- Kannada News Photo gallery Cricket photos Suresh Raina only Indian to hits a century in T20 World Cup
T20 World Cup: ರೋಹಿತ್, ಕೊಹ್ಲಿ ಅಲ್ಲ; ಟಿ20 ವಿಶ್ವಕಪ್ನಲ್ಲಿ ಶತಕ ಸಿಡಿಸಿದ ಏಕೈಕ ಭಾರತೀಯ ಯಾರು ಗೊತ್ತಾ?
T20 World Cup: ಇದುವರೆಗೆ ಟಿ20 ವಿಶ್ವಕಪ್ನಲ್ಲಿ 8 ಆವೃತ್ತಿಗಳು ಮುಕ್ತಾಯಗೊಂಡಿವೆ. ಈ ಎಂಟೂ ಆವೃತ್ತಿಗಳಲ್ಲೂ ಹಲವು ದಾಖಲೆಗಳು ನಿರ್ಮಾಣವಾಗಿವೆ. ಆದಾಗ್ಯೂ, ಕ್ರಿಕೆಟ್ನ ಈ ಕಡಿಮೆ ಸ್ವರೂಪದ ವಿಶ್ವಕಪ್ನಲ್ಲಿ ಕೇವಲ 11 ಶತಕಗಳು ಮಾತ್ರ ದಾಖಲಾಗಿವೆ. ಈ ಪಟ್ಟಿಯಲ್ಲಿ ಕೇವಲ ಒಬ್ಬ ಭಾರತೀಯನ ಹೆಸರಿರುವುದು ಅಚ್ಚರಿಯ ಸಂಗತಿಯಾಗಿದೆ.
Updated on: May 30, 2024 | 10:02 PM
![9ನೇ ಆವೃತ್ತಿಯ ಟಿ20 ವಿಶ್ವಕಪ್ ಜೂನ್ 1 ರಿಂದ ಆತಿಥೇಯ ಅಮೆರಿಕ ಮತ್ತು ಕೆನಡಾ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿಯೇ ಅತಿ ದೊಡ್ಡ ಟೂರ್ನಿಯಾಗಲಿದೆ. ಈ ಬಾರಿ ಒಟ್ಟು 20 ತಂಡಗಳು ಟಿ20 ವಿಶ್ವಕಪ್ನಲ್ಲಿ ಭಾಗವಹಿಸುತ್ತಿದ್ದು, ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ.](https://images.tv9kannada.com/wp-content/uploads/2024/05/t20-world-cup-21.jpg?w=1280&enlarge=true)
9ನೇ ಆವೃತ್ತಿಯ ಟಿ20 ವಿಶ್ವಕಪ್ ಜೂನ್ 1 ರಿಂದ ಆತಿಥೇಯ ಅಮೆರಿಕ ಮತ್ತು ಕೆನಡಾ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿಯೇ ಅತಿ ದೊಡ್ಡ ಟೂರ್ನಿಯಾಗಲಿದೆ. ಈ ಬಾರಿ ಒಟ್ಟು 20 ತಂಡಗಳು ಟಿ20 ವಿಶ್ವಕಪ್ನಲ್ಲಿ ಭಾಗವಹಿಸುತ್ತಿದ್ದು, ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ.
![ಇದುವರೆಗೆ ಟಿ20 ವಿಶ್ವಕಪ್ನಲ್ಲಿ 8 ಆವೃತ್ತಿಗಳು ಮುಕ್ತಾಯಗೊಂಡಿವೆ. ಈ ಎಂಟೂ ಆವೃತ್ತಿಗಳಲ್ಲೂ ಹಲವು ದಾಖಲೆಗಳು ನಿರ್ಮಾಣವಾಗಿವೆ. ಆದಾಗ್ಯೂ, ಕ್ರಿಕೆಟ್ನ ಈ ಕಡಿಮೆ ಸ್ವರೂಪದ ವಿಶ್ವಕಪ್ನಲ್ಲಿ ಕೇವಲ 11 ಶತಕಗಳು ಮಾತ್ರ ದಾಖಲಾಗಿವೆ. ಈ ಪಟ್ಟಿಯಲ್ಲಿ ಕೇವಲ ಒಬ್ಬ ಭಾರತೀಯನ ಹೆಸರಿರುವುದು ಅಚ್ಚರಿಯ ಸಂಗತಿಯಾಗಿದೆ.](https://images.tv9kannada.com/wp-content/uploads/2024/05/raina-4.jpg)
ಇದುವರೆಗೆ ಟಿ20 ವಿಶ್ವಕಪ್ನಲ್ಲಿ 8 ಆವೃತ್ತಿಗಳು ಮುಕ್ತಾಯಗೊಂಡಿವೆ. ಈ ಎಂಟೂ ಆವೃತ್ತಿಗಳಲ್ಲೂ ಹಲವು ದಾಖಲೆಗಳು ನಿರ್ಮಾಣವಾಗಿವೆ. ಆದಾಗ್ಯೂ, ಕ್ರಿಕೆಟ್ನ ಈ ಕಡಿಮೆ ಸ್ವರೂಪದ ವಿಶ್ವಕಪ್ನಲ್ಲಿ ಕೇವಲ 11 ಶತಕಗಳು ಮಾತ್ರ ದಾಖಲಾಗಿವೆ. ಈ ಪಟ್ಟಿಯಲ್ಲಿ ಕೇವಲ ಒಬ್ಬ ಭಾರತೀಯನ ಹೆಸರಿರುವುದು ಅಚ್ಚರಿಯ ಸಂಗತಿಯಾಗಿದೆ.
![ಆ ಭಾರತದ ಆಟಗಾರ ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಅಲ್ಲ. ಬದಲಿಗೆ ಮಿಸ್ಟರ್ ಐಪಿಎಲ್ ಖ್ಯಾತಿಯ ಬ್ಯಾಟ್ಸ್ಮನ್ ಸುರೇಶ್ ರೈನಾ. ರೈನಾ 2 ಮೇ 2010 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಶತಕದ ಇನ್ನಿಂಗ್ಸ್ ಆಡಿದ್ದರು.](https://images.tv9kannada.com/wp-content/uploads/2024/05/raina-1-1.jpg)
ಆ ಭಾರತದ ಆಟಗಾರ ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಅಲ್ಲ. ಬದಲಿಗೆ ಮಿಸ್ಟರ್ ಐಪಿಎಲ್ ಖ್ಯಾತಿಯ ಬ್ಯಾಟ್ಸ್ಮನ್ ಸುರೇಶ್ ರೈನಾ. ರೈನಾ 2 ಮೇ 2010 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಶತಕದ ಇನ್ನಿಂಗ್ಸ್ ಆಡಿದ್ದರು.
![ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ್ದ ರೈನಾ, 168.33 ರ ಅತ್ಯುತ್ತಮ ಸ್ಟ್ರೈಕ್ ರೇಟ್ನಲ್ಲಿ 101 ರನ್ ಬಾರಿಸಿದ್ದರು. ಇದರಲ್ಲಿ 9 ಬೌಂಡರಿ ಮತ್ತು 5 ಸಿಕ್ಸರ್ಗಳನ್ನು ಸಹ ಸೇರಿದ್ದವು. ಅಂದಿನಿಂದ ಇಲ್ಲಿಯವರೆಗೆ 5 ಟಿ20 ವಿಶ್ವಕಪ್ಗಳು ನಡೆದಿವೆ, ಆದರೆ ಯಾವುದೇ ಭಾರತೀಯ ಬ್ಯಾಟ್ಸ್ಮನ್ ಶತಕ ಗಳಿಸಲು ಸಾಧ್ಯವಾಗಿಲ್ಲ.](https://images.tv9kannada.com/wp-content/uploads/2024/05/raina-2-1.jpg)
ಈ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿದ್ದ ರೈನಾ, 168.33 ರ ಅತ್ಯುತ್ತಮ ಸ್ಟ್ರೈಕ್ ರೇಟ್ನಲ್ಲಿ 101 ರನ್ ಬಾರಿಸಿದ್ದರು. ಇದರಲ್ಲಿ 9 ಬೌಂಡರಿ ಮತ್ತು 5 ಸಿಕ್ಸರ್ಗಳನ್ನು ಸಹ ಸೇರಿದ್ದವು. ಅಂದಿನಿಂದ ಇಲ್ಲಿಯವರೆಗೆ 5 ಟಿ20 ವಿಶ್ವಕಪ್ಗಳು ನಡೆದಿವೆ, ಆದರೆ ಯಾವುದೇ ಭಾರತೀಯ ಬ್ಯಾಟ್ಸ್ಮನ್ ಶತಕ ಗಳಿಸಲು ಸಾಧ್ಯವಾಗಿಲ್ಲ.
![ಉಳಿದಂತೆ ಟಿ20 ವಿಶ್ವಕಪ್ನಲ್ಲಿ ದಾಖಲಾಗಿರುವ 11 ಶತಕಗಳ ಬಗ್ಗೆ ಹೇಳುವುದಾದರೆ.. ಟಿ20 ವಿಶ್ವಕಪ್ನಲ್ಲಿ 2 ಶತಕ ಸಿಡಿಸಿದ ಏಕೈಕ ಬ್ಯಾಟ್ಸ್ಮನ್ ಎಂದರೆ ಅದು ಕ್ರಿಸ್ ಗೇಲ್. ಗೇಲ್ 2007ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹಾಗೂ 2016ರಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿದ್ದರು.](https://images.tv9kannada.com/wp-content/uploads/2024/05/gayle-4.jpg)
ಉಳಿದಂತೆ ಟಿ20 ವಿಶ್ವಕಪ್ನಲ್ಲಿ ದಾಖಲಾಗಿರುವ 11 ಶತಕಗಳ ಬಗ್ಗೆ ಹೇಳುವುದಾದರೆ.. ಟಿ20 ವಿಶ್ವಕಪ್ನಲ್ಲಿ 2 ಶತಕ ಸಿಡಿಸಿದ ಏಕೈಕ ಬ್ಯಾಟ್ಸ್ಮನ್ ಎಂದರೆ ಅದು ಕ್ರಿಸ್ ಗೇಲ್. ಗೇಲ್ 2007ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹಾಗೂ 2016ರಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿದ್ದರು.
![ಇವರಲ್ಲದೆ ಸುರೇಶ್ ರೈನಾ, ಮಹೇಲಾ ಜಯವರ್ಧನೆ, ಬ್ರೆಂಡನ್ ಮೆಕಲಮ್, ಅಲೆಕ್ಸ್ ಹೇಲ್ಸ್, ಅಹ್ಮದ್ ಶೆಹಜಾದ್, ತಮೀಮ್ ಇಕ್ಬಾಲ್, ಜೋಸ್ ಬಟ್ಲರ್, ರಿಲೆ ರೂಸೋ ಮತ್ತು ಗ್ಲೆನ್ ಫಿಲಿಪ್ಸ್ ತಲಾ 1 ಶತಕ ಸಿಡಿಸಿದ್ದಾರೆ.](https://images.tv9kannada.com/wp-content/uploads/2024/05/raina-3.jpg)
ಇವರಲ್ಲದೆ ಸುರೇಶ್ ರೈನಾ, ಮಹೇಲಾ ಜಯವರ್ಧನೆ, ಬ್ರೆಂಡನ್ ಮೆಕಲಮ್, ಅಲೆಕ್ಸ್ ಹೇಲ್ಸ್, ಅಹ್ಮದ್ ಶೆಹಜಾದ್, ತಮೀಮ್ ಇಕ್ಬಾಲ್, ಜೋಸ್ ಬಟ್ಲರ್, ರಿಲೆ ರೂಸೋ ಮತ್ತು ಗ್ಲೆನ್ ಫಿಲಿಪ್ಸ್ ತಲಾ 1 ಶತಕ ಸಿಡಿಸಿದ್ದಾರೆ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)