T20 World Cup: ರೋಹಿತ್, ಕೊಹ್ಲಿ ಅಲ್ಲ; ಟಿ20 ವಿಶ್ವಕಪ್​ನಲ್ಲಿ ಶತಕ ಸಿಡಿಸಿದ ಏಕೈಕ ಭಾರತೀಯ ಯಾರು ಗೊತ್ತಾ?

T20 World Cup: ಇದುವರೆಗೆ ಟಿ20 ವಿಶ್ವಕಪ್​ನಲ್ಲಿ 8 ಆವೃತ್ತಿಗಳು ಮುಕ್ತಾಯಗೊಂಡಿವೆ. ಈ ಎಂಟೂ ಆವೃತ್ತಿಗಳಲ್ಲೂ ಹಲವು ದಾಖಲೆಗಳು ನಿರ್ಮಾಣವಾಗಿವೆ. ಆದಾಗ್ಯೂ, ಕ್ರಿಕೆಟ್‌ನ ಈ ಕಡಿಮೆ ಸ್ವರೂಪದ ವಿಶ್ವಕಪ್‌ನಲ್ಲಿ ಕೇವಲ 11 ಶತಕಗಳು ಮಾತ್ರ ದಾಖಲಾಗಿವೆ. ಈ ಪಟ್ಟಿಯಲ್ಲಿ ಕೇವಲ ಒಬ್ಬ ಭಾರತೀಯನ ಹೆಸರಿರುವುದು ಅಚ್ಚರಿಯ ಸಂಗತಿಯಾಗಿದೆ.

|

Updated on: May 30, 2024 | 10:02 PM

9ನೇ ಆವೃತ್ತಿಯ ಟಿ20 ವಿಶ್ವಕಪ್ ಜೂನ್ 1 ರಿಂದ ಆತಿಥೇಯ ಅಮೆರಿಕ ಮತ್ತು ಕೆನಡಾ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿಯೇ ಅತಿ ದೊಡ್ಡ ಟೂರ್ನಿಯಾಗಲಿದೆ. ಈ ಬಾರಿ ಒಟ್ಟು 20 ತಂಡಗಳು ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿದ್ದು, ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ.

9ನೇ ಆವೃತ್ತಿಯ ಟಿ20 ವಿಶ್ವಕಪ್ ಜೂನ್ 1 ರಿಂದ ಆತಿಥೇಯ ಅಮೆರಿಕ ಮತ್ತು ಕೆನಡಾ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿಯೇ ಅತಿ ದೊಡ್ಡ ಟೂರ್ನಿಯಾಗಲಿದೆ. ಈ ಬಾರಿ ಒಟ್ಟು 20 ತಂಡಗಳು ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿದ್ದು, ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ.

1 / 6
ಇದುವರೆಗೆ ಟಿ20 ವಿಶ್ವಕಪ್​ನಲ್ಲಿ 8 ಆವೃತ್ತಿಗಳು ಮುಕ್ತಾಯಗೊಂಡಿವೆ. ಈ ಎಂಟೂ ಆವೃತ್ತಿಗಳಲ್ಲೂ ಹಲವು ದಾಖಲೆಗಳು ನಿರ್ಮಾಣವಾಗಿವೆ. ಆದಾಗ್ಯೂ, ಕ್ರಿಕೆಟ್‌ನ ಈ ಕಡಿಮೆ ಸ್ವರೂಪದ ವಿಶ್ವಕಪ್‌ನಲ್ಲಿ ಕೇವಲ 11 ಶತಕಗಳು ಮಾತ್ರ ದಾಖಲಾಗಿವೆ. ಈ ಪಟ್ಟಿಯಲ್ಲಿ ಕೇವಲ ಒಬ್ಬ ಭಾರತೀಯನ ಹೆಸರಿರುವುದು ಅಚ್ಚರಿಯ ಸಂಗತಿಯಾಗಿದೆ.

ಇದುವರೆಗೆ ಟಿ20 ವಿಶ್ವಕಪ್​ನಲ್ಲಿ 8 ಆವೃತ್ತಿಗಳು ಮುಕ್ತಾಯಗೊಂಡಿವೆ. ಈ ಎಂಟೂ ಆವೃತ್ತಿಗಳಲ್ಲೂ ಹಲವು ದಾಖಲೆಗಳು ನಿರ್ಮಾಣವಾಗಿವೆ. ಆದಾಗ್ಯೂ, ಕ್ರಿಕೆಟ್‌ನ ಈ ಕಡಿಮೆ ಸ್ವರೂಪದ ವಿಶ್ವಕಪ್‌ನಲ್ಲಿ ಕೇವಲ 11 ಶತಕಗಳು ಮಾತ್ರ ದಾಖಲಾಗಿವೆ. ಈ ಪಟ್ಟಿಯಲ್ಲಿ ಕೇವಲ ಒಬ್ಬ ಭಾರತೀಯನ ಹೆಸರಿರುವುದು ಅಚ್ಚರಿಯ ಸಂಗತಿಯಾಗಿದೆ.

2 / 6
ಆ ಭಾರತದ ಆಟಗಾರ ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಅಲ್ಲ. ಬದಲಿಗೆ ಮಿಸ್ಟರ್ ಐಪಿಎಲ್ ಖ್ಯಾತಿಯ ಬ್ಯಾಟ್ಸ್‌ಮನ್ ಸುರೇಶ್ ರೈನಾ. ರೈನಾ 2 ಮೇ 2010 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಶತಕದ ಇನ್ನಿಂಗ್ಸ್ ಆಡಿದ್ದರು.

ಆ ಭಾರತದ ಆಟಗಾರ ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಅಲ್ಲ. ಬದಲಿಗೆ ಮಿಸ್ಟರ್ ಐಪಿಎಲ್ ಖ್ಯಾತಿಯ ಬ್ಯಾಟ್ಸ್‌ಮನ್ ಸುರೇಶ್ ರೈನಾ. ರೈನಾ 2 ಮೇ 2010 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಶತಕದ ಇನ್ನಿಂಗ್ಸ್ ಆಡಿದ್ದರು.

3 / 6
ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ್ದ ರೈನಾ, 168.33 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 101 ರನ್ ಬಾರಿಸಿದ್ದರು. ಇದರಲ್ಲಿ 9 ಬೌಂಡರಿ ಮತ್ತು 5 ಸಿಕ್ಸರ್‌ಗಳನ್ನು ಸಹ ಸೇರಿದ್ದವು. ಅಂದಿನಿಂದ ಇಲ್ಲಿಯವರೆಗೆ 5 ಟಿ20 ವಿಶ್ವಕಪ್‌ಗಳು ನಡೆದಿವೆ, ಆದರೆ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಶತಕ ಗಳಿಸಲು ಸಾಧ್ಯವಾಗಿಲ್ಲ.

ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ್ದ ರೈನಾ, 168.33 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 101 ರನ್ ಬಾರಿಸಿದ್ದರು. ಇದರಲ್ಲಿ 9 ಬೌಂಡರಿ ಮತ್ತು 5 ಸಿಕ್ಸರ್‌ಗಳನ್ನು ಸಹ ಸೇರಿದ್ದವು. ಅಂದಿನಿಂದ ಇಲ್ಲಿಯವರೆಗೆ 5 ಟಿ20 ವಿಶ್ವಕಪ್‌ಗಳು ನಡೆದಿವೆ, ಆದರೆ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಶತಕ ಗಳಿಸಲು ಸಾಧ್ಯವಾಗಿಲ್ಲ.

4 / 6
ಉಳಿದಂತೆ ಟಿ20 ವಿಶ್ವಕಪ್​ನಲ್ಲಿ ದಾಖಲಾಗಿರುವ 11 ಶತಕಗಳ ಬಗ್ಗೆ ಹೇಳುವುದಾದರೆ.. ಟಿ20 ವಿಶ್ವಕಪ್‌ನಲ್ಲಿ 2 ಶತಕ ಸಿಡಿಸಿದ ಏಕೈಕ ಬ್ಯಾಟ್ಸ್‌ಮನ್ ಎಂದರೆ ಅದು ಕ್ರಿಸ್ ಗೇಲ್. ಗೇಲ್ 2007ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹಾಗೂ 2016ರಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿದ್ದರು.

ಉಳಿದಂತೆ ಟಿ20 ವಿಶ್ವಕಪ್​ನಲ್ಲಿ ದಾಖಲಾಗಿರುವ 11 ಶತಕಗಳ ಬಗ್ಗೆ ಹೇಳುವುದಾದರೆ.. ಟಿ20 ವಿಶ್ವಕಪ್‌ನಲ್ಲಿ 2 ಶತಕ ಸಿಡಿಸಿದ ಏಕೈಕ ಬ್ಯಾಟ್ಸ್‌ಮನ್ ಎಂದರೆ ಅದು ಕ್ರಿಸ್ ಗೇಲ್. ಗೇಲ್ 2007ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹಾಗೂ 2016ರಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿದ್ದರು.

5 / 6
ಇವರಲ್ಲದೆ ಸುರೇಶ್ ರೈನಾ, ಮಹೇಲಾ ಜಯವರ್ಧನೆ, ಬ್ರೆಂಡನ್ ಮೆಕಲಮ್, ಅಲೆಕ್ಸ್ ಹೇಲ್ಸ್, ಅಹ್ಮದ್ ಶೆಹಜಾದ್, ತಮೀಮ್ ಇಕ್ಬಾಲ್, ಜೋಸ್ ಬಟ್ಲರ್, ರಿಲೆ ರೂಸೋ ಮತ್ತು ಗ್ಲೆನ್ ಫಿಲಿಪ್ಸ್ ತಲಾ 1 ಶತಕ ಸಿಡಿಸಿದ್ದಾರೆ.

ಇವರಲ್ಲದೆ ಸುರೇಶ್ ರೈನಾ, ಮಹೇಲಾ ಜಯವರ್ಧನೆ, ಬ್ರೆಂಡನ್ ಮೆಕಲಮ್, ಅಲೆಕ್ಸ್ ಹೇಲ್ಸ್, ಅಹ್ಮದ್ ಶೆಹಜಾದ್, ತಮೀಮ್ ಇಕ್ಬಾಲ್, ಜೋಸ್ ಬಟ್ಲರ್, ರಿಲೆ ರೂಸೋ ಮತ್ತು ಗ್ಲೆನ್ ಫಿಲಿಪ್ಸ್ ತಲಾ 1 ಶತಕ ಸಿಡಿಸಿದ್ದಾರೆ.

6 / 6
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ