AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Raina: ಭಾರತದ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿ ವಿದೇಶಕ್ಕೆ ಹಾರಲು ಮುಂದಾದ ರೈನಾ..!

Suresh Raina: ಕೋವಿಡ್‌ನಿಂದಾಗಿ 2020 ರ ಐಪಿಎಲ್ ಯುಎಇಯಲ್ಲಿ ನಡೆಯಿತು. ಈ ವೇಳೆ ರೈನಾ ಹಠಾತ್ತನೆ ಪಂದ್ಯಾವಳಿಯಿಂದ ಅರ್ಧಕ್ಕೆ ದೇಶಕ್ಕೆ ಮರಳಿದರು. ಅಲ್ಲಿಂದ, ಹಳದಿ ಬ್ರಿಗೇಡ್‌ನೊಂದಿಗಿನ ಅವರ ಸಂಬಂಧ ಹದಗೆಟ್ಟಿತು.

TV9 Web
| Edited By: |

Updated on: Sep 07, 2022 | 3:02 PM

Share
ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ (Suresh Raina) ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಬಿಸಿಸಿಐ (BCCI), ಯುಪಿ ಕ್ರಿಕೆಟ್, ಸಿಎಸ್​ಕೆ, ರಾಜೀವ್ ಶುಕ್ಲಾ ಹಾಗೂ ನನಗೆ ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ, ಸ್ನೇಹಿತರಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ.

ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ (Suresh Raina) ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಬಿಸಿಸಿಐ (BCCI), ಯುಪಿ ಕ್ರಿಕೆಟ್, ಸಿಎಸ್​ಕೆ, ರಾಜೀವ್ ಶುಕ್ಲಾ ಹಾಗೂ ನನಗೆ ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ, ಸ್ನೇಹಿತರಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ.

1 / 5
200 ಪಂದ್ಯಗಳಲ್ಲಿ 5 ಸಾವಿರದ 528 ರನ್. ಸುರೇಶ್ ರೈನಾ ಈಗಲೂ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಕ್ರಿಕೆಟಿಗರಲ್ಲಿ ಒಬ್ಬರು. ಚೆನ್ನೈ ಸೂಪರ್ ಕಿಂಗ್ಸ್‌ಗೆ ಅವರ ಕೊಡುಗೆ ಅಪಾರ. ಇಂತಹ ರೈನಾ ಈಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿ ವಿದೇಶಕ್ಕೆ ಹಾರಲು ತಯಾರಿ ನಡೆಸಿದ್ದಾರೆ.

200 ಪಂದ್ಯಗಳಲ್ಲಿ 5 ಸಾವಿರದ 528 ರನ್. ಸುರೇಶ್ ರೈನಾ ಈಗಲೂ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಕ್ರಿಕೆಟಿಗರಲ್ಲಿ ಒಬ್ಬರು. ಚೆನ್ನೈ ಸೂಪರ್ ಕಿಂಗ್ಸ್‌ಗೆ ಅವರ ಕೊಡುಗೆ ಅಪಾರ. ಇಂತಹ ರೈನಾ ಈಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿ ವಿದೇಶಕ್ಕೆ ಹಾರಲು ತಯಾರಿ ನಡೆಸಿದ್ದಾರೆ.

2 / 5
ಕೋವಿಡ್‌ನಿಂದಾಗಿ 2020 ರ ಐಪಿಎಲ್ ಯುಎಇಯಲ್ಲಿ ನಡೆಯಿತು. ಈ ವೇಳೆ ರೈನಾ ಹಠಾತ್ತನೆ ಪಂದ್ಯಾವಳಿಯಿಂದ ಅರ್ಧಕ್ಕೆ ದೇಶಕ್ಕೆ ಮರಳಿದರು. ಅಲ್ಲಿಂದ, ಯೋಲೋ ಬ್ರಿಗೇಡ್‌ನೊಂದಿಗಿನ ಅವರ ಸಂಬಂಧ ಹದಗೆಟ್ಟಿತು. ಕಳೆದ ವರ್ಷ ಐಪಿಎಲ್‌ನ ಮೆಗಾ ಹರಾಜಿನಲ್ಲಿ ಸಿಎಸ್‌ಕೆ ಮಿಸ್ಟರ್ ಐಪಿಎಲ್ನನ್ನು ಉಳಿಸಿಕೊಳ್ಳುವ ಮನಸ್ಸು ಮಾಡಿರಿಲ್ಲ. ಜೊತೆಗೆ ಉಳಿದ ಫ್ರಾಂಚೈಸಿಗಳು ಕೂಡ ರೈನಾರನ್ನು ಖರೀದಿಸಲು ಮುಂದಾಗಲಿಲ್ಲ.

ಕೋವಿಡ್‌ನಿಂದಾಗಿ 2020 ರ ಐಪಿಎಲ್ ಯುಎಇಯಲ್ಲಿ ನಡೆಯಿತು. ಈ ವೇಳೆ ರೈನಾ ಹಠಾತ್ತನೆ ಪಂದ್ಯಾವಳಿಯಿಂದ ಅರ್ಧಕ್ಕೆ ದೇಶಕ್ಕೆ ಮರಳಿದರು. ಅಲ್ಲಿಂದ, ಯೋಲೋ ಬ್ರಿಗೇಡ್‌ನೊಂದಿಗಿನ ಅವರ ಸಂಬಂಧ ಹದಗೆಟ್ಟಿತು. ಕಳೆದ ವರ್ಷ ಐಪಿಎಲ್‌ನ ಮೆಗಾ ಹರಾಜಿನಲ್ಲಿ ಸಿಎಸ್‌ಕೆ ಮಿಸ್ಟರ್ ಐಪಿಎಲ್ನನ್ನು ಉಳಿಸಿಕೊಳ್ಳುವ ಮನಸ್ಸು ಮಾಡಿರಿಲ್ಲ. ಜೊತೆಗೆ ಉಳಿದ ಫ್ರಾಂಚೈಸಿಗಳು ಕೂಡ ರೈನಾರನ್ನು ಖರೀದಿಸಲು ಮುಂದಾಗಲಿಲ್ಲ.

3 / 5
ಈಗ ಭಾರತ ಕ್ರಿಕೆಟ್​ನೊಂದಿಗಿನ ಎಲ್ಲಾ ರೀತಿಯ ಸಂಬಂಧಗಳಿಗೆ ಇತಿಶ್ರೀ ಹಾಡಿರುವ ರೈನಾ ವಿದೇಶಿ ಲೀಗ್‌ನತ್ತ ಹೆಜ್ಜೆ ಹಾಕುತ್ತಿದ್ದಾರೆ. ವಿದೇಶಿ ಲೀಗ್​ನಲ್ಲಿ ಆಡುವ ಸಲುವಾಗಿಯೇ ರೈನಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಏಕೆಂದರೆ ಭಾರತೀಯ ಕ್ರಿಕೆಟ್ ಮಂಡಳಿಯ ನಿಯಮಗಳ ಪ್ರಕಾರ, ಒಬ್ಬ ಆಟಗಾರ ಬಿಸಿಸಿಐ ಆಯೋಜಿಸುವ ಲೀಗ್​ಗಳಲ್ಲಿ ಅಥವಾ ದೇಶೀ ಕ್ರಿಕೆಟ್​ನಲ್ಲಿ ಆಡುತ್ತಿದ್ದರೆ ಆತ ಮತ್ತೊಂದು ವಿದೇಶಿ ಲೀಗ್‌ಗಳಲ್ಲಿ ಆಡುವಂತಿಲ್ಲ.

ಈಗ ಭಾರತ ಕ್ರಿಕೆಟ್​ನೊಂದಿಗಿನ ಎಲ್ಲಾ ರೀತಿಯ ಸಂಬಂಧಗಳಿಗೆ ಇತಿಶ್ರೀ ಹಾಡಿರುವ ರೈನಾ ವಿದೇಶಿ ಲೀಗ್‌ನತ್ತ ಹೆಜ್ಜೆ ಹಾಕುತ್ತಿದ್ದಾರೆ. ವಿದೇಶಿ ಲೀಗ್​ನಲ್ಲಿ ಆಡುವ ಸಲುವಾಗಿಯೇ ರೈನಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಏಕೆಂದರೆ ಭಾರತೀಯ ಕ್ರಿಕೆಟ್ ಮಂಡಳಿಯ ನಿಯಮಗಳ ಪ್ರಕಾರ, ಒಬ್ಬ ಆಟಗಾರ ಬಿಸಿಸಿಐ ಆಯೋಜಿಸುವ ಲೀಗ್​ಗಳಲ್ಲಿ ಅಥವಾ ದೇಶೀ ಕ್ರಿಕೆಟ್​ನಲ್ಲಿ ಆಡುತ್ತಿದ್ದರೆ ಆತ ಮತ್ತೊಂದು ವಿದೇಶಿ ಲೀಗ್‌ಗಳಲ್ಲಿ ಆಡುವಂತಿಲ್ಲ.

4 / 5
ಐಪಿಎಲ್‌ನ ಈ ಮಾರ್ಕ್ಯೂ ಬ್ಯಾಟರ್ ಇನ್ನು ಮುಂದೆ ಮಿಲಿಯನೇರ್ ಲೀಗ್‌ನಲ್ಲಿ ಕಾಣಿಸುವುದಿಲ್ಲ. ರೈನಾ ಅವರ ಅಭಿಮಾನಿಗಳು ಅವರನ್ನು ದಕ್ಷಿಣ ಆಫ್ರಿಕಾ ಅಥವಾ ಯುಎಇ ಟಿ20 ಲೀಗ್‌ನಲ್ಲಿ ನೋಡಲು ಕಾತುರರಾಗಿದ್ದಾರೆ.

ಐಪಿಎಲ್‌ನ ಈ ಮಾರ್ಕ್ಯೂ ಬ್ಯಾಟರ್ ಇನ್ನು ಮುಂದೆ ಮಿಲಿಯನೇರ್ ಲೀಗ್‌ನಲ್ಲಿ ಕಾಣಿಸುವುದಿಲ್ಲ. ರೈನಾ ಅವರ ಅಭಿಮಾನಿಗಳು ಅವರನ್ನು ದಕ್ಷಿಣ ಆಫ್ರಿಕಾ ಅಥವಾ ಯುಎಇ ಟಿ20 ಲೀಗ್‌ನಲ್ಲಿ ನೋಡಲು ಕಾತುರರಾಗಿದ್ದಾರೆ.

5 / 5
Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ