AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂತ್​ರನ್ನು ಭೇಟಿಯಾದ ರೈನಾ, ಭಜ್ಜಿ, ಶ್ರೀಶಾಂತ್; ಈಗ ಹೇಗಿದೆ ರಿಷಬ್ ಆರೋಗ್ಯ? ಫೋಟೋ ನೋಡಿ

Rishabh Pant: ಸದ್ಯ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ಪಂತ್​ರನ್ನು ಗೆಳೆಯರು ಹಾಗೂ ಸಹ ಆಟಗಾರರು ಭೇಟಿ ನೀಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ.

ಪೃಥ್ವಿಶಂಕರ
|

Updated on:Mar 26, 2023 | 3:31 PM

Share
ಕಳೆದ ವರ್ಷ ಡಿಸೆಂಬರ್​ನಲ್ಲಿ ಕಾರು ಅಪಘಾತಕ್ಕೀಡಾಗಿ ತೀವ್ರ ಇಂಜುರಿಗೊಳಗಾಗಿದ್ದ  ಟೀಂ ಇಂಡಿಯಾದ ಯಂಗ್ ಸ್ಟಾರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಸದ್ಯ ಶಸ್ತ್ರಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ ಕಾರು ಅಪಘಾತಕ್ಕೀಡಾಗಿ ತೀವ್ರ ಇಂಜುರಿಗೊಳಗಾಗಿದ್ದ ಟೀಂ ಇಂಡಿಯಾದ ಯಂಗ್ ಸ್ಟಾರ್ ಬ್ಯಾಟ್ಸ್​ಮನ್ ರಿಷಬ್ ಪಂತ್ ಸದ್ಯ ಶಸ್ತ್ರಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

1 / 5
ತೀವ್ರ ಗಾಯಗಳಿಂದ ನಲುಗಿ ಹೋಗಿದ ಪಂತ್​ಗೆ ಕಾಲು ಮುರಿತವಾಗಿತ್ತು. ಇದೀಗ ಚಿಕಿತ್ಸೆಯ ಬಳಿಕ ಮನೆಯಲ್ಲಿ ನಿಧಾನವಾಗಿ ನಡೆಯಲಾರಂಭಿಸಿರುವ ಪಂತ್ ಕೆಲವು ದಿನಗಳ ಹಿಂದೆ ತಾನು ನಡೆದಾಡುವ ಹಾಗೂ ಸ್ವಿಮಿಂಗ್​ಫುಲ್​ ಒಳಗೆ ನಡೆದಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದರು.

ತೀವ್ರ ಗಾಯಗಳಿಂದ ನಲುಗಿ ಹೋಗಿದ ಪಂತ್​ಗೆ ಕಾಲು ಮುರಿತವಾಗಿತ್ತು. ಇದೀಗ ಚಿಕಿತ್ಸೆಯ ಬಳಿಕ ಮನೆಯಲ್ಲಿ ನಿಧಾನವಾಗಿ ನಡೆಯಲಾರಂಭಿಸಿರುವ ಪಂತ್ ಕೆಲವು ದಿನಗಳ ಹಿಂದೆ ತಾನು ನಡೆದಾಡುವ ಹಾಗೂ ಸ್ವಿಮಿಂಗ್​ಫುಲ್​ ಒಳಗೆ ನಡೆದಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದರು.

2 / 5
ಸದ್ಯ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ಪಂತ್​ರನ್ನು ಗೆಳೆಯರು ಹಾಗೂ ಸಹ ಆಟಗಾರರು ಭೇಟಿ ನೀಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ. ಇತ್ತೀಚೆಗೆ ಸುರೇಶ್ ರೈನಾ, ಹರ್ಭಜನ್ ಸಿಂಗ್ ಮತ್ತು ಎಸ್ ಶ್ರೀಶಾಂತ್ ಗಾಯಗೊಂಡಿರುವ ರಿಷಬ್ ಪಂತ್ ಅವರನ್ನು ಭೇಟಿ ಮಾಡಿದ್ದರು.

ಸದ್ಯ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ಪಂತ್​ರನ್ನು ಗೆಳೆಯರು ಹಾಗೂ ಸಹ ಆಟಗಾರರು ಭೇಟಿ ನೀಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ. ಇತ್ತೀಚೆಗೆ ಸುರೇಶ್ ರೈನಾ, ಹರ್ಭಜನ್ ಸಿಂಗ್ ಮತ್ತು ಎಸ್ ಶ್ರೀಶಾಂತ್ ಗಾಯಗೊಂಡಿರುವ ರಿಷಬ್ ಪಂತ್ ಅವರನ್ನು ಭೇಟಿ ಮಾಡಿದ್ದರು.

3 / 5
ಭೇಟಿಯ ಬಳಿಕ ಪಂತ್ ಜೊತೆಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಪಂತ್ ನಗು ಮುಖದಲ್ಲಿ ಕಾಣಿಸಿಕೊಂಡಿದ್ದಾರೆ. ಹರ್ಭಜನ್ ಸಿಂಗ್, ಸುರೇಶ್ ರೈನಾ ಮತ್ತು ಶ್ರೀಶಾಂತ್ ಕೂಡ ಅವರೊಂದಿಗೆ ಕುಳಿತು ನಗುತ್ತಿರುವುದನ್ನು ಕಾಣಬಹುದಾಗಿದೆ.

ಭೇಟಿಯ ಬಳಿಕ ಪಂತ್ ಜೊತೆಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಪಂತ್ ನಗು ಮುಖದಲ್ಲಿ ಕಾಣಿಸಿಕೊಂಡಿದ್ದಾರೆ. ಹರ್ಭಜನ್ ಸಿಂಗ್, ಸುರೇಶ್ ರೈನಾ ಮತ್ತು ಶ್ರೀಶಾಂತ್ ಕೂಡ ಅವರೊಂದಿಗೆ ಕುಳಿತು ನಗುತ್ತಿರುವುದನ್ನು ಕಾಣಬಹುದಾಗಿದೆ.

4 / 5
ಕೆಲವು ದಿನಗಳ ಹಿಂದೆ ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಯುವರಾಜ್ ಸಿಂಗ್ ಕೂಡ ಭೇಟಿಯಾಗಿ ರಿಷಭ್ ಆರೋಗ್ಯ ವಿಚಾರಿಸಿದ್ದರು.

ಕೆಲವು ದಿನಗಳ ಹಿಂದೆ ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಯುವರಾಜ್ ಸಿಂಗ್ ಕೂಡ ಭೇಟಿಯಾಗಿ ರಿಷಭ್ ಆರೋಗ್ಯ ವಿಚಾರಿಸಿದ್ದರು.

5 / 5

Published On - 3:31 pm, Sun, 26 March 23

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್