಸ್ವಿಂಗ್ ಮಾಡಲು ಪ್ರಯತ್ನಿಸಿದರೆ ಅದು ಅವರ ಸಾಮರ್ಥ್ಯವಲ್ಲ. ಕ್ರಾಸ್-ಬ್ಯಾಟರ್ ಶಾಟ್ ಅನ್ನು ಆಡಲು ಪ್ರಯತ್ನಿಸುವಾಗ ಅವರು ತೊಂದರೆಗೆ ಸಿಲುಕುತ್ತಾರೆ. ಅವರು ಅದನ್ನು ತಪ್ಪಿಸಲು ಪ್ರಯತ್ನಿಸಿದರೆ, ಸತತವಾಗಿ ರನ್ ಗಳಿಸುತ್ತಾರೆ ಎಂದು ಗವಾಸ್ಕರ್ ಹೇಳಿದ್ದಾರೆ.

6 / 8
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಭಾರತ ತಂಡ ಆತ್ಮವಿಶ್ವಾಸದಲ್ಲಿದೆ. ಇದೇ ಛಲದಲ್ಲಿ ಮುಂದಿನ ಸರಣಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 28 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಕೂಡ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ.

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಭಾರತ ತಂಡ ಆತ್ಮವಿಶ್ವಾಸದಲ್ಲಿದೆ. ಇದೇ ಛಲದಲ್ಲಿ ಮುಂದಿನ ಸರಣಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 28 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಕೂಡ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ.

7 / 8
ಸೋಮವಾರ ಸಂಜೆ ತಿರುವನಂತಪುರಂಗೆ ಬಂದ ಭಾರತ ಇಂದು ಅಭ್ಯಾಸಕ್ಕಾಗಿ ಗ್ರೀನ್‌ಫೀಲ್ಡ್ ಮೈದಾನವನ್ನು ತೆರಳಲಿದೆ. ಸಂಜೆ 5ರಿಂದ ರಾತ್ರಿ 8ರವರೆಗೆ ಭಾರತೀಯರಯ ಅಭ್ಯಾಸ ನಡೆಸಿದರೆ ದಕ್ಷಿಣ ಆಫ್ರಿಕಾ ತಂಡವು ಮಧ್ಯಾಹ್ನ 1.00 ರಿಂದ 4.00 ರವರೆಗೆ ಮೈದಾನದಲ್ಲಿ ಬೆವರಿಳಿಸಲಿದೆ.

ಸೋಮವಾರ ಸಂಜೆ ತಿರುವನಂತಪುರಂಗೆ ಬಂದ ಭಾರತ ಇಂದು ಅಭ್ಯಾಸಕ್ಕಾಗಿ ಗ್ರೀನ್‌ಫೀಲ್ಡ್ ಮೈದಾನವನ್ನು ತೆರಳಲಿದೆ. ಸಂಜೆ 5ರಿಂದ ರಾತ್ರಿ 8ರವರೆಗೆ ಭಾರತೀಯರಯ ಅಭ್ಯಾಸ ನಡೆಸಿದರೆ ದಕ್ಷಿಣ ಆಫ್ರಿಕಾ ತಂಡವು ಮಧ್ಯಾಹ್ನ 1.00 ರಿಂದ 4.00 ರವರೆಗೆ ಮೈದಾನದಲ್ಲಿ ಬೆವರಿಳಿಸಲಿದೆ.

8 / 8

Published On - 9:48 am, Tue, 27 September 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ