AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂತ್​ರನ್ನು ಭೇಟಿಯಾದ ರೈನಾ, ಭಜ್ಜಿ, ಶ್ರೀಶಾಂತ್; ಈಗ ಹೇಗಿದೆ ರಿಷಬ್ ಆರೋಗ್ಯ? ಫೋಟೋ ನೋಡಿ

Rishabh Pant: ಸದ್ಯ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ಪಂತ್​ರನ್ನು ಗೆಳೆಯರು ಹಾಗೂ ಸಹ ಆಟಗಾರರು ಭೇಟಿ ನೀಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ.

ಪೃಥ್ವಿಶಂಕರ
|

Updated on:Mar 26, 2023 | 3:31 PM

Share
ಕಳೆದ ವರ್ಷ ಡಿಸೆಂಬರ್​ನಲ್ಲಿ ಕಾರು ಅಪಘಾತಕ್ಕೀಡಾಗಿ ತೀವ್ರ ಇಂಜುರಿಗೊಳಗಾಗಿದ್ದ  ಟೀಂ ಇಂಡಿಯಾದ ಯಂಗ್ ಸ್ಟಾರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಸದ್ಯ ಶಸ್ತ್ರಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ ಕಾರು ಅಪಘಾತಕ್ಕೀಡಾಗಿ ತೀವ್ರ ಇಂಜುರಿಗೊಳಗಾಗಿದ್ದ ಟೀಂ ಇಂಡಿಯಾದ ಯಂಗ್ ಸ್ಟಾರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಸದ್ಯ ಶಸ್ತ್ರಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

1 / 5
ತೀವ್ರ ಗಾಯಗಳಿಂದ ನಲುಗಿ ಹೋಗಿದ ಪಂತ್​ಗೆ ಕಾಲು ಮುರಿತವಾಗಿತ್ತು. ಇದೀಗ ಚಿಕಿತ್ಸೆಯ ಬಳಿಕ ಮನೆಯಲ್ಲಿ ನಿಧಾನವಾಗಿ ನಡೆಯಲಾರಂಭಿಸಿರುವ ಪಂತ್ ಕೆಲವು ದಿನಗಳ ಹಿಂದೆ ತಾನು ನಡೆದಾಡುವ ಹಾಗೂ ಸ್ವಿಮಿಂಗ್​ಫುಲ್​ ಒಳಗೆ ನಡೆದಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದರು.

ತೀವ್ರ ಗಾಯಗಳಿಂದ ನಲುಗಿ ಹೋಗಿದ ಪಂತ್​ಗೆ ಕಾಲು ಮುರಿತವಾಗಿತ್ತು. ಇದೀಗ ಚಿಕಿತ್ಸೆಯ ಬಳಿಕ ಮನೆಯಲ್ಲಿ ನಿಧಾನವಾಗಿ ನಡೆಯಲಾರಂಭಿಸಿರುವ ಪಂತ್ ಕೆಲವು ದಿನಗಳ ಹಿಂದೆ ತಾನು ನಡೆದಾಡುವ ಹಾಗೂ ಸ್ವಿಮಿಂಗ್​ಫುಲ್​ ಒಳಗೆ ನಡೆದಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದರು.

2 / 5
ಸದ್ಯ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ಪಂತ್​ರನ್ನು ಗೆಳೆಯರು ಹಾಗೂ ಸಹ ಆಟಗಾರರು ಭೇಟಿ ನೀಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ. ಇತ್ತೀಚೆಗೆ ಸುರೇಶ್ ರೈನಾ, ಹರ್ಭಜನ್ ಸಿಂಗ್ ಮತ್ತು ಎಸ್ ಶ್ರೀಶಾಂತ್ ಗಾಯಗೊಂಡಿರುವ ರಿಷಬ್ ಪಂತ್ ಅವರನ್ನು ಭೇಟಿ ಮಾಡಿದ್ದರು.

ಸದ್ಯ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ಪಂತ್​ರನ್ನು ಗೆಳೆಯರು ಹಾಗೂ ಸಹ ಆಟಗಾರರು ಭೇಟಿ ನೀಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ. ಇತ್ತೀಚೆಗೆ ಸುರೇಶ್ ರೈನಾ, ಹರ್ಭಜನ್ ಸಿಂಗ್ ಮತ್ತು ಎಸ್ ಶ್ರೀಶಾಂತ್ ಗಾಯಗೊಂಡಿರುವ ರಿಷಬ್ ಪಂತ್ ಅವರನ್ನು ಭೇಟಿ ಮಾಡಿದ್ದರು.

3 / 5
ಭೇಟಿಯ ಬಳಿಕ ಪಂತ್ ಜೊತೆಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಪಂತ್ ನಗು ಮುಖದಲ್ಲಿ ಕಾಣಿಸಿಕೊಂಡಿದ್ದಾರೆ. ಹರ್ಭಜನ್ ಸಿಂಗ್, ಸುರೇಶ್ ರೈನಾ ಮತ್ತು ಶ್ರೀಶಾಂತ್ ಕೂಡ ಅವರೊಂದಿಗೆ ಕುಳಿತು ನಗುತ್ತಿರುವುದನ್ನು ಕಾಣಬಹುದಾಗಿದೆ.

ಭೇಟಿಯ ಬಳಿಕ ಪಂತ್ ಜೊತೆಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಪಂತ್ ನಗು ಮುಖದಲ್ಲಿ ಕಾಣಿಸಿಕೊಂಡಿದ್ದಾರೆ. ಹರ್ಭಜನ್ ಸಿಂಗ್, ಸುರೇಶ್ ರೈನಾ ಮತ್ತು ಶ್ರೀಶಾಂತ್ ಕೂಡ ಅವರೊಂದಿಗೆ ಕುಳಿತು ನಗುತ್ತಿರುವುದನ್ನು ಕಾಣಬಹುದಾಗಿದೆ.

4 / 5
ಕೆಲವು ದಿನಗಳ ಹಿಂದೆ ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಯುವರಾಜ್ ಸಿಂಗ್ ಕೂಡ ಭೇಟಿಯಾಗಿ ರಿಷಭ್ ಆರೋಗ್ಯ ವಿಚಾರಿಸಿದ್ದರು.

ಕೆಲವು ದಿನಗಳ ಹಿಂದೆ ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಯುವರಾಜ್ ಸಿಂಗ್ ಕೂಡ ಭೇಟಿಯಾಗಿ ರಿಷಭ್ ಆರೋಗ್ಯ ವಿಚಾರಿಸಿದ್ದರು.

5 / 5

Published On - 3:31 pm, Sun, 26 March 23

ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗೆ ವಿಶೇಷ ರೈಲು ಸಂಚಾರ
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಕಾಪಾಡಿದ ಗೈಡ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?