AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಸ್ಟಾರ್​ ಆಟಗಾರರನ್ನು ಕೈಬಿಟ್ಟು, ಯುವ ಆಟಗಾರರನ್ನು ಉಳಿಸಿಕೊಂಡ SRH

SRH IPL 2022 Retained Players: 2021ರ ಸನ್‌ರೈಸರ್ಸ್ ಹೈದರಾಬಾದ್ ತಂಡ ಹೀಗಿತ್ತು: ಕೇನ್ ವಿಲಿಯಮ್ಸನ್, ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿರಾಟ್ ಸಿಂಗ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಸಿದ್ಧಾರ್ಥ್ ಕೌಲ್

TV9 Web
| Edited By: |

Updated on: Nov 30, 2021 | 7:38 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಸನ್​ರೈಸರ್ಸ್​ ಹೈದರಾಬಾದ್ ತಂಡವು ಮೂವರು ಆಟಗಾರರನ್ನು ಉಳಿಸಿಕೊಂಡಿದೆ. ಆದರೆ ತಂಡದಿಂದ ಡೇವಿಡ್ ವಾರ್ನರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್ ಸೇರಿದಂತೆ ಪ್ರಮುಖ ಆಟಗಾರರು ಹೊರಬಿದ್ದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಸನ್​ರೈಸರ್ಸ್​ ಹೈದರಾಬಾದ್ ತಂಡವು ಮೂವರು ಆಟಗಾರರನ್ನು ಉಳಿಸಿಕೊಂಡಿದೆ. ಆದರೆ ತಂಡದಿಂದ ಡೇವಿಡ್ ವಾರ್ನರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್ ಸೇರಿದಂತೆ ಪ್ರಮುಖ ಆಟಗಾರರು ಹೊರಬಿದ್ದಿದ್ದಾರೆ.

1 / 6
ಅದರಂತೆ ಸನ್​ರೈಸರ್ಸ್​ ಹೈದರಾಬಾದ್ ತಂಡವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಏಕೈಕ ಅಂತಾರಾಷ್ಟ್ರೀಯ ಕ್ರಿಕೆಟಿಗ ಇರುವುದು ವಿಶೇಷ. ಹೌದು, ನಿರೀಕ್ಷೆಯಂತೆ ಎಸ್​ಆರ್​ಹೆಚ್ ಫ್ರಾಂಚೈಸಿ ನಾಯಕನಾಗಿ ಕೇನ್ ವಿಲಿಯಮ್ಸನ್ ಅವರನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಂಡಿದೆ.

ಅದರಂತೆ ಸನ್​ರೈಸರ್ಸ್​ ಹೈದರಾಬಾದ್ ತಂಡವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಏಕೈಕ ಅಂತಾರಾಷ್ಟ್ರೀಯ ಕ್ರಿಕೆಟಿಗ ಇರುವುದು ವಿಶೇಷ. ಹೌದು, ನಿರೀಕ್ಷೆಯಂತೆ ಎಸ್​ಆರ್​ಹೆಚ್ ಫ್ರಾಂಚೈಸಿ ನಾಯಕನಾಗಿ ಕೇನ್ ವಿಲಿಯಮ್ಸನ್ ಅವರನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಂಡಿದೆ.

2 / 6
ಇನ್ನು ಎರಡನೇ ಆಯ್ಕೆಯಾಗಿ ತಂಡದಲ್ಲಿ ಸ್ಥಾನ ಪಡೆದಿರುವುದು ಯುವ ವೇಗಿ ಉಮ್ರಾನ್ ಮಲಿಕ್ ಎಂಬುದು ವಿಶೇಷ. ಕಳೆದ ಸೀಸನ್​ನಲ್ಲಿ ಚೊಚ್ಚಲ ಬಾರಿ ಅವಕಾಶ ಪಡೆದ ಉಮ್ರಾನ್ 150 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಗಮನ ಸೆಳೆದಿದ್ದರು. ಇದೀಗ ಉಮ್ರಾನ್​ರನ್ನು ಎಸ್​ಆರ್​ಹೆಚ್​ ಉಳಿಸಿಕೊಂಡಿರುವುದು ವಿಶೇಷ.

ಇನ್ನು ಎರಡನೇ ಆಯ್ಕೆಯಾಗಿ ತಂಡದಲ್ಲಿ ಸ್ಥಾನ ಪಡೆದಿರುವುದು ಯುವ ವೇಗಿ ಉಮ್ರಾನ್ ಮಲಿಕ್ ಎಂಬುದು ವಿಶೇಷ. ಕಳೆದ ಸೀಸನ್​ನಲ್ಲಿ ಚೊಚ್ಚಲ ಬಾರಿ ಅವಕಾಶ ಪಡೆದ ಉಮ್ರಾನ್ 150 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಗಮನ ಸೆಳೆದಿದ್ದರು. ಇದೀಗ ಉಮ್ರಾನ್​ರನ್ನು ಎಸ್​ಆರ್​ಹೆಚ್​ ಉಳಿಸಿಕೊಂಡಿರುವುದು ವಿಶೇಷ.

3 / 6
ಹಾಗೆಯೇ ಐಪಿಎಲ್​ನ ಯುವ ಬಿಗ್ ಹಿಟ್ಟರ್ ಎನಿಸಿಕೊಂಡಿರುವ ಅಬ್ದುಲ್ ಸಮದ್ ಅವರನ್ನೂ ಕೂಡ ಸನ್​ರೈಸರ್ಸ್​ ಹೈದರಾಬಾದ್ ತಂಡ ರಿಟೈನ್ ಮಾಡಿಕೊಂಡಿದೆ. ಕಳೆದ ಎರಡು ಸೀಸನ್​ಗಳಲ್ಲಿ ಎಸ್​ಆರ್​ಹೆಚ್​ ಪರ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದ ಯುವ ಬ್ಯಾಟರ್ ಸಮದ್ ಇದೀಗ ತಂಡದಲ್ಲೇ ರಿಟೈನ್ ಆಗಿದ್ದಾರೆ.

ಹಾಗೆಯೇ ಐಪಿಎಲ್​ನ ಯುವ ಬಿಗ್ ಹಿಟ್ಟರ್ ಎನಿಸಿಕೊಂಡಿರುವ ಅಬ್ದುಲ್ ಸಮದ್ ಅವರನ್ನೂ ಕೂಡ ಸನ್​ರೈಸರ್ಸ್​ ಹೈದರಾಬಾದ್ ತಂಡ ರಿಟೈನ್ ಮಾಡಿಕೊಂಡಿದೆ. ಕಳೆದ ಎರಡು ಸೀಸನ್​ಗಳಲ್ಲಿ ಎಸ್​ಆರ್​ಹೆಚ್​ ಪರ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದ ಯುವ ಬ್ಯಾಟರ್ ಸಮದ್ ಇದೀಗ ತಂಡದಲ್ಲೇ ರಿಟೈನ್ ಆಗಿದ್ದಾರೆ.

4 / 6
ಅಂದಹಾಗೆ ಎಸ್​​ಆರ್​ಹೆಚ್ ತಂಡವು ಉಳಿಸಿಕೊಂಡಿರುವ ಉಮ್ರಾನ್ ಮಲಿಕ್ ಹಾಗೂ ಅಬ್ದುಲ್ ಸಮದ್ ಜಮ್ಮು-ಕಾಶ್ಮೀರದ ಯುವ ಕ್ರಿಕೆಟಿಗರು ಎಂಬುದು ವಿಶೇಷ.

ಅಂದಹಾಗೆ ಎಸ್​​ಆರ್​ಹೆಚ್ ತಂಡವು ಉಳಿಸಿಕೊಂಡಿರುವ ಉಮ್ರಾನ್ ಮಲಿಕ್ ಹಾಗೂ ಅಬ್ದುಲ್ ಸಮದ್ ಜಮ್ಮು-ಕಾಶ್ಮೀರದ ಯುವ ಕ್ರಿಕೆಟಿಗರು ಎಂಬುದು ವಿಶೇಷ.

5 / 6
2021ರ ಸನ್‌ರೈಸರ್ಸ್ ಹೈದರಾಬಾದ್ ತಂಡ ಹೀಗಿತ್ತು: ಕೇನ್ ವಿಲಿಯಮ್ಸನ್, ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿರಾಟ್ ಸಿಂಗ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಸಿದ್ಧಾರ್ಥ್ ಕೌಲ್, ಟಿ ನಟರಾಜನ್, ಅಭಿಷೇಕ್ ಶರ್ಮಾ, ಶಹಬಾಜ್ ನದೀಮ್, ಮಿಚೆಲ್ ಮಾರ್ಷ್​ , ರಶೀದ್ ಖಾನ್, ಕೇದರ್ ಜಾಧವ್ , ಮುಜೀಬುರ್ ರೆಹಮಾನ್ , ಜೆ ಸುಚಿತ್

2021ರ ಸನ್‌ರೈಸರ್ಸ್ ಹೈದರಾಬಾದ್ ತಂಡ ಹೀಗಿತ್ತು: ಕೇನ್ ವಿಲಿಯಮ್ಸನ್, ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿರಾಟ್ ಸಿಂಗ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಸಿದ್ಧಾರ್ಥ್ ಕೌಲ್, ಟಿ ನಟರಾಜನ್, ಅಭಿಷೇಕ್ ಶರ್ಮಾ, ಶಹಬಾಜ್ ನದೀಮ್, ಮಿಚೆಲ್ ಮಾರ್ಷ್​ , ರಶೀದ್ ಖಾನ್, ಕೇದರ್ ಜಾಧವ್ , ಮುಜೀಬುರ್ ರೆಹಮಾನ್ , ಜೆ ಸುಚಿತ್

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ