AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Raina: ಭಾರತದ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿ ವಿದೇಶಕ್ಕೆ ಹಾರಲು ಮುಂದಾದ ರೈನಾ..!

Suresh Raina: ಕೋವಿಡ್‌ನಿಂದಾಗಿ 2020 ರ ಐಪಿಎಲ್ ಯುಎಇಯಲ್ಲಿ ನಡೆಯಿತು. ಈ ವೇಳೆ ರೈನಾ ಹಠಾತ್ತನೆ ಪಂದ್ಯಾವಳಿಯಿಂದ ಅರ್ಧಕ್ಕೆ ದೇಶಕ್ಕೆ ಮರಳಿದರು. ಅಲ್ಲಿಂದ, ಹಳದಿ ಬ್ರಿಗೇಡ್‌ನೊಂದಿಗಿನ ಅವರ ಸಂಬಂಧ ಹದಗೆಟ್ಟಿತು.

TV9 Web
| Edited By: |

Updated on: Sep 07, 2022 | 3:02 PM

Share
ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ (Suresh Raina) ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಬಿಸಿಸಿಐ (BCCI), ಯುಪಿ ಕ್ರಿಕೆಟ್, ಸಿಎಸ್​ಕೆ, ರಾಜೀವ್ ಶುಕ್ಲಾ ಹಾಗೂ ನನಗೆ ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ, ಸ್ನೇಹಿತರಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ.

ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ (Suresh Raina) ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಬಿಸಿಸಿಐ (BCCI), ಯುಪಿ ಕ್ರಿಕೆಟ್, ಸಿಎಸ್​ಕೆ, ರಾಜೀವ್ ಶುಕ್ಲಾ ಹಾಗೂ ನನಗೆ ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ, ಸ್ನೇಹಿತರಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ.

1 / 5
200 ಪಂದ್ಯಗಳಲ್ಲಿ 5 ಸಾವಿರದ 528 ರನ್. ಸುರೇಶ್ ರೈನಾ ಈಗಲೂ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಕ್ರಿಕೆಟಿಗರಲ್ಲಿ ಒಬ್ಬರು. ಚೆನ್ನೈ ಸೂಪರ್ ಕಿಂಗ್ಸ್‌ಗೆ ಅವರ ಕೊಡುಗೆ ಅಪಾರ. ಇಂತಹ ರೈನಾ ಈಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿ ವಿದೇಶಕ್ಕೆ ಹಾರಲು ತಯಾರಿ ನಡೆಸಿದ್ದಾರೆ.

200 ಪಂದ್ಯಗಳಲ್ಲಿ 5 ಸಾವಿರದ 528 ರನ್. ಸುರೇಶ್ ರೈನಾ ಈಗಲೂ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಕ್ರಿಕೆಟಿಗರಲ್ಲಿ ಒಬ್ಬರು. ಚೆನ್ನೈ ಸೂಪರ್ ಕಿಂಗ್ಸ್‌ಗೆ ಅವರ ಕೊಡುಗೆ ಅಪಾರ. ಇಂತಹ ರೈನಾ ಈಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿ ವಿದೇಶಕ್ಕೆ ಹಾರಲು ತಯಾರಿ ನಡೆಸಿದ್ದಾರೆ.

2 / 5
ಕೋವಿಡ್‌ನಿಂದಾಗಿ 2020 ರ ಐಪಿಎಲ್ ಯುಎಇಯಲ್ಲಿ ನಡೆಯಿತು. ಈ ವೇಳೆ ರೈನಾ ಹಠಾತ್ತನೆ ಪಂದ್ಯಾವಳಿಯಿಂದ ಅರ್ಧಕ್ಕೆ ದೇಶಕ್ಕೆ ಮರಳಿದರು. ಅಲ್ಲಿಂದ, ಯೋಲೋ ಬ್ರಿಗೇಡ್‌ನೊಂದಿಗಿನ ಅವರ ಸಂಬಂಧ ಹದಗೆಟ್ಟಿತು. ಕಳೆದ ವರ್ಷ ಐಪಿಎಲ್‌ನ ಮೆಗಾ ಹರಾಜಿನಲ್ಲಿ ಸಿಎಸ್‌ಕೆ ಮಿಸ್ಟರ್ ಐಪಿಎಲ್ನನ್ನು ಉಳಿಸಿಕೊಳ್ಳುವ ಮನಸ್ಸು ಮಾಡಿರಿಲ್ಲ. ಜೊತೆಗೆ ಉಳಿದ ಫ್ರಾಂಚೈಸಿಗಳು ಕೂಡ ರೈನಾರನ್ನು ಖರೀದಿಸಲು ಮುಂದಾಗಲಿಲ್ಲ.

ಕೋವಿಡ್‌ನಿಂದಾಗಿ 2020 ರ ಐಪಿಎಲ್ ಯುಎಇಯಲ್ಲಿ ನಡೆಯಿತು. ಈ ವೇಳೆ ರೈನಾ ಹಠಾತ್ತನೆ ಪಂದ್ಯಾವಳಿಯಿಂದ ಅರ್ಧಕ್ಕೆ ದೇಶಕ್ಕೆ ಮರಳಿದರು. ಅಲ್ಲಿಂದ, ಯೋಲೋ ಬ್ರಿಗೇಡ್‌ನೊಂದಿಗಿನ ಅವರ ಸಂಬಂಧ ಹದಗೆಟ್ಟಿತು. ಕಳೆದ ವರ್ಷ ಐಪಿಎಲ್‌ನ ಮೆಗಾ ಹರಾಜಿನಲ್ಲಿ ಸಿಎಸ್‌ಕೆ ಮಿಸ್ಟರ್ ಐಪಿಎಲ್ನನ್ನು ಉಳಿಸಿಕೊಳ್ಳುವ ಮನಸ್ಸು ಮಾಡಿರಿಲ್ಲ. ಜೊತೆಗೆ ಉಳಿದ ಫ್ರಾಂಚೈಸಿಗಳು ಕೂಡ ರೈನಾರನ್ನು ಖರೀದಿಸಲು ಮುಂದಾಗಲಿಲ್ಲ.

3 / 5
ಈಗ ಭಾರತ ಕ್ರಿಕೆಟ್​ನೊಂದಿಗಿನ ಎಲ್ಲಾ ರೀತಿಯ ಸಂಬಂಧಗಳಿಗೆ ಇತಿಶ್ರೀ ಹಾಡಿರುವ ರೈನಾ ವಿದೇಶಿ ಲೀಗ್‌ನತ್ತ ಹೆಜ್ಜೆ ಹಾಕುತ್ತಿದ್ದಾರೆ. ವಿದೇಶಿ ಲೀಗ್​ನಲ್ಲಿ ಆಡುವ ಸಲುವಾಗಿಯೇ ರೈನಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಏಕೆಂದರೆ ಭಾರತೀಯ ಕ್ರಿಕೆಟ್ ಮಂಡಳಿಯ ನಿಯಮಗಳ ಪ್ರಕಾರ, ಒಬ್ಬ ಆಟಗಾರ ಬಿಸಿಸಿಐ ಆಯೋಜಿಸುವ ಲೀಗ್​ಗಳಲ್ಲಿ ಅಥವಾ ದೇಶೀ ಕ್ರಿಕೆಟ್​ನಲ್ಲಿ ಆಡುತ್ತಿದ್ದರೆ ಆತ ಮತ್ತೊಂದು ವಿದೇಶಿ ಲೀಗ್‌ಗಳಲ್ಲಿ ಆಡುವಂತಿಲ್ಲ.

ಈಗ ಭಾರತ ಕ್ರಿಕೆಟ್​ನೊಂದಿಗಿನ ಎಲ್ಲಾ ರೀತಿಯ ಸಂಬಂಧಗಳಿಗೆ ಇತಿಶ್ರೀ ಹಾಡಿರುವ ರೈನಾ ವಿದೇಶಿ ಲೀಗ್‌ನತ್ತ ಹೆಜ್ಜೆ ಹಾಕುತ್ತಿದ್ದಾರೆ. ವಿದೇಶಿ ಲೀಗ್​ನಲ್ಲಿ ಆಡುವ ಸಲುವಾಗಿಯೇ ರೈನಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಏಕೆಂದರೆ ಭಾರತೀಯ ಕ್ರಿಕೆಟ್ ಮಂಡಳಿಯ ನಿಯಮಗಳ ಪ್ರಕಾರ, ಒಬ್ಬ ಆಟಗಾರ ಬಿಸಿಸಿಐ ಆಯೋಜಿಸುವ ಲೀಗ್​ಗಳಲ್ಲಿ ಅಥವಾ ದೇಶೀ ಕ್ರಿಕೆಟ್​ನಲ್ಲಿ ಆಡುತ್ತಿದ್ದರೆ ಆತ ಮತ್ತೊಂದು ವಿದೇಶಿ ಲೀಗ್‌ಗಳಲ್ಲಿ ಆಡುವಂತಿಲ್ಲ.

4 / 5
ಐಪಿಎಲ್‌ನ ಈ ಮಾರ್ಕ್ಯೂ ಬ್ಯಾಟರ್ ಇನ್ನು ಮುಂದೆ ಮಿಲಿಯನೇರ್ ಲೀಗ್‌ನಲ್ಲಿ ಕಾಣಿಸುವುದಿಲ್ಲ. ರೈನಾ ಅವರ ಅಭಿಮಾನಿಗಳು ಅವರನ್ನು ದಕ್ಷಿಣ ಆಫ್ರಿಕಾ ಅಥವಾ ಯುಎಇ ಟಿ20 ಲೀಗ್‌ನಲ್ಲಿ ನೋಡಲು ಕಾತುರರಾಗಿದ್ದಾರೆ.

ಐಪಿಎಲ್‌ನ ಈ ಮಾರ್ಕ್ಯೂ ಬ್ಯಾಟರ್ ಇನ್ನು ಮುಂದೆ ಮಿಲಿಯನೇರ್ ಲೀಗ್‌ನಲ್ಲಿ ಕಾಣಿಸುವುದಿಲ್ಲ. ರೈನಾ ಅವರ ಅಭಿಮಾನಿಗಳು ಅವರನ್ನು ದಕ್ಷಿಣ ಆಫ್ರಿಕಾ ಅಥವಾ ಯುಎಇ ಟಿ20 ಲೀಗ್‌ನಲ್ಲಿ ನೋಡಲು ಕಾತುರರಾಗಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು